AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಪರ ನಿಂತ ಗಿಲ್ಲಿಗೆ ಕಿಚ್ಚನ ಚಪ್ಪಾಳೆ; ಇದು ನನ್ನದು ಮಾತ್ರವಲ್ಲ, ಕರ್ನಾಟಕದ ಚಪ್ಪಾಳೆ ಎಂದ ಸುದೀಪ್

ಕಿಚ್ಚ ಸುದೀಪ್ ಅವರು ಪ್ರತಿ ವಾರ ಚಪ್ಪಾಳೆ ಕೊಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಇದಕ್ಕೆ ಸಾಕಷ್ಟು ಶ್ರಮ ಹಾಕಲೇಬೇಕು. ಆದರೆ, ಇದು ಅಷ್ಟು ಸುಲಭವಾಗಿ ಸಿಗೋದೆ ಇಲ್ಲ. ಈಗ ಗಿಲ್ಲಿ ಅವರು ಈ ಚಪ್ಪಾಳೆ ಪಡೆದರು. ಇದಕ್ಕೆ ಕಾರಣವನ್ನು ಸುದೀಪ್ ಅವರು ವಿವರಿಸಿದರು.

ರಕ್ಷಿತಾ ಪರ ನಿಂತ ಗಿಲ್ಲಿಗೆ ಕಿಚ್ಚನ ಚಪ್ಪಾಳೆ; ಇದು ನನ್ನದು ಮಾತ್ರವಲ್ಲ, ಕರ್ನಾಟಕದ ಚಪ್ಪಾಳೆ ಎಂದ ಸುದೀಪ್
Gilli
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 18, 2025 | 11:08 PM

Share

ಕಿಚ್ಚ ಸುದೀಪ್ ಅವರು ಪ್ರತಿ ವಾರ ಒಬ್ಬ ಸ್ಪರ್ಧಿಗೆ ಚಪ್ಪಾಳೆ ಕೊಡುತ್ತಾರೆ. ಇಡೀ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಆಟ ಆಡುವವರಿಗೆ ಸುದೀಪ್ ಈ ಚಪ್ಪಾಳೆ ನೀಡುತ್ತಾರೆ. ಇಡೀ ವಾರವನ್ನು ಗಮನಿಸಿ ಅವರು ಇದನ್ನು ನೀಡುತ್ತಾರೆ. ಈ ಬಾರಿ ಕಿಚ್ಚ ಸುದೀಪ್ ಅವರು ಈ ಚಪ್ಪಾಳೆಯನ್ನು ಗಿಲ್ಲಿ ನಟನಿಗೆ ನೀಡಿದರು. ಇದಕ್ಕೆ ಕಾರಣವೂ ಇದೆ. ಅವರು ರಕ್ಷಿತಾ ಪರ ನಿಂತರು. ಇದಕ್ಕಾಗಿ ಈ ಚಪ್ಪಾಳೆ ಸಿಕ್ಕಿದೆ ಎನ್ನಬಹುದು.

ಕಿಚ್ಚ ಸುದೀಪ್ ಅವರು ಪ್ರತಿ ವಾರ ಚಪ್ಪಾಳೆ ಕೊಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಇದಕ್ಕೆ ಸಾಕಷ್ಟು ಶ್ರಮ ಹಾಕಲೇಬೇಕು. ಆದರೆ, ಇದು ಅಷ್ಟು ಸುಲಭವಾಗಿ ಸಿಗೋದೆ ಇಲ್ಲ. ಈಗ ಗಿಲ್ಲಿ ಅವರು ಈ ಚಪ್ಪಾಳೆ ಪಡೆದರು. ಇದಕ್ಕೆ ಕಾರಣವನ್ನು ಸುದೀಪ್ ಅವರು ವಿವರಿಸಿದರು.

ಈ ಬಾರಿ ರಕ್ಷಿತಾ ಶೆಟ್ಟಿ ಅವರಿಗೆ ಅಶ್ವಿನಿ ಗೌಡ ಹಾಗೂ ಜಾನ್ವಿ ಅವರು ಸಾಕಷ್ಟು ರ್ಯಾಗ್ ಮಾಡಿದರು. ಈ ರೀತಿ ರ್ಯಾಗ್ ಮಾಡೋದು ಸರಿ ಅಲ್ಲ ಎಂದು ಯಾರೊಬ್ಬರೂ ಮುಂದೆ ಬಂದು ಹೇಳಲೇ ಇಲ್ಲ. ಆದರೆ ಗಿಲ್ಲಿ ಹಾಗಿಲ್ಲ. ಪ್ರತಿ ಹಂತದಲ್ಲೂ ರಕ್ಷಿತಾ ಅವರನ್ನು ಬೆಂಬಲಿಸುತ್ತಾ ಬಂದರು. ಅವರು ಪ್ರತಿ ಹಂತದಲ್ಲೂ ರಕ್ಷಿತಾನ ಸಪೋರ್ಟ್ ಮಾಡಿದರು. ಈ ಕಾರಣಕ್ಕೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ.

ಇದನ್ನೂ ಓದಿ: ಸುದೀಪ್ ಅವಾಜ್​ಗೆ ಅಶ್ವಿನಿ ಗೆಜ್ಜೆ ಸದ್ದು ಸೈಲೆಂಟ್; ಇಷ್ಟೆಲ್ಲ ಆದ್ರೂ ಪಶ್ಚಾತಾಪ ಮಾತ್ರ ಇಲ್ಲ

‘ಸರಿಯಾದ ಸಮಯದಲ್ಲಿ ಸ್ಟ್ಯಾಂಡ್ ತಗೊಳೋದು ಮುಖ್ಯ. ನೀವು ತೆಗೆದುಕೊಳ್ಳುವ ಸ್ಟ್ತಾಂಡ್​ಗೆ ಇಡೀ ಕರ್ನಾಟಕ ಚಪ್ಪಾಳೆ ತಟ್ಟುತ್ತೆ. ಹಾಗೆ ತೆಗೆದುಕೊಳ್ಳುವ ಸ್ಟ್ಯಾಂಡ್ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಮನೆಯ ಗೆಸ್ಟ್ ರೂಂ ಯಾವ ದಿಕ್ಕಿನಲ್ಲಿದ್ದರೆ ಉತ್ತಮ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಬಹಳ ಎಚ್ಚರಿಕೆಯಿಂದ ಇರಬೇಕು!
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
‘ಬಾಸ್’ ಸಿನಿಮಾ ನಿರ್ದೇಶಕನಿಗೆ ವಾಣಿಜ್ಯ ಮಂಡಳಿ ನೋಟಿಸ್ ನೀಡಿದ್ದು ಯಾಕೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ಡಿಕೆ ಶಿವಕುಮಾರ್ ಸಂಪುಟದ ಸಚಿವರಿಗೆ ಖಾತೆ ಹಂಚಿಕೆ:ಯಾರಿಗೆ ಯಾವ ಖಾತೆ?
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ದರ್ಶನ್ ತಂಡದ ನೊಟೀಸ್​​ ಬಗ್ಗೆ ‘ಬಾಸ್’ ಸಿನಿಮಾ ತಂಡ ಮಾತು
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ