AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿನಿ ಬಿಗ್​ ಬಾಸ್​ ನಿರೂಪಕರು ಯಾರು? ಸುದೀಪ್​ ಅಭಿಮಾನಿಗಳಿಗೆ ಇದು ಖುಷಿಯ ವಿಚಾರ

ಬಿಗ್​ ಬಾಸ್​ ಮಿನಿ ಸೀಸನ್​ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಈಗ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ.

ಮಿನಿ ಬಿಗ್​ ಬಾಸ್​ ನಿರೂಪಕರು ಯಾರು? ಸುದೀಪ್​ ಅಭಿಮಾನಿಗಳಿಗೆ ಇದು ಖುಷಿಯ ವಿಚಾರ
ಸುದೀಪ್​
TV9 Web
| Edited By: |

Updated on: Aug 14, 2021 | 7:22 AM

Share

‘ಕನ್ನಡ ಬಿಗ್​ ಬಾಸ್​ ಸೀಸನ್​ 8’ ಪೂರ್ಣಗೊಂಡ ಬೆನ್ನಲ್ಲೇ ಮಿನಿ ಬಿಗ್​ ಬಾಸ್​ ಆರಂಭಕ್ಕೆ ಕಲರ್ಸ್​ ಕನ್ನಡ ವಾಹಿನಿ ಸಿದ್ಧತೆ ನಡೆಸಿದೆ. ಈಗಾಗಲೇ ಕಲರ್ಸ್​ ಕನ್ನಡ ವಾಹಿನಿ ಸೀರಿಯಲ್​ನಲ್ಲಿ ನಟಿಸುತ್ತಿರುವ ಕಲಾವಿದರು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಈಗ ವೀಕೆಂಡ್​ನಲ್ಲಿ ಈ ಎಪಿಸೋಡ್​ ನಡೆಸಿ ಕೊಡೋರು ಯಾರು ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಬಿಗ್​ ಬಾಸ್​ ಮಿನಿ ಸೀಸನ್​ ಕೆಲವೇ ದಿನಗಳ ಕಾಲ ನಡೆಯಲಿದೆ. ಸಾಕಷ್ಟು ಸೆಲೆಬ್ರಿಟಿಗಳು ಬಿಗ್​ ಬಾಸ್​ ಮನೆ ಪ್ರವೇಶ ಮಾಡಿದ್ದಾರೆ. ಇಷ್ಟು ದಿನ ಕೇವಲ ಹೊರಗಿನಿಂದ ಬಿಗ್​ ಬಾಸ್​ ಮನೆ ನೋಡುತ್ತಿದ್ದ ಸೀರಿಯಲ್​ ಕಲಾವಿದರಿಗೆ ಬಿಗ್​ ಬಾಸ್​ ಮನೆ ಒಳಗೆ ಕಾಲಿಡುವ ಅವಕಾಶ ಸಿಕ್ಕಿದೆ. ಕೆಲವೇ ದಿನಗಳ ಕಾಲ ಹೊರ ಜಗತ್ತಿನ ಸಂಪರ್ಕ ತೊರೆದು ಧಾರಾವಾಹಿ ಕಲಾವಿದರು ಬಿಗ್​ ಬಾಸ್​ ಮನೆ ಒಳಗೆ ಹೋಗಿದ್ದಾರೆ. ಶನಿವಾರ ಹಾಗೂ ಭಾನುವಾರ ಗ್ರ್ಯಾಂಡ್​ ಓಪನಿಂಗ್​ ಕಾರ್ಯಕ್ರಮ ಪ್ರಸಾರವಾಗಲಿದೆ.

ಹಾಗಾದರೆ, ಮಿನಿ ಬಿಗ್​ ಬಾಸ್​ ನಡೆಸಿ ಕೊಡುವವರು ಯಾರು? ಇದಕ್ಕೂ ಉತ್ತರ ಇದೆ. ಮೂಲಗಳ ಪ್ರಕಾರ ಕಿಚ್ಚ ಸುದೀಪ್ ಅವರೇ ಮಿನಿ ಸೀಸನ್​ ನಡೆಸಿಕೊಡಲಿದ್ದಾರಂತೆ. ಹೀಗೊಂದು ಸುದ್ದಿ ಎಲ್ಲ ಕಡೆಗಳಲ್ಲೂ ಹರಿದಾಡಿದೆ.

ಕಿಚ್ಚ ಸುದೀಪ್​ ಅವರು 8ಸೀಸನ್​ಗಳನ್ನು ಅತ್ಯುತ್ತಮವಾಗಿ ನಡೆಸಿಕೊಟ್ಟಿದ್ದಾರೆ. ಅವರ ನಿರೂಪಣೆಗೆ ಫಿದಾ ಆಗದವರಿಲ್ಲ. ಅವರ ಮಾತಿನ ಶೈಲಿ, ಅವರು ಹಾಕೋ ಬಟ್ಟೆ, ಕ್ಲಾಸ್​ ತೆಗೆದುಕೊಳ್ಳುವ ರೀತಿ ಅನೇಕರಿಗೆ ಇಷ್ಟವಾಗುತ್ತದೆ. ಇದೇ ಕಾರಣಕ್ಕೆ, ಬಿಗ್​ ಬಾಸ್​ ನೋಡುವ ಅನೇಕರಿದ್ದಾರೆ. ಮಿನಿ ಬಿಗ್​ ಬಾಸ್​ ಕೂಡ ಸುದೀಪ್​ ಅವರೇ ನಡೆಸಿದರೆ ವೀಕ್ಷಕರನ್ನು ಹೆಚ್ಚು ಸೆಳೆಯಬಹುದು ಎನ್ನುವ ಆಲೋಚನೆ ವಾಹಿನಿಯದ್ದು. ಹೀಗಾಗಿ, ಸುದೀಪ್​ಗೆ ಈ ಜವಾಬ್ದಾರಿ ನೀಡಲಾಗಿದೆ.

ಈ ಮಿನಿ ಬಿಗ್​ ಬಾಸ್​ ಹೇಗಿರುತ್ತದೆ? ಅದರ ರೂಪುರೇಷೆ ಏನು ಎಂಬುದನ್ನು ಕಲರ್ಸ್​ ಕನ್ನಡ ವಾಹಿನಿ ಬಿಟ್ಟುಕೊಟ್ಟಿಲ್ಲ. ವೇದಿಕೆ ಮೇಲೆ ಕಿಚ್ಚ ಸುದೀಪ್​ ಇರುತ್ತಾರಾ? ಎಂಬಿತ್ಯಾದಿ ಪ್ರಶ್ನೆಗೆ ಶನಿವಾರ (ಆಗಸ್ಟ್​ 14) ಉತ್ತರ ಸಿಗಲಿದೆ.

ಇದನ್ನೂ ಓದಿ:

ನಾನು ಬೈಸೆಕ್ಸುವಲ್​, ಮದುವೆ ಆಗೋದು ಹುಡುಗಿಯನ್ನೇ; ಅಚ್ಚರಿಯ ಹೇಳಿಕೆ ನೀಡಿದ ಬಿಗ್​ ಬಾಸ್​ ಸ್ಪರ್ಧಿ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು