AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?

ಈ ವಾರ ಬಿಗ್​ ಬಾಸ್​ ಮನೆಯಲ್ಲಿ​ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಳ್ಳಲು ಬಿಗ್​ ಬಾಸ್​ ‘ನೀನಾ ನಾನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಇದರಡಿಯಲ್ಲಿ ನೀಡಿದ ಪ್ರತಿ ಟಾಸ್ಕ್​ಗಳೂ ವೈಯಕ್ತಿಕ ಟಾಸ್ಕ್​ಗಳೇ.

ಬಿಗ್​ ಬಾಸ್​ ಫಿನಾಲೆಗೆ ನೇರವಾಗಿ ಆಯ್ಕೆಯಾದ ದಿವ್ಯಾ ಉರುಡುಗ; ಮಂಜು-ಅರವಿಂದ್ ಅವರನ್ನು ಬೀಟ್​ ಮಾಡಿದ್ದು ಹೇಗೆ?
ದಿವ್ಯಾ ಉರುಡುಗ - ಅರವಿಂದ್​ ಕೆಪಿ
TV9 Web
| Edited By: |

Updated on: Jul 23, 2021 | 3:09 PM

Share

ಬಿಗ್​ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಸ್ಟ್ರಾಂಗ್​ ಕಂಟೆಸ್ಟೆಂಟ್​ ಆಗಿ ಗುರುತಿಸಿಕೊಂಡಿದ್ದಾರೆ. ಸೀಸನ್​ 8ರ ಮೊದಲ ಮಹಿಳಾ ಕ್ಯಾಪ್ಟನ್​ ಆಗುವ ಮೂಲಕ ಹೊಸ ದಾಖಲೆಯನ್ನು ಅವರು ಬರೆದಿದ್ದರು. ಈಗ ಸೀಸನ್​8ರಲ್ಲಿ ಫಿನಾಲೆಗೆ ಏರಿದ ಮೊದಲ ಸ್ಪರ್ಧಿ ಇವರೇ ಅನ್ನೋದು ವಿಶೇಷ. ಈ ಮೂಲಕ ದಿವ್ಯಾ ಫಿನಾಲೆಗೆ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. 

ಈ ವಾರ ಬಿಗ್​ ಬಾಸ್​ ಮನೆಯಲ್ಲಿ​ ಕ್ಯಾಪ್ಟನ್ಸಿ ಟಾಸ್ಕ್​ಗೆ ಅರ್ಹತೆ ಪಡೆದುಕೊಳ್ಳಲು ಬಿಗ್​ ಬಾಸ್​ ‘ನೀನಾ ನಾನಾ’ ಹೆಸರಿನ ಟಾಸ್ಕ್​ ನೀಡಲಾಗಿತ್ತು. ಇದರಡಿಯಲ್ಲಿ ನೀಡಿದ ಪ್ರತಿ ಟಾಸ್ಕ್​ಗಳೂ ವೈಯಕ್ತಿಕ ಟಾಸ್ಕ್​ಗಳೇ. ಕಳೆದ ವಾರ ದಿವ್ಯಾ ಕೈಗೆ ಪೆಟ್ಟಾಗಿತ್ತು. ಹೀಗಾಗಿ, ಈ ವಾರ ಅವರಿಗೆ ಆಡೋದು ಬಹಳ ಕಷ್ಟವಾಗಿತ್ತು. ಆದರೆ, ಇದೆಲ್ಲವನ್ನೂ ಮೀರಿ ದಿವ್ಯಾ ಈ ವಾರ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆ ಆಗಿದ್ದಾರೆ. ಅಷ್ಟೇ ಅಲ್ಲ, ಎಲ್ಲಾ ಸ್ಟ್ರಾಂಗ್​ ಕಂಟೆಸ್ಟಂಟ್​ಗಳ ಎದುರು ಅವರು ಗೆದ್ದು ಕ್ಯಾಪ್ಟನ್​ ಆಗಿದ್ದಾರೆ ಎನ್ನಲಾಗಿದೆ.

ಈ ವಾರ ಹೊರತು ಪಡಿಸಿದರೆ ಬಿಗ್​ ಬಾಸ್​ ಮನೆಯಲ್ಲಿ ಉಳಿದಿರೋದು ಕೇವಲ ಎರಡು ವಾರ ಮಾತ್ರ. ಕ್ಯಾಪ್ಟನ್​ ಆದವರನ್ನು ನಾಮಿನೇಟ್​ ಮಾಡುವಂತಿಲ್ಲ. ಹೀಗಾಗಿ, ದಿವ್ಯಾ ಉರುಡುಗ ಮುಂದಿನ ವಾರದ ನಾಮಿನೇಷನ್​ನಿಂದ ಬವಾವ್​ ಆಗಲಿದ್ದಾರೆ. ನಂತರ ಉಳಿಯೋದು ಒಂದು ವಾರ ಮಾತ್ರ. ಹೀಗಾಗಿ, ಈ ವಾರ ಕ್ಯಾಪ್ಟನ್​ ಆಗುವ ಮೂಲಕ ದಿವ್ಯಾ ಉರುಡುಗ ಫಿನಾಲೆಗೆ ನೇರವಾಗಿ ಆಯ್ಕೆ ಆದಂತಾಗಿದೆ. ಈ ವಾರ ಅವರು ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಸ್ಟ್ರಾಂಗ್​ ಕಂಟೆಸ್ಟಂಟ್​ ಎನಿಸಿಕೊಂಡಿರುವುದರಿಂದ ಅವರು ಸೇವ್​ ಆಗೋದು ಬಹುತೇಕ ಖಚಿತವಾಗಿದೆ.

ಇನ್ನು, ಈ ವಾರ ದಿವ್ಯಾ ಪ್ರಯಾಣ ಅಷ್ಟು ಸುಲಭವಾಗಿರಲಿಲ್ಲ. ಈ ವಾರ ಅವರ ಕೈಗೆ ಪೆಟ್ಟಾಗಿತ್ತು. ಅಷ್ಟೇ ಅಲ್ಲ, ಆಪ್ತ ಎನಿಸಿಕೊಂಡಿದ್ದ ಅರವಿಂದ್​ ಕೆ.ಪಿ ಅವರು ದಿವ್ಯಾ ಉರುಡುಗ ವಿರುದ್ಧ ತಿರುಗಿ ಬಿದ್ದಿದ್ದರು. ಇಬ್ಬರ ನಡುವೆ ಮನಸ್ತಾಪ ಕೂಡ ಉಂಟಾಗಿತ್ತು. ಇದು ದಿವ್ಯಾ ಅವರನ್ನು ಮಾನಸಿಕವಾಗಿ ಕುಗ್ಗಿಸಿತ್ತು. ಆದರೆ, ಅವರು ಛಲ ಬಿಡದೆ ಈ ವಾರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಈ ವಾರದ ಕ್ಯಾಪ್ಟನ್​ ಆಗಿದ್ದಾರೆ. ಸದ್ಯ, ಸಾಮಾಜಿಕ ಜಾಲತಾಣದಲ್ಲಿ ಅವರಿಗೆ ಶುಭಾಶಯಗಳ ಮಳೆ ಹರಿದು ಬರುತ್ತಿದೆ.

ಇದನ್ನೂ ಓದಿ: ಆಗಸ್ಟ್​ 8ರಿಂದ ಹಿಂದಿ ಬಿಗ್​ ಬಾಸ್​ ಸೀಸನ್​ 15; ಆದರೆ, ಟಿವಿಯಲ್ಲಿ ಇದನ್ನು ನೋಡೋಕಾಗಲ್ಲ

ಬಿಗ್​ ಬಾಸ್​ ಸ್ಪರ್ಧಿ ವನಿತಾಗೆ 4ನೇ ಮದುವೆ? ಫೋಟೋ ಕಂಡು ಹುಬ್ಬೇರಿಸಿದ ಫ್ಯಾನ್ಸ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ