AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ

ಜಾಸ್ತಿ ಮಾತನಾಡುತ್ತಾರೆ ಎಂಬ ಕಾರಣದಿಂದಲೇ ಚೈತ್ರಾ ಕುಂದಾಪುರ ಅವರು ಹೈಲೈಟ್ ಆಗುತ್ತಾರೆ. ಆದರೆ ಆ ಮಾತೇ ಅವರಿಗೆ ಮುಳುವಾಗುತ್ತಿದೆ. ಕಳೆದ ವಾರ ಅವರು ‘ಒಬ್ಬ ಅಪ್ಪನಿಗೆ ಹುಟ್ಟಿದ್ದರೆ..’ ಎಂದು ಜಗದೀಶ್​ಗೆ ಹೇಳಿದ್ದರು. ಈಗ ಅವರು ಒಂದು ಶಾಕಿಂಗ್ ವಿಚಾರ ರಿವೀಲ್ ಮಾಡಿದ್ದಾರೆ.

‘ಮದುವೆ ಫಿಕ್ಸ್ ಮಾಡಿಕೊಂಡು ಬಂದಿದ್ದೀನಿ, ಯಾರ ಜೊತೆ ಸಂಬಂಧ ಕಟ್ಟಲ್ಲ’; ಚೈತ್ರಾ ಕುಂದಾಪುರ
ಚೈತ್ರಾ
ರಾಜೇಶ್ ದುಗ್ಗುಮನೆ
|

Updated on:Oct 22, 2024 | 7:31 AM

Share

ಚೈತ್ರಾ ಕುಂದಾಪುರ ಅವರು ಕೇಸ್ ಒಂದರಲ್ಲಿ ಜೈಲಿಗೆ ಹೋಗಿದ್ದರು. ಮೊದಲು ಅವರನ್ನು ವಾಗ್ಮಿ ಎಂದು ನೋಡುತ್ತಿದ್ದರು. ಈ ಪ್ರಕರಣದ ಬಳಿಕ ಅವರ ಮೇಲಿದ್ದ ಗೌರವ ಕಡಿಮೆ ಆಗಿತ್ತು. ಈಗ ಬಿಗ್ ಬಾಸ್ ನೋಡುತ್ತಿರುವವರಿಗೆ ಅವರ ಮೇಲಿದ್ದ ಭಾವನೆ ನಿಧಾನವಾಗಿ ಬದಲಾಗುತ್ತಿದೆ. ಹೀಗಿರುವಾಗಲೇ ಅವರು ಒಂದು ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ಚೈತ್ರಾ ಕುಂದಾಪುರಗೆ ಮದುವೆ ಫಿಕ್ಸ್ ಆಗಿದೆಯಂತೆ. ಈ ವಿಚಾರವನ್ನು ಸ್ವತಃ ಅವರೇ ರಿವೀಲ್ ಮಾಡಿದ್ದಾರೆ.

‘ಬಿಗ್ ಬಾಸ್’ ಒಳಗೆ ಹೋದಾಗ ಕೆಲವರ ಮಧ್ಯೆ ಆಪ್ತತೆ ಬೆಳೆಯುತ್ತದೆ. ಇದನ್ನು ಪ್ರೀತಿ ಎಂದು ಬಿಂಬಿಸುವ ಕೆಲಸ ಆಗುತ್ತದೆ. ಇದು ಕೆಲವರಿಗೆ ಇಷ್ಟ ಆದರೆ, ಇನ್ನೂ ಕೆಲವರಿಗೆ ಇಷ್ಟ ಆಗುವುದಿಲ್ಲ. ಚೈತ್ರಾ ಕುಂದಾಪುರಗೆ ಈ ವಿಚಾರದಲ್ಲಿ ನಂಬಿಕೆ ಇಲ್ಲ. ತಮ್ಮ ವಿಚಾರದಲ್ಲಿ ಯಾರಾದರೂ ಕಥೆ ಕಟ್ಟೋಕೆ ಬಂದರೆ ಸರಿ ಇರಲ್ಲ ಎಂದು ಅವರು ಹೇಳಿದ್ದಾರೆ.

ಚೈತ್ರಾ, ಹಂಸಾ ಹಾಗೂ ಮಾನಸಾ ಒಂದು ಕಡೆ ಕುಳಿತು ಮಾತನಾಡುತ್ತಿದ್ದರು. ‘ನಂದು, ರಂಜಿತ್ ಹಾಗೂ ತ್ರಿವಿಕ್ರಂದು ಲವ್​ಸ್ಟೋರಿ ಎಂದು ಸುರೇಶ್ ಹೇಳಿಕೆ ಕೊಟ್ಟರು. ಹೀಗೆಲ್ಲ ಹೇಳಿದ್ರೆ ಕಷ್ಟ ಆಗುತ್ತದೆ. ಅವರ ಜೊತೆ ಯಾಕೆ ಕ್ಲೋಸ್ ಆದೆ ಎಂದರೆ ಅವರು ಯಾರ ಬಗ್ಗೆಯೂ ಮಾತನಾಡಲ್ಲ. ಆದರೆ ಸುರೇಶ್ ಜೊತೆ ಕುಳಿತರೆ ನೆಗೆಟಿವ್ ವೈಬ್ಸ್ ಜಾಸ್ತಿ. ಈ ಕಾರಣಕ್ಕೆ ರಂಜಿತ್ ಹಾಗೂ ತ್ರಿವಿಕ್ರಂ ಜೊತೆ ಕ್ಲೋಸ್ ಆಗಿದ್ದೇನೆ’ ಎಂದು ಹಂಸಾ ಸ್ಪಷ್ಟನೆ ಕೊಟ್ಟರು.

ಇದನ್ನೂ ಓದಿ: ‘ಮೆಟ್ಟು ತಗೊಂಡು ಹೊಡಿತೀನಿ’: ಮತ್ತೆ ನಾಲಿಗೆ ಹರಿಬಿಟ್ಟ ಚೈತ್ರಾ ಕುಂದಾಪುರ

‘ನಾನು ವಿಕ್ಕಿ ಜೊತೆ ಕ್ಲೋಸ್ ಆಗಿದ್ದೇನೆ ಎಂದು ಸುರೇಶ್​ ಅಣ್ಣ ಹೆಳುತ್ತಲೇ ಇದ್ದಾರೆ. ನನ್ನ ವಿಚಾರದಲ್ಲಿ ಯಾರಾದರೂ ಲವ್​​ಸ್ಟೋರಿ ಶುರು ಮಾಡಿದರೆ ಮೆಟ್ಟು​ ತೆಗೆದುಕೊಂಡು ಹೊಡೆಯುತ್ತೇನೆ. ಹೊರಗೆ ಹೋದರೂ ತೊಂದರೆ ಇಲ್ಲ. ನನ್ನ ಕ್ಯಾರೆಕ್ಟರ್​​ಗೆ ಯಾರೂ ಕಳಂಕ ತರಬಾರದು ಎಂದು ನಾನು ಬಯಸುತ್ತೇನೆ. ಮದುವೆ ಫಿಕ್ಸ್​ ಮಾಡಿಕೊಂಡು ಬಂದಿದ್ದೇನೆ. ಯಾರ ಜೊತೆಯೂ ಸಂಬಂಧ ಕಟ್ಟೋದು ಇಟ್ಟುಕೊಳ್ಳಬೇಡಿ’ ಎಂದರು ಚೈತ್ರಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:31 am, Tue, 22 October 24

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್