AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿವಾದದಲ್ಲಿ ಕಾಮಿಡಿ ಸ್ಟಾರ್; ಹಿಟ್​ ಆ್ಯಂಡ್ ರನ್ ಕೇಸ್​ನಲ್ಲಿ ಚಂದ್ರಪ್ರಭ ಹೆಸರು

ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್​​ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ.

ವಿವಾದದಲ್ಲಿ ಕಾಮಿಡಿ ಸ್ಟಾರ್; ಹಿಟ್​ ಆ್ಯಂಡ್ ರನ್ ಕೇಸ್​ನಲ್ಲಿ ಚಂದ್ರಪ್ರಭ ಹೆಸರು
ಚಂದ್ರಪ್ರಭ
ಅಶ್ವಿತ್ ಮಾವಿನಗುಣಿ, ಚಿಕ್ಕಮಗಳೂರು
| Edited By: |

Updated on: Sep 06, 2023 | 9:14 AM

Share

‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಚಂದ್ರಪ್ರಭ ಜಿ. (Chandraprabha G) ಅವರು ಈಗ ವಿವಾದ ಒಂದಕ್ಕೆ ಸಿಲುಕಿದ್ದಾರೆ. ಹಿಟ್ ಆ್ಯಂಡ್ ರನ್ ಕೇಸ್​ನಲ್ಲಿ ಅವರಿಗೆ ಸೇರಿದ ಕಾರು ಬಳಕೆ ಆಗಿದೆ. ವೃತ್ತಿಯಲ್ಲಿ ಕಲಾವಿದ ಆಗಿರುವ ಅವರು ಮಾನವೀಯತೆ ತೋರಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ. ಇತ್ತೀಚೆಗೆ ಚಿಕ್ಕಮಗಳೂರಿನಲ್ಲಿ ಅಪಘಾತ ಒಂದು ನಡೆದಿದೆ. ಬೈಕ್ ಒಂದಕ್ಕೆ ಕಾರು ಗುದ್ದಿದೆ. ಸದ್ಯ ಈ ವಿಡಿಯೋ ವೈರಲ್ ಆಗುತ್ತಿದೆ.

ಚಿಕ್ಕಮಗಳೂರು ನಗರದ KSRTC ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ಚಿಕ್ಕಮಗಳೂರು ಸಮೀಪದ ನಾಗೇನಹಳ್ಳಿ ನಿವಾಸಿ ಮಾಲ್ತೇಶ್ ಎಂಬುವವರು ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ಕೆಲಸ ಮುಗಿಸಿ ಬೈಕ್​​ನಲ್ಲಿ ಬರುತ್ತಿದ್ದರು. ಈ ವೇಳೆ ಕಾರು ಬೈಕ್​ಗೆ ಡಿಕ್ಕಿ ಹೊಡೆದಿದೆ. ಮಾಲ್ತೇಶ್​ಗೆ ಏನಾಯಿತು ಎಂದು ನೋಡುವ ಪ್ರಯತ್ನವನ್ನೂ ಕಾರು ಚಾಲಕ ಮಾಡಿಲ್ಲ. ಈ ಕಾರು ಚಂದ್ರಪ್ರಭ ಅವರಿಗೆ ಸೇರಿದ್ದಾಗಿದೆ.

ಸದ್ಯ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಮಾಲ್ತೇಶ್​ಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಗಂಭೀರ ಆಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತ ನಡೆಯುವ ಸಂದರ್ಭದಲ್ಲಿ ಚಂದ್ರಪ್ರಭ ಅವರೇ ಕಾರು ಓಡಿಸುತ್ತಿದ್ದರೋ ಅಥವಾ ಬೇರೆಯವರು ಈ ಕಾರನ್ನು ತೆಗೆದುಕೊಂಡು ಹೋಗಿದ್ದರೋ ಎನ್ನುವ ಬಗ್ಗೆ ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಇದನ್ನೂ ಓದಿ: ವೀಕ್ಷಕರಿಗೆ ಕಣ್ಣೀರು ತರಿಸಿತು ಆ ಒಂದು ನಾಟಕ; ‘ಗಿಚ್ಚಿ ಗಿಲಿಗಿಲಿ 2’ ವೇದಿಕೆ ಮೇಲೆ ಅಂಥದ್ದೇನಾಯ್ತು?

‘ಗಿಚ್ಚಿ ಗಿಲಿ ಗಿಲಿ ಸೀಸನ್ 2’ರಲ್ಲಿ ಚಂದ್ರಪ್ರಭ ಭಾಗಿ ಆಗಿದ್ದರು. ಅವರು ಈ ಸೀಸನ್​ ವಿನ್ನರ ಕೂಡ ಹೌದು. ಸದ್ಯ ಅವರು ವಿವಾದದ ಮೂಲಕ ಸುದ್ದಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!