AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​

Comedy Actress Nayana: ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ. ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

ಜೀವ ಬೆದರಿಕೆ, ನಿಂದನೆ ಆರೋಪ; ಹಾಸ್ಯ ನಟಿ ನಯನಾ ವಿರುದ್ಧ ದೂರು ನೀಡಿದ ನಟ ಸೋಮಶೇಖರ್​
ನಯನಾ, ಸೋಮಶೇಖರ್
TV9 Web
| Edited By: |

Updated on:Nov 21, 2022 | 10:33 AM

Share

ಖಾಸಗಿ ಮನರಂಜನಾ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಕಾಮಿಡಿಯನ್ ಆಗಿ ಗುರುತಿಸಿಕೊಂಡ ನಟ ಸೋಮಶೇಖರ್​ ಅವರಿಗೆ ಹಾಸ್ಯ ನಟಿ ನಯನಾ ಅವರು ಜೀವ ಬೆದರಿಕೆ (Threat) ಹಾಕಿದ್ದಾರೆ ಎಂಬ ಆರೋಪ ಎದುರಾಗಿದೆ. ಈ ಕುರಿತು ರಾಜರಾಜೇಶ್ವರಿ ನಗರ ಪೊಲೀಸ್​ ಠಾಣೆಯಲ್ಲಿ (RR Nagar Police station) ದೂರು ದಾಖಲಾಗಿದೆ. ತಮಗೆ ನಯನಾ (Comedy Actress Nayana) ಅವರು ಕೆಟ್ಟದಾಗಿ ನಿಂದಿಸಿ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಹಾಗೂ ಜೀವ ಬೆದರಿಕೆ ಹಾಕಿದ್ದಾರೆ ಎಂದು ನಟ ಸೋಮಶೇಖರ್​ ಅವರು ದೂರಿನಲ್ಲಿ ತಿಳಿಸಿದ್ದಾರೆ. ‘ಇನ್ಮುಂದೆ ನಯನಾ ನಮ್ಮ ತಂಟೆಗೆ ಬಾರದಂತೆ ಅವರಿಗೆ ತಿಳುವಳಿಕೆ ನೀಡಿ ಹಾಗೂ ನಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಿ’ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

ಕಾಮಿಡಿ ಕಾರ್ಯಕ್ರಮದ 2ನೇ ರನ್ನರ್​ ಅಪ್​ ಆಗಿದ್ದ ಸೋಮಶೇಖರ್​ ಅವರ ತಂಡಕ್ಕೆ 3 ಲಕ್ಷ ರೂಪಾಯಿ ಬಹುಮಾನ ಹಣ ಬಂದಿತ್ತು. ತಂಡದಲ್ಲಿ ಇದ್ದ ಸೀನಿಯರ್​ಗಳಿಗೂ ಬಹುಮಾನದ ಹಣದಲ್ಲಿ ಪಾಲು ನೀಡಬೇಕು ಎಂದು ನಯನಾ ಅವರು ಸೋಮಶೇಖರ್​ಗೆ ಕರೆ ಮಾಡಿ ಒತ್ತಾಯ ಹೇರಿದ್ದಾರೆ. ಅಲ್ಲದೇ ಪೊಲೀಸ್​ ಠಾಣೆಯಲ್ಲೇ ಕುಳಿತು ಬೆದರಿಕೆ ಆಗುವಂತಹ ವಾಯ್ಸ್​ ಮೆಸೇಜ್​ ಕಳಿಸಿದ್ದಾರೆ ಎಂದು ಆರೋಪಿಸಲಾಗಿದೆ.

‘ಸೀನಿಯರ್​ಗಳಿಗೆ ಹಣ ಕೊಡಲು ವಾಹಿನಿಯವರು ಹೇಳಿರಲಿಲ್ಲ. ಯಾಕೆಂದರೆ ಅವರಿಗೆ ತಿಂಗಳ ಪೇಮೆಂಟ್​ ಇರುತ್ತಿತ್ತು’ ಎಂದು ಸೋಮಶೇಖರ್​ ಹೇಳಿದ್ದಾರೆ. ಹಣದ ವಿಚಾರಕ್ಕೆ ಸಂಬಂಧಿಸಿದಂತೆ ನಯನಾ ಮತ್ತು ಸೋಮಶೇಖರ್​ ನಡುವೆ ಕಿರಿಕ್​ ಆಗಿದೆ.

(ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…)

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 am, Mon, 21 November 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು