AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ

ಈ ವಾರ ಚೈತ್ರಾ, ಮಂಜು, ತ್ರಿವಿಕ್ರಂ, ಮೋಕ್ಷಿತಾ, ಗೌತಮಿ, ಧರ್ಮ ಹಾಗೂ ಹನುಮಂತ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ. ಈಗಾಗಲೇ ಬಿಗ್ ಬಾಸ್​ನಲ್ಲಿ 50 ದಿನಗಳು ಪೂರ್ಣಗೊಂಡಿರುವುದರಿಂದ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎಂದೇ ಗುರುತಿಸಲ್ಪಟ್ಟಿದ್ದಾರೆ ಎನ್ನಬಹುದು. ಸದ್ಯ ಜಿಯೋ ಸಿನಿಮಾದಲ್ಲಿ ವೋಟಿಂಗ್​ಗೆ ಅವಕಾಶ ಇದ್ದು, ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋದು ಭಾನುವಾರ ತಿಳಿಯಲಿದೆ.

ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ
ಈ ವಾರ ಎಲಿಮಿನೇಟ್ ಆಗೋದು ಯಾರು? ಇಲ್ಲಿದೆ ಸಾಧ್ಯಾಸಾಧ್ಯತೆ
ರಾಜೇಶ್ ದುಗ್ಗುಮನೆ
|

Updated on: Nov 22, 2024 | 2:00 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವಾರ ಕಳೆದಂತೆ ಸ್ಪರ್ಧೆ ಜೋರಾಗುತ್ತಿದೆ. ಯಾರು ಎಲಿಮಿನೇಟ್ ಆಗುತ್ತಾರೆ ಯಾರು ಸೇವ್ ಆಗುತ್ತಾರೆ ಎನ್ನುವ ಕುತೂಹಲ ಪ್ರತಿ ವಾರವೂ ಇರುತ್ತದೆ. ಈ ವಾರವೂ ಘಟಾನುಘಟಿಗಳು ನಾಮಿನೇಟ್ ಆಗಿದ್ದಾರೆ. ಈ ಕಾರಣಕ್ಕೆ ಎಲಿಮಿನೇಟ್ ಆಗೋದು ಯಾರು ಎಂದು ಹೇಳೋದು ಈ ಬಾರಿ ಅಷ್ಟು ಸುಲಭದಲ್ಲಿ ಇಲ್ಲ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಆ ಬಗ್ಗೆ ಇಲ್ಲಿದೆ ವಿವರ.

ಈ ವಾರ ಚೈತ್ರಾ, ಮಂಜು, ತ್ರಿವಿಕ್ರಂ, ಮೋಕ್ಷಿತಾ, ಗೌತಮಿ, ಧರ್ಮ ಹಾಗೂ ಹನುಮಂತ ನಾಮಿನೇಷನ್ ಲಿಸ್ಟ್​ನಲ್ಲಿ ಇದ್ದಾರೆ. ಈಗಾಗಲೇ ಬಿಗ್ ಬಾಸ್​ನಲ್ಲಿ 50 ದಿನಗಳು ಪೂರ್ಣಗೊಂಡಿರುವುದರಿಂದ ಎಲ್ಲರೂ ಸ್ಟ್ರಾಂಗ್ ಸ್ಪರ್ಧಿಗಳು ಎಂದೇ ಗುರುತಿಸಲ್ಪಟ್ಟಿದ್ದಾರೆ ಎನ್ನಬಹುದು. ಸದ್ಯ ಜಿಯೋ ಸಿನಿಮಾದಲ್ಲಿ ವೋಟಿಂಗ್​ಗೆ ಅವಕಾಶ ಇದ್ದು, ಯಾರು ಎಲಿಮಿನೇಟ್ ಆಗುತ್ತಾರೆ ಅನ್ನೋದು ಭಾನುವಾರ ತಿಳಿಯಲಿದೆ.

ಕಳೆದ ವಾರ ಚೈತ್ರಾ ಅವರು ನಾನು ಮನೆಯಿಂದ ಹೊರ ಹೋಗುತ್ತೇನೆ ಎಂದು ಹೇಳಿದ್ದರು. ಆದರೆ, ಈ ವಾರ ಅವರು ಚಿಗುರಿದ್ದಾರೆ. ಈ ಕಾರಣಕ್ಕೆ ಅವರು ಈ ವಾರ ಹೊರ ಹೋಗುವುದು ಅನುಮಾನ. ಇನ್ನು, ಮಂಜು, ತ್ರವಿಕ್ರಂ, ಮೋಕ್ಷಿತಾ, ಗೌತಮಿ, ಹನುಮಂತ ಉತ್ತಮ ಆಟ ಪ್ರದರ್ಶನ ಮಾಡುತ್ತಿದ್ದಾರೆ. ಅವರು ಯಾರಿಗೂ ಎಲಿಮಿನೇಷನ್ ಭಯ ಇಲ್ಲ.

ಕೊನೆಯಲ್ಲಿ ಉಳಿದವರು ಧರ್ಮ. ತಮ್ಮ ಒಳ್ಳೆಯ ಮನಸ್ಸಿನಿಂದ ಧರ್ಮ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಆದರೆ, ಅವರು ಉತ್ತಮ ಆಟ ತೋರಿಸುತ್ತಿಲ್ಲ ಎಂದು ಅನೇಕರು ಅಪಸ್ವರ ತೆಗೆದಿದ್ದು ಇದೆ. ಈ ಕಾರಣಕ್ಕೆ ಅವರು ಎಲಿಮಿನೇಟ್ ಆದರೂ ಆಗಬಹುದು ಎಂದು ಕೆಲವರು ಊಹಿಸಿದ್ದಾರೆ.

ಇದನ್ನೂ ಓದಿ: ಕೇವಲ ಸಿಟ್ಟಲ್ಲ; ಬಿಗ್ ಬಾಸ್ ಮನೆಯಲ್ಲಿ ಅನಾವಾರಣ ಆಯಿತು ಶೋಭಾ ಶೆಟ್ಟಿ ಮತ್ತೊಂದು ಮುಖ

ಇದು ಬಿಗ್ ಬಾಸ್ ಆಟ. ಯಾರು ಯಾವಾಗ ಎಲಿಮಿನೇಟ್ ಆಗುತ್ತಾರೆ ಎಂದು ಹೇಳೋಕೆ ಸಾಧ್ಯವಿಲ್ಲ. ಈ ವಾರ ವೋಟಿಂಗ್ ಆಧಾರಾದ ಮೇಲೆ ಒಬ್ಬರು ಸೇವ್ ಆಗಲಿದ್ದಾರೆ. ಅತಿ ಕಡಿಮೆ ವೋಟ್ ಪಡೆದವರು ಎಲಿಮಿನೇಟ್ ಆಗಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ