AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಕ್ಷಿತಾ ಪರ ನಿಂತ ಗಿಲ್ಲಿಗೆ ಕಿಚ್ಚನ ಚಪ್ಪಾಳೆ; ಇದು ನನ್ನದು ಮಾತ್ರವಲ್ಲ, ಕರ್ನಾಟಕದ ಚಪ್ಪಾಳೆ ಎಂದ ಸುದೀಪ್

ಕಿಚ್ಚ ಸುದೀಪ್ ಅವರು ಪ್ರತಿ ವಾರ ಚಪ್ಪಾಳೆ ಕೊಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಇದಕ್ಕೆ ಸಾಕಷ್ಟು ಶ್ರಮ ಹಾಕಲೇಬೇಕು. ಆದರೆ, ಇದು ಅಷ್ಟು ಸುಲಭವಾಗಿ ಸಿಗೋದೆ ಇಲ್ಲ. ಈಗ ಗಿಲ್ಲಿ ಅವರು ಈ ಚಪ್ಪಾಳೆ ಪಡೆದರು. ಇದಕ್ಕೆ ಕಾರಣವನ್ನು ಸುದೀಪ್ ಅವರು ವಿವರಿಸಿದರು.

ರಕ್ಷಿತಾ ಪರ ನಿಂತ ಗಿಲ್ಲಿಗೆ ಕಿಚ್ಚನ ಚಪ್ಪಾಳೆ; ಇದು ನನ್ನದು ಮಾತ್ರವಲ್ಲ, ಕರ್ನಾಟಕದ ಚಪ್ಪಾಳೆ ಎಂದ ಸುದೀಪ್
Gilli
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 18, 2025 | 11:08 PM

Share

ಕಿಚ್ಚ ಸುದೀಪ್ ಅವರು ಪ್ರತಿ ವಾರ ಒಬ್ಬ ಸ್ಪರ್ಧಿಗೆ ಚಪ್ಪಾಳೆ ಕೊಡುತ್ತಾರೆ. ಇಡೀ ಮನೆಯಲ್ಲಿ ಒಳ್ಳೆಯ ರೀತಿಯಲ್ಲಿ ಆಟ ಆಡುವವರಿಗೆ ಸುದೀಪ್ ಈ ಚಪ್ಪಾಳೆ ನೀಡುತ್ತಾರೆ. ಇಡೀ ವಾರವನ್ನು ಗಮನಿಸಿ ಅವರು ಇದನ್ನು ನೀಡುತ್ತಾರೆ. ಈ ಬಾರಿ ಕಿಚ್ಚ ಸುದೀಪ್ ಅವರು ಈ ಚಪ್ಪಾಳೆಯನ್ನು ಗಿಲ್ಲಿ ನಟನಿಗೆ ನೀಡಿದರು. ಇದಕ್ಕೆ ಕಾರಣವೂ ಇದೆ. ಅವರು ರಕ್ಷಿತಾ ಪರ ನಿಂತರು. ಇದಕ್ಕಾಗಿ ಈ ಚಪ್ಪಾಳೆ ಸಿಕ್ಕಿದೆ ಎನ್ನಬಹುದು.

ಕಿಚ್ಚ ಸುದೀಪ್ ಅವರು ಪ್ರತಿ ವಾರ ಚಪ್ಪಾಳೆ ಕೊಡುತ್ತಾರೆ. ಈ ಚಪ್ಪಾಳೆ ತೆಗೆದುಕೊಳ್ಳಬೇಕು ಎಂಬುದು ಅನೇಕರ ಆಸೆ ಆಗಿರುತ್ತದೆ. ಆದರೆ, ಇದಕ್ಕೆ ಸಾಕಷ್ಟು ಶ್ರಮ ಹಾಕಲೇಬೇಕು. ಆದರೆ, ಇದು ಅಷ್ಟು ಸುಲಭವಾಗಿ ಸಿಗೋದೆ ಇಲ್ಲ. ಈಗ ಗಿಲ್ಲಿ ಅವರು ಈ ಚಪ್ಪಾಳೆ ಪಡೆದರು. ಇದಕ್ಕೆ ಕಾರಣವನ್ನು ಸುದೀಪ್ ಅವರು ವಿವರಿಸಿದರು.

ಈ ಬಾರಿ ರಕ್ಷಿತಾ ಶೆಟ್ಟಿ ಅವರಿಗೆ ಅಶ್ವಿನಿ ಗೌಡ ಹಾಗೂ ಜಾನ್ವಿ ಅವರು ಸಾಕಷ್ಟು ರ್ಯಾಗ್ ಮಾಡಿದರು. ಈ ರೀತಿ ರ್ಯಾಗ್ ಮಾಡೋದು ಸರಿ ಅಲ್ಲ ಎಂದು ಯಾರೊಬ್ಬರೂ ಮುಂದೆ ಬಂದು ಹೇಳಲೇ ಇಲ್ಲ. ಆದರೆ ಗಿಲ್ಲಿ ಹಾಗಿಲ್ಲ. ಪ್ರತಿ ಹಂತದಲ್ಲೂ ರಕ್ಷಿತಾ ಅವರನ್ನು ಬೆಂಬಲಿಸುತ್ತಾ ಬಂದರು. ಅವರು ಪ್ರತಿ ಹಂತದಲ್ಲೂ ರಕ್ಷಿತಾನ ಸಪೋರ್ಟ್ ಮಾಡಿದರು. ಈ ಕಾರಣಕ್ಕೆ ಕಿಚ್ಚನ ಚಪ್ಪಾಳೆ ಸಿಕ್ಕಿದೆ.

ಇದನ್ನೂ ಓದಿ: ಸುದೀಪ್ ಅವಾಜ್​ಗೆ ಅಶ್ವಿನಿ ಗೆಜ್ಜೆ ಸದ್ದು ಸೈಲೆಂಟ್; ಇಷ್ಟೆಲ್ಲ ಆದ್ರೂ ಪಶ್ಚಾತಾಪ ಮಾತ್ರ ಇಲ್ಲ

‘ಸರಿಯಾದ ಸಮಯದಲ್ಲಿ ಸ್ಟ್ಯಾಂಡ್ ತಗೊಳೋದು ಮುಖ್ಯ. ನೀವು ತೆಗೆದುಕೊಳ್ಳುವ ಸ್ಟ್ತಾಂಡ್​ಗೆ ಇಡೀ ಕರ್ನಾಟಕ ಚಪ್ಪಾಳೆ ತಟ್ಟುತ್ತೆ. ಹಾಗೆ ತೆಗೆದುಕೊಳ್ಳುವ ಸ್ಟ್ಯಾಂಡ್ ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುತ್ತದೆ’ ಎಂದು ಅವರು ಹೇಳಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು