AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು.

ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
ಕನ್ನಡ ಮಿನಿ ಬಿಗ್​ ಬಾಸ್​ ಬಗ್ಗೆ ಹೊಸ ಅಪ್​ಡೇಟ್​; ನೀವಂದುಕೊಂಡಂತಿರಲ್ಲ ಸ್ಪರ್ಧಿಗಳು
TV9 Web
| Edited By: |

Updated on: Aug 12, 2021 | 2:48 PM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತಲ್ಲ ಎಂದು ಬೇಸರ ಮಾಡಿಕೊಂಡವರಿಗೆ ಕಲರ್ಸ್​ ಕನ್ನಡ ವಾಹಿನಿ ಸಿಹಿ ಸುದ್ದಿ ನೀಡಿದೆ. ಕಿರುತೆರೆಯ ತಾರೆಗಳನ್ನೇ ಇಟ್ಟುಕೊಂಡು ಒಂದು ವಾರಗಳ ಕಾಲ ಮಿನಿ ಬಿಗ್​ ಬಾಸ್​ ನಡೆಸಲಾಗುತ್ತಿದೆ. ಈಗ ಈ ಶೋ ಬಗ್ಗೆ ಹೊಸ ಅಪ್​ಡೇಟ್ ಒಂದು ಸಿಕ್ಕಿದೆ.

ಕಳೆದ ಭಾನುವಾರ (ಆಗಸ್ಟ್​ 8) ‘ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡಿತ್ತು. ಮಂಜು ಪಾವಗಡ ವಿನ್ನರ್ ಹಾಗೂ ಅರವಿಂದ್​ ಕೆ.ಪಿ. ರನ್ನರ್​ ಅಪ್​ ಎಂದು ಘೋಷಣೆ ಮಾಡಲಾಗಿತ್ತು. ನಿತ್ಯ ಒಂದೂವರೆ ಗಂಟೆ ಮನರಂಜನೆ ನೀಡುತ್ತಿದ್ದ ಶೋ ಪೂರ್ಣಗೊಂಡಿತಲ್ಲ ಎಂದು ಅನೇಕರು ಬೇಸರ ಮಾಡಿಕೊಂಡಿದ್ದರು. ಹೀಗಿರುವಾಗಲೇ ಕಲರ್ಸ್​ ಕನ್ನಡ ವಾಹಿನಿ ಖುಷಿ ಸುದ್ದಿ ನೀಡಿದೆ.

ಒಂದು ವಾರಗಳ ಕಾಲ ಬಿಗ್​ ಬಾಸ್​ ಮನೆ ತುಂಬಲಿದೆ. ಕಲರ್ಸ್​ ಕನ್ನಡ ವಾಹಿನಿಯ ಧಾರಾವಾಹಿ ಕಲಾವಿದರೇ ಈ ಬಾರಿಯ ಬಿಗ್​ ಬಾಸ್​ ಸ್ಪರ್ಧಿಗಳು. ಕಿರಣ್​ ರಾಜ್​, ಅಕುಲ್​ ಸೇರಿ ಸಾಕಷ್ಟು ಜನರು ಮನೆ ಒಳಗೆ ಸೇರಿದ್ದಾರೆ. ಎಲ್ಲರಿಗೂ ನಾನಾ ರೀತಿಯ ಟಾಸ್ಕ್ ನೀಡಲಾಗುತ್ತಿದೆ.

ತಮ್ಮಿಷ್ಟದ ನಟ-ನಟಿಯರನ್ನು ಧಾರಾವಾಹಿಗಳಲ್ಲಿ ಕೇವಲ ಕಲಾವಿದರಾಗಿ ನೋಡುತ್ತಾರೆ ವೀಕ್ಷಕರು. ಆದರೆ, ಈಗ ಎಲ್ಲಾ ಕಲಾವಿದರು ಬಿಗ್​ ಬಾಸ್​ ಮನೆ ಸೇರಿರುವುದರಿಂದ ಅವರ ನಿಜವಾದ ವ್ಯಕ್ತಿತ್ವ ಅನಾವರಣಗೊಳ್ಳಲಿದೆ.  ಹೀಗಾಗಿ, ಇಂದು ಹಂಚಿಕೊಂಡಿರುವ ಪ್ರೋಮೋಗೆ ‘ನೆಚ್ಚಿನ ಟೆಲಿವಿಶನ್ ಪಾತ್ರಗಳ ರಿಯಲ್ ಲೈಫ್’ ಎನ್ನುವ ಕ್ಯಾಪ್ಶನ್​ ನೀಡಲಾಗಿದೆ.

ಅಂದಹಾಗೆ, ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ ಉತ್ತರ ಸಿಗಲಿದೆ.

ಇದನ್ನೂ ಓದಿ: ‘ಅರವಿಂದ್​ ಜತೆ ಮದುವೆ ಆಗ್ತೀರಾ? ಕನ್ನಡದಲ್ಲೇ ಉತ್ತರ ಕೊಡಿ’; ದಿವ್ಯಾಗೆ ಪಟ್ಟು ಹಿಡಿದು ಪ್ರಶ್ನೆ ಕೇಳಿದ ಮಂಜು

ಬಿಗ್​ ಬಾಸ್ ಪಾಸ್​ ಆದ ಮಂಜು ಕಾಲೇಜಿನಲ್ಲಿ 9 ಬಾರಿ ಪರೀಕ್ಷೆ ಕಟ್ಟಿದರೂ ಪಾಸ್​ ಆಗಲಿಲ್ಲ; ಅವರ ವಿದ್ಯಾರ್ಹತೆ ಏನು?

Follow Us
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಗಾಯಾಳುವಿಗೆ ನೆರವಾದ ಹೆಚ್​​ಡಿಕೆ: ಮಾನವೀಯ ಕಾರ್ಯಕ್ಕೆ ಮೆಚ್ಚುಗೆ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಪೂರ್ಣ ಗಾತ್ರದ ಪ್ರತಿಮೆ ಅನಾವರಣ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಕಸದ ರಾಶಿಗೆ ರಸ್ತೆ, ಫುಟ್​ಪಾತ್ ಮಾಯ! ಜಿಬಿಎ ವಿರುದ್ಧ ರೊಚ್ಚಿಗೆದ್ದ ಜನ
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ಫೋನ್ ಎತ್ಕೊಂಡು ಹೋಗ್ಬಿಡು: ಟಿಮ್ ಡೇವಿಡ್ ವಿಡಿಯೋ ವೈರಲ್
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಬಾಲಕಿ ಸಾವಿನ ಬಳಿಕವೂ ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಪ್ರವಾಸಿಗರ ಹುಚ್ಚಾಟ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ಸ್ವಪಕ್ಷ ಸಚಿವರ ಕಾರ್ಯವೈಖರಿಗೆ ಶಾಸಕ ರವಿಕುಮಾರ್ ಗಣಿಗ ಗರಂ
ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು
ತಂದೆಯನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ ಮಗಳು
ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್
ವಕೀಲನ ಶೂಟೌಟ್, ಪರಾರಿಯಾಗಲು ಯತ್ನಿಸಿದ ಹಂತಕನಿಗೆ ಕೈಕೊಟ್ಟ ಬೈಕ್
VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!
VIDEO: ಚೆನ್ನೈನಲ್ಲಿ ಹೈಡ್ರಾಮಾ: ಅಂಪೈರ್​ ಜೊತೆ ನಿತೀಶ್ ರಾಣಾ ವಾಗ್ವಾದ!