AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೃಷ್ಣ ಇಲ್ಲದ ಮಹಾಭಾರತ, ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’; ಎಲ್ಲರದ್ದೂ ಒಂದೇ ಅಭಿಪ್ರಾಯ

ಸುದೀಪ್ ಅವರು ಈ ವರೆಗೆ ‘ಬಿಗ್ ಬಾಸ್​’ನ 10 ಟಿವಿ ಸೀಸನ್​ಗಳನ್ನು ನಡೆಸಿಕೊಟ್ಟಿದ್ದು, 11ನೇ ಸೀಸನ್​ನ ನಿರೂಪಣೆ ನಡೆಯುತ್ತಿದೆ. ಈಗ ಸುದೀಪ್ ಅವರು ಬಿಗ್ ಬಾಸ್ ತೊರೆಯೋ ನಿರ್ಧಾರ ಮಾಡಿದ್ದಾರೆ. ಇದಕ್ಕೆ ಕಾರಣ ಏನು ಎಂಬುದನ್ನು ಅವರು ವಿವರಿಸಿಲ್ಲ. ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಎಲ್ಲರೂ ಹೇಳಿದ್ದಾರೆ.

‘ಕೃಷ್ಣ ಇಲ್ಲದ ಮಹಾಭಾರತ, ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’; ಎಲ್ಲರದ್ದೂ ಒಂದೇ ಅಭಿಪ್ರಾಯ
ಕಿಚ್ಚ ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 14, 2024 | 2:23 PM

Share

ಮಹಾಭಾರತದಲ್ಲಿ ಕೃಷ್ಣನ ಪಾತ್ರದ ಬಗ್ಗೆ ಹೊಸದಾಗಿ ಹೇಳಬೇಕಿಲ್ಲ. ಇಡೀ ಮಹಭಾರತಕ್ಕೆ ಅವರದ್ದೇ ನೇತೃತ್ವ. ಅವರು ಇಲ್ಲದೆ ಮಹಾಭಾರತವನ್ನು ಊಹಿಸಿಕೊಳ್ಳುವುದು ಕಷ್ಟ. ಈಗ ಸುದೀಪ್ ಅವರು ‘ಬಿಗ್ ಬಾಸ್’ ತೊರೆದ ಬಗ್ಗೆಯೂ ಇದೇ ರೀತಿಯ ಅಭಿಪ್ರಾಯ ವ್ಯಕ್ತವಾಗಿದೆ. ‘ಸುದೀಪ್ ಇಲ್ಲದ ಬಿಗ್ ಬಾಸ್​ನ ಊಹಿಸಿಕೊಳ್ಳೋದು ಕಷ್ಟ’ ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಬೇರೆ ಹೀರೋಗಳು ನಿರೂಪಣೆಗೆ ಬಂದರೆ ಟಿಆರ್​ಪಿ ತಗ್ಗಲಿದೆ ಎನ್ನುವ ಅಭಿಪ್ರಾಯ ಹೊರಹಾಕಿದ್ದಾರೆ.

ಮಾಜಿ ಸ್ಪರ್ಧಿಗಳಾದ ಪ್ರಶಾಂತ್ ಸಂಬಂರ್ಗಿ, ವಿನಯ್ ಗೌಡ ಅವರು ಈ ಬಗ್ಗೆ ಮಾತನಾಡಿದ್ದು, ‘ಕೃಷ್ಣ ಇಲ್ಲದ ಮಹಾಭಾರತ ಹಾಗೂ ಸುದೀಪ್ ಇಲ್ಲದ ಬಿಗ್ ಬಾಸ್ ಎರಡೂ ಒಂದೇ’ ಎಂದು ಅವರು ಹೇಳಿದ್ದಾರೆ. ಸುದೀಪ್ ಮಗಳು ಸಾನ್ವಿ ಕೂಡ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ‘ಅಪ್ಪಾ ನಿಮ್ಮ ಜರ್ನಿ ಬಗ್ಗೆ ಖುಷಿ ಇದೆ. ನಿಮ್ಮಂತೆ ಬೇರೆ ಯಾರಿಗೂ ಮಾಡಲು ಸಾಧ್ಯವಿಲ್ಲ. ನಿಮ್ಮನ್ನು ಆ ಸ್ಟೇಜ್​ ಮೇಲೆ ನೋಡುವುದನ್ನು ಮಿಸ್ ಮಾಡಿಕೊಳ್ಳುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್​’ ಹೊಸ ಸೀಸನ್​ಗೆ ಸುದೀಪ್ ಪಡೆದ ಸಂಭಾವನೆ ಎಷ್ಟು? ಮೊದಲು ಎಷ್ಟಿತ್ತು?

ಅನೇಕರು ಕಲರ್ಸ್ ಕನ್ನಡ ವಾಹಿನಿಯ ವಿರುದ್ಧ ಕಿಡಿಕಾರಿದ್ದಾರೆ. ‘ಬಿಗ್ ಬಾಸ್​ನಿಂದ ಸುದೀಪ್ ಅವರನ್ನು ಕಳೆದುಕೊಂಡ ನೀವು ಸಾಕಷ್ಟು ದೊಡ್ಡ ನಷ್ಟ ಅನುಭವಿಸುತ್ತಿರಿ’ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಸುದೀಪ್​ಗೆ ಅವಮಾನ ಆಗಿದೆ ಎಂದು ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಟ್ವೀಟ್ ಮಾಡಿದ್ದರು. ಇದು ಕೂಡ ಸಾಕಷ್ಟು ಶಾಕಿಂಗ್ ಎನಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಚಾಕು, ಲಾಂಗ್‌ ಹಿಡಿದು ಬೀದಿಗಳಲ್ಲಿ ಅಡ್ಡಾಡುತ್ತಿರುವ ಕಳ್ಳರು
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ
ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ