AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೋಭಾ ಕಣ್ಣಿಗೆ ಬಟ್ಟೆ; ಹನುಮಂತ ಫಸ್ಟ್​ ನೈಟ್ ಬೆಡ್​ನ ವಿವರಣೆ ಕೊಟ್ಟ ಪರಿಗೆ ಸುದೀಪ್ ಸುಸ್ತು

ಶೋಭಾ ಶೆಟ್ಟಿ ಹಾಗೂ ರಜತ್ ಅವರು ಬಂದರು. ಶೋಭಾ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಈ ವೇಳೆ ಫಸ್ಟ್​ನೈಟ್ ಬೆಡ್​ನ ಫೋಟೋ ಬಂತು. ಇದನ್ನು ನೋಡಿ ಎಲ್ಲರೂ ನಕ್ಕರು. ರಜತ್ ಬಳಿ ಇದನ್ನು ವಿವರಿಸೋಕೆ ಸಾಧ್ಯ ಆಗಲೇ ಇಲ್ಲ. ಆ ಬಳಿಕ ಶಿಶಿರ್ ಅವರು ತಾವು ಪ್ರಯತ್ನ ಮಾಡುವುದಾಗಿ ಬಂದರು. ಕೊನೆಗೆ ಬಂದ ಹನುಮಂತ ಇದರಲ್ಲಿ ಯಶಸ್ಸು ಕಂಡರು.

ಶೋಭಾ ಕಣ್ಣಿಗೆ ಬಟ್ಟೆ; ಹನುಮಂತ ಫಸ್ಟ್​ ನೈಟ್ ಬೆಡ್​ನ ವಿವರಣೆ ಕೊಟ್ಟ ಪರಿಗೆ ಸುದೀಪ್ ಸುಸ್ತು
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Dec 02, 2024 | 10:35 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಭಾನುವಾರದ ಎಪಿಸೋಡ್​ ಯಾವಾಗಲೂ ಫನ್ ಇಂದ ತುಂಬಿರುತ್ತದೆ. ಕಳೆದ ಭಾನುವಾರ (ಡಿಸೆಂಬರ್ 1) ಈ ಫನ್ ಸ್ವಲ್ಪ ಅಧಿಕವಾಗಿಯೇ ಇತ್ತು. ಸ್ಪರ್ಧಿಯ ಕಣ್ಣಿಗೆ ಬಟ್ಟೆ ಕಟ್ಟಲಾಗುತ್ತದೆ. ಈ ವೇಳೆ ಬೋರ್ಡ್​​ಮೇಲೆ ಒಂದು ವಸ್ತುವನ್ನು ತೋರಿಸಲಾಗುತ್ತದೆ. ಅದು ಏನು ಎಂಬುದನ್ನು ಎದುರು ಇರುವ ವ್ಯಕ್ತಿ ಧ್ವನಿ ಮೂಲಕವೇ ವಿವರಿಸಬೇಕು. ಈ ಎಪಿಸೋಡ್ ಸಖತ್ ಮನರಂಜನಾತ್ಮಕವಾಗಿ ಇತ್ತು.

ಶೋಭಾ ಶೆಟ್ಟಿ ಹಾಗೂ ರಜತ್ ಅವರು ಬಂದರು. ಶೋಭಾ ಕಣ್ಣಿಗೆ ಬಟ್ಟೆ ಕಟ್ಟಲಾಗಿತ್ತು. ಈ ವೇಳೆ ಫಸ್ಟ್​ನೈಟ್ ಬೆಡ್​ನ ಫೋಟೋ ಬಂತು. ಇದನ್ನು ನೋಡಿ ಎಲ್ಲರೂ ನಕ್ಕರು. ರಜತ್ ಬಳಿ ಇದನ್ನು ವಿವರಿಸೋಕೆ ಸಾಧ್ಯ ಆಗಲೇ ಇಲ್ಲ. ಆ ಬಳಿಕ ಶಿಶಿರ್ ಅವರು ತಾವು ಪ್ರಯತ್ನ ಮಾಡುವುದಾಗಿ ಬಂದರು. ಅವರ ಬಳಿಯೂ ಸಾಧ್ಯವಾಗಿಲ್ಲ.

ಕೊನೆಗೆ ಸುದೀಪ್ ಅವರು ಈ ಟಾಸ್ಕ್​ನ ತ್ರಿವಿಕ್ರಂಗೆ ನೀಡಿದರು. ‘ಇದನ್ನು ಸರಿಯಾಗಿ ಗೆಸ್ ಮಾಡಿದರೆ ಇಡೀ ಮನೆಗೆ ಲಕ್ಷುರಿ ಬಜೆಟ್ ಸಿಗುತ್ತದೆ’ ಎಂದರು. ಆದರೆ, ತ್ರಿವಿಕ್ರಂ ಬಳಿಯೂ ಇದನ್ನು ಮಾಡೋಕೆ ಸಾಧ್ಯವಾಗಿಲ್ಲ. ಕೊನೆಗೆ ಬಂದಿದ್ದೇ ಹನುಮಂತ ಅವರು. ಹನುಮಂತ ಅವರು ಬರುತ್ತಿದ್ದಂತೆ, ‘ಎ ಏ ಐ ಅಂ ಅಃ..’ ಎಂದರು. ಅವರ ಧ್ವನಿಯಲ್ಲೇ ಶೋಭಾಗೆ ಗೊತ್ತಾಗಿ ಹೋಯಿತು. ‘ಫಸ್ಟ್​ನೈಟ್ ಕೋಣೆ ಅಥವಾ ಬೆಡ್’ ಎಂದು ಶೋಭಾ ಉತ್ತರ ಕೊಟ್ಟರು. ಈ ಮೂಲಕ ಇಡೀ ಮನೆ ಲಕ್ಷುರಿ ಪಡೆಯಿತು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಮತ್ತೆ ಹೈಡ್ರಾಮಾ; ಮುಖ್ಯದ್ವಾರ ತೆಗೆದ ಬಳಿಕ ಉಲ್ಟಾ ಹೊಡೆದ ಶೋಭಾ ಶೆಟ್ಟಿ

ರಜತ್, ಶಿಶಿರ್ ಹಾಗೂ ತ್ರಿವಿಕ್ರಂ ಬಳಿ ಸಾಧ್ಯವಾಗದೇ ಇದ್ದಿದ್ದನ್ನು ಹನುಮಂತ ಅವರು ಮಾಡಿ ತೋರಿಸಿದರು. ಈ ಮೂಲಕ ಇಡೀ ಮನೆಗೆ ಲಕ್ಷುರಿ ಕೊಡಿಸಿ ಅವರು ಹಿರೋ ಆದರು. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!