AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಪ್ರೇಮ್​ ಕಹಾನಿ; ಅಶ್ಚಿನಿ ಹಿಂದೆ ಸುತ್ತಿ ಟ್ರೋಲ್ ಆದ ಅಭಿಷೇಕ್

Bigg Boss Abhishek: ಬಿಗ್ ಬಾಸ್ ಕನ್ನಡ 12 ಸ್ಪರ್ಧಿ ಅಭಿಷೇಕ್, ಅಶ್ವಿನಿ ಜೊತೆಗಿನ ಅತಿಯಾದ ಫ್ಲರ್ಟಿಂಗ್​ನಿಂದ ಟ್ರೋಲ್ ಆಗುತ್ತಿದ್ದಾರೆ. ದೊಡ್ಮನೆಯಲ್ಲಿ ಹುಡುಗಿಯರ ಜೊತೆ ಸುತ್ತಾಡುವುದರಲ್ಲೇ ತಮ್ಮ ಎನರ್ಜಿ ವ್ಯಯಿಸುತ್ತಿದ್ದಾರೆ. ಇದರಿಂದಾಗಿ, ಅವರು ಮತ್ತು ಅಶ್ವಿನಿ ಮನೆಯಲ್ಲಿ ಮೂಲೆಗುಂಪಾಗಿದ್ದಾರೆ ಎಂಬ ಚರ್ಚೆಯೂ ನಡೆದಿದೆ.

ಬಿಗ್ ಬಾಸ್ ಪ್ರೇಮ್​ ಕಹಾನಿ; ಅಶ್ಚಿನಿ ಹಿಂದೆ ಸುತ್ತಿ ಟ್ರೋಲ್ ಆದ ಅಭಿಷೇಕ್
ಅಭಿಷೇಕ್-ಅಶ್ವಿನಿ
ರಾಜೇಶ್ ದುಗ್ಗುಮನೆ
|

Updated on:Oct 03, 2025 | 10:26 AM

Share

ಅಭಿಷೇಕ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 12’ರ (BBK 12) ಸ್ಪರ್ಧಿಯಾಗಿದ್ದಾರೆ. ಅವರು ಈ ಮೊದಲು ಅವರು, ‘ಲಕ್ಷಣ’ ಹಾಗೂ ‘ವಧು’ ಧಾರಾವಾಹಿಯಲ್ಲಿ ನಟಿಸಿದ್ದರು. ಈಗ ಅವರು ಬಿಗ್ ಬಾಸ್​ಗೆ ಬಂದಿದ್ದಾರೆ. ಅವರು ‘ಮುದ್ದು ಲಕ್ಷ್ಮೀ’ ಧಾರಾವಾಹಿಯ ನಟಿ ಅಶ್ವಿನಿ ಜೊತೆ ಜಂಟಿ ಆಗಿದ್ದಾರೆ. ಆದರೆ, ಅವರು ತಮ್ಮ ಎನರ್ಜಿಯನ್ನು ಫ್ಲರ್ಟ್ ಮಾಡುವುದರಲ್ಲೇ ಕಳೆಯುತ್ತಿದ್ದಾರೆ. ಈ ವಿಚಾರವಾಗಿ ಅವರು ಟ್ರೋಲ್ ಆಗುತ್ತಿದ್ದಾರೆ.

‘ಬಿಗ್ ಬಾಸ್’ನಲ್ಲಿ ಲವ್​ ಸ್ಟೋರಿಗಳು ಹುಟ್ಟಿಕೊಳ್ಳೋದು ಹೊಸದೇನು ಅಲ್ಲ. ಈ ಮೊದಲು ಕೂಡ ಅದೆಷ್ಟೋ ಪ್ರೇಮ ಕಥೆಗಳು ದೊಡ್ಮನೆಯಲ್ಲಿ ಹುಟ್ಟಿಕೊಂಡಿವೆ. ಈ ಸೀಸನ್​ನಲ್ಲಿ ಅಭಿಷೇಕ್ ಹಾಗೂ ಅಶ್ವಿನಿ ಈ ರೀತಿಯಲ್ಲಿ ಸುದ್ದಿ ಆಗುವ ಸೂಚನೆ ಸಿಕ್ಕಿದೆ. ಬಂದ ದಿನದಿಂದಲೂ ಅಭಿಷೇಕ್ ಅವರು ಹುಡುಗಿಯರ ಜೊತೆ ಮಾತನಾಡೋದು ಅವರ ಜೊತೆ ಸುತ್ತಾಡೋದು ಬಿಟ್ಟು ಬೇರೆ ಏನನ್ನೂ ಮಾಡುತ್ತಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ
Image
ರಚಿತಾ ರಾಮ್​ಗೆ ಡಿ ಬಾಸ್ ದರ್ಶನ್ ಮೇಲೆ ಯಾಕೆ ಅಷ್ಟು ವಿಶೇಷ ಗೌರವ ಗೊತ್ತಾ?
Image
ಕಾಕ್ರೋಚ್ ಸುಧಿ ಕಾರಣಕ್ಕೆ ಹೊತ್ತಿ ಉರಿಯಿತು ಬಿಗ್ ಬಾಸ್ ಮನೆ
Image
‘ಕಾಂತಾರ: ಚಾಪ್ಟರ್ 1’ ಕಲೆಕ್ಷನ್ ಅಬ್ಬರಕ್ಕೆ ಬಾಕ್ಸ್ ಆಫೀಸ್ ಶೇಕ್
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

ಸದ್ಯ ಅಭಿಷೇಕ್ ಅವರು ನಡೆದುಕೊಳ್ಳುತ್ತಿರುವ ರೀತಿ ಯಾವ ತರಹ ಇದೆ ಎಂಬ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಮಾಡಲಾಗುತ್ತಿದೆ. ಪ್ರತಿ ಎಪಿಸೋಡ್​ಗಳಲ್ಲಿ ಯಾವುದೋ ಒಂದು ಮೂಲೆಯಲ್ಲಿ ಕುಳಿತು ಅಭಿಷೇಕ್ ಹಾಗೂ ಅಶ್ವಿನಿ ಹರಟೆ ಹೊಡೆಯುತ್ತಾ ಕುಳಿತುಕೊಳ್ಳುವುದನ್ನು ಮಾತ್ರ ಕಾಣಬಹುದು. ಅವರನ್ನು ಕೆಲವರು ‘ಸಂಗಬುಲ್ಲ’ ಎಂದು ಕರೆದಿದ್ದಾರೆ. ಸಂಗಬುಲ್ಲ ಎಂದರೆ, ಮಹಿಳೆಯರ ಸಹವಾಸವನ್ನು ತುಂಬಾ ಇಷ್ಟಪಡುವ ವ್ಯಕ್ತಿ ಎಂಬರ್ಥವಿದೆ.

ಇದನ್ನೂ ಓದಿ: ಮೊದಲ ವಾರವೇ ಟಾಸ್ಕ್ ರದ್ದು; ಮಿತಿ ಮೀರಿತು ಬಿಗ್ ಬಾಸ್ ಕೋಪ

ಅಭಿಷೇಕ್ ಹಾಗೂ ಅಶ್ವಿನಿ ಈ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಚರ್ಚೆ ಕೂಡ ಮಾಡಿದ್ದಾರೆ. ‘ನಾವಿಬ್ಬರೂ ಹಾಸ್ಯ ಮಾಡುವುದರ ಮೂಲಕ ಸುದ್ದಿ ಆಗುತ್ತಿಲ್ಲ, ಜಗಳ ಕೂಡ ಆಡುತ್ತಿಲ್ಲ. ನಾವು ಮೂಲೆಗುಂಪು ಆಗಿದ್ದೇವೆ ಎಂದು ಅನಿಸುತ್ತಿದೆ’ ಎಂದು ಅಶ್ವಿನಿ ಹೇಳಿದ್ದರು. ಆ ಬಳಿಕ ಅಭಿಷೇಕ್ ಹೋಗಿ ಸುಖಾ ಸುಮ್ಮನೆ ಧ್ವನಿ ಏರಿಸಿ ಮಾತನಾಡಿ ಚರ್ಚೆ ಆಗಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 9:58 am, Fri, 3 October 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ