AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ.

ದಿಗಂತ್ ಬಾಯಿಂದ ಕೊಟ್ಟ ಹೂವನ್ನು ತುಟಿಯಿಂದಲೇ ಸ್ವೀಕರಿಸಿದ ಐಂದ್ರಿತಾ ರೇ; ಇಲ್ಲಿದೆ ವಿಡಿಯೋ
ದಿಗಂತ್​-ಐಂದ್ರಿತಾ ರೇ
TV9 Web
| Edited By: |

Updated on: Sep 27, 2021 | 9:16 AM

Share

ನಟ ದಿಗಂತ್​ ಹಾಗೂ ಐಂದ್ರಿತಾ ರೇ ಸ್ಯಾಂಡಲ್​ವುಡ್​ನ ಕ್ಯೂಟ್​ ಕಪಲ್​. ಇವರು ಮದುವೆ ಆಗಿ ಕೆಲ ವರ್ಷಗಳು ಕಳೆದಿವೆ. ಆದರೆ, ಇವರ ಮಧ್ಯೆ ಮೊದಲು ಎಷ್ಟು ಪ್ರೀತಿ ಇತ್ತೋ ಅಷ್ಟೇ ಪ್ರೀತಿ ಈಗಲೂ ಇದೆ. ಇಬ್ಬರೂ ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಒಟ್ಟಾಗಿ ಸಮಯ ಕಳೆಯುವ ಸಾಕಷ್ಟು ಫೋಟೋಗಳನ್ನು ಇಬ್ಬರೂ ಆಗಾಗ ಹಂಚಿಕೊಳ್ಳುತ್ತಾರೆ. ಈಗ ದಿಗಂತ್​ ಹಾಗೂ ಐಂದ್ರಿತಾ ಕಲರ್ಸ್​ ಕನ್ನಡ ವಾಹಿನಿಯ ‘ರಾಜಾ-ರಾಣಿ’ ಶೋಗೆ ವಿಶೇಷ ಅತಿಥಿಗಳಾಗಿ ಆಗಮಿಸಿದ್ದಾರೆ. ಈ ವೇಳೆ ಮಸ್ತ್​ ಡ್ಯಾನ್ಸ್​ ಮಾಡಿದ್ದಾರೆ.

‘ರಾಜಾ-ರಾಣಿ’ ಶೋಅನ್ನು ಸಾಕಷ್ಟು ಪ್ರೇಕ್ಷಕರು ಒಪ್ಪಿಕೊಂಡಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಸ್ಪರ್ಧಿಗಳು ಹಾಗೂ ಧಾರಾವಾಹಿ ಕಲಾವಿದರನ್ನೇ ಇಟ್ಟುಕೊಂಡು ಈ ಶೋ ನಡೆಸಲಾಗುತ್ತಿದೆ. ಹೆಸರೇ ಹೇಳುವಂತೆ ಇದು ಕಪಲ್​ಗಳ ಶೋ. ಈ ಕಾರಣಕ್ಕೆ ದಿಗಂತ್​ ಹಾಗೂ ಐಂದ್ರಿತಾ ‘ರಾಜಾ-ರಾಣಿ’ ವೇದಿಕೆ ಏರಿದ್ದಾರೆ. ಇದು ವೀಕ್ಷಕರಿಗೆ ಇಷ್ಟವಾಗಿದೆ.

ದಿಗಂತ್​ ನಟನೆಯ ‘ಪಂಚರಂಗಿ’ ಸಿನಿಮಾದ ‘ಉಡಿಸುವೆ ಬೆಳಕಿನ ಸೀರೆಯಾ..’ ಹಾಡು ಹಿಟ್​ ಆಗಿತ್ತು. ಈ ಹಾಡಿಗೆ ದಿಗಂತ್​ ಹಾಗೂ ಐಂದ್ರಿತಾ ಹೆಜ್ಜೆ ಹಾಕಿದ್ದಾರೆ. ಇದಾದ ನಂತರದಲ್ಲಿ ಐಂದ್ರಿತಾ ಅವರನ್ನು ದಿಗಂತ್​ ಬಾಯ್ತುಂಬ ಹೊಗಳಿದ್ದಾರೆ. ‘ನೀನು ತುಂಬಾ ಸುಂದರವಾಗಿದ್ದೀಯಾ, ಐ ಲವ್​ ಯು ಎಂದಿದ್ದಾರೆ’ ದಿಗಂತ್​. ‘ನಾನು ಈ ರೀತಿ ಕಾಂಪ್ಲಿಮೆಂಟ್​ ಕೇಳಿಯೇ ಇರಲಿಲ್ಲ’ ಎಂದರು ಐಂದ್ರಿತಾ. ಈ ವೇಳೆ ನಿರೂಪಕಿ ಅನುಪಮಾ ಗೌಡ ರೊಮ್ಯಾಂಟಿಕ್​ ಆಗಿ ಪ್ರಪೋಸ್​ ಮಾಡುವಂತೆ ಕೋರಿದರು. ಆಗ ದಿಗಂತ್​ ಗುಲಾಬಿ ಹೂವನ್ನು ಬಾಯಲ್ಲಿ ಇಟ್ಟು ಐಂದ್ರಿತಾಗೆ ನೀಡಿದ್ದಾರೆ. ಈ ಹೂವನ್ನು ಐಂದ್ರಿತಾ ತಮ್ಮ ತುಟಿ ಮೂಲಕವೇ ಪಡೆದುಕೊಂಡಿದ್ದು ವಿಶೇಷವಾಗಿತ್ತು.

ಈ ಪ್ರೋಮೋವನ್ನು ಕಲರ್ಸ್​ ಕನ್ನಡ ವಾಹಿನಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದೆ. ಇದನ್ನು ನೋಡಿದ ಅಭಿಮಾನಿಗಳು ಸಾಕಷ್ಟು ಖುಷಿಪಟ್ಟಿದ್ದಾರೆ. ‘ರಾಜಾ-ರಾಣಿ’ ಶೋ ಶನಿವಾರ ಹಾಗೂ ಭಾನುವಾರ ಸಂಜೆ 7:30ಕ್ಕೆ ಪ್ರಸಾರವಾಗುತ್ತಿದೆ.

ಇದನ್ನೂ ಓದಿ: ಚಂದನ್​ ಶೆಟ್ಟಿಯಿಂದ ಮರೆಯಲಾರದ ಗಿಫ್ಟ್​; ಮೊದಲ ಬಾರಿಗೆ ಖುಷಿಯಿಂದ ಅತ್ತ ನಿವೇದಿತಾ ಗೌಡ

‘ಬೀದಿಯಲ್ಲಿ ಹೋಗುವ ನಾಯಿಗೂ, ನನಗೂ ಒಂದೇ ಹೆಸರಲ್ಲಿ ಕರೀತಾಳೆ’; ಇಶಿತಾ ಬಗ್ಗೆ ಪತಿಯ ದೂರು

Follow Us
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ