ಎಲಿಮಿನೇಟ್ ಆದ ವ್ಯಕ್ತಿಯ ಮೇಲಿನ ವಿಶೇಷ ಪ್ರೀತಿಗೆ ಅವರ ವಸ್ತುವನ್ನು ಎತ್ತಿಟ್ಟುಕೊಂಡ ಹಂಸಾ  

ಜಗದೀಶ್ ಅವರು ಹಂಸಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದರು. ಇದು ಸಾಕಷ್ಟು ಶಾಕಿಂಗ್ ಎನಿಸಿತ್ತು. ಇದನ್ನು ಇಡೀ ಮನೆ ಖಂಡಿಸಿತು. ಸಂದರ್ಭದಲ್ಲಿ ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಹೀಗಾಗಿ, ಬಿಗ್ ಬಾಸ್ ಮನೆಯಿಂದ ಇಬ್ಬರನ್ನೂ ಹೊರಕ್ಕೆ ಹಾಕಲಾಗಿದೆ.

ಎಲಿಮಿನೇಟ್ ಆದ ವ್ಯಕ್ತಿಯ ಮೇಲಿನ ವಿಶೇಷ ಪ್ರೀತಿಗೆ ಅವರ ವಸ್ತುವನ್ನು ಎತ್ತಿಟ್ಟುಕೊಂಡ ಹಂಸಾ  
ಹಂಸಾ
Follow us
|

Updated on:Oct 19, 2024 | 6:51 AM

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ವಾರದ ಮಧ್ಯವೇ ಎಲಿಮಿನೇಷನ್ ನಡೆದು ಹೋಗಿದೆ. ಸ್ಪರ್ಧಿಗಳು ಕಿತ್ತಾಡಿಕೊಂಡಿದ್ದಾರೆ. ಜಗದೀಶ್ ಅವರು ಅವಾಚ್ಯ ಶಬ್ದ ಬಳಕೆ ಮಾಡಿ ಎಲಿಮಿನೇಟ್ ಆದರೆ, ರಂಜಿತ್ ಅವರು ಜಗದೀಶ್​ನ ತಳ್ಳಿದ ಕಾರಣಕ್ಕೆ ಹೊರಕ್ಕೆ ಹೋಗಿದ್ದಾರೆ. ರಂಜಿತ್ ಅವರ ಬ್ಯಾಗ್​ನಿಂದ ಒಂದು ವಿಶೇಷ ವಸ್ತುವನ್ನು ಹಂಸಾ ನೆನಪಿಗಾಗಿ ಎತ್ತಿಟ್ಟುಕೊಂಡಿದ್ದಾರೆ.

ಜಗದೀಶ್ ಅವರು ಹಂಸಾ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದರು. ಇದು ಸಾಕಷ್ಟು ಶಾಕಿಂಗ್ ಎನಿಸಿತ್ತು. ಇದನ್ನು ಇಡೀ ಮನೆ ಖಂಡಿಸಿತು. ಆದಾಗ್ಯೂ ಜಗದೀಶ್ ಅವರು ಸ್ತಿಮಿತತೆ ಕಳೆದುಕೊಂಡು ಬಾಯಿಗೆ ಬಂದಂತೆ ಹೇಳುತ್ತಲೇ ಹೋದರು. ಈ ಸಂದರ್ಭದಲ್ಲಿ ರಂಜಿತ್ ಅವರು ಜಗದೀಶ್​ನ ತಳ್ಳಿದ್ದರು. ಹೀಗಾಗಿ, ಬಿಗ್ ಬಾಸ್ ಮನೆಯಿಂದ ಇಬ್ಬರನ್ನೂ ಹೊರಕ್ಕೆ ಹಾಕಲಾಗಿದೆ.

ಬಿಗ್ ಬಾಸ್​ನಿಂದ ಮೊದಲು ಹೊರ ಹೋಗಿದ್ದು ಜಗದೀಶ್. ಆಗ ಎಲ್ಲರೂ ಖುಷಿಯಿಂದ ಕೇಕೆ ಹಾಕಿದರು. ಆದರೆ, ರಂಜಿತ್ ಕೂಡ ಎಲಿಮಿನೇಟ್ ಆಗುತ್ತಾರೆ ಎಂದು ಅಲ್ಲಿದ್ದ ಯಾರೆಂದರೆ ಯಾರೂ ಊಹಿಸಿರಲಿಲ್ಲ. ಅವರು ಹೊರ ಹೋಗುತ್ತಿದ್ದಂತೆ ಎಲ್ಲರೂ ಬಿಗ್ ಬಾಸ್ ಬಳಿ ಮನವಿ ಮಾಡಿದರು. ಆ ಬಳಿಕ ದೊಡ್ಮನೆಯಲ್ಲಿ ಎಲ್ಲರೂ ಕಣ್ಣೀರು ಹಾಕಿದರು.

ಇದನ್ನೂ ಓದಿ: ಇಡೀ ಮನೆಗೆ ಕಣ್ಣೀರು ತರಿಸಿದ ಶಾಕಿಂಗ್ ಎಲಿಮಿನೇಷನ್; ಇದನ್ನು ಯಾರೂ ಊಹಿಸಿರಲಿಲ್ಲ

ರಂಜಿತ್ ಅವರು ಹೊರ ಹೋದ ಬಳಿಕ ಅವರ ಬ್ಯಾಗ್​ನ ಪ್ಯಾಕ್ ಮಾಡಿ ಇಡಬೇಕಿತ್ತು. ಅಂತೆಯೇ ಎಲ್ಲರೂ ರಂಜಿತ್ ಬ್ಯಾಗ್​ನ ಪ್ಯಾಕ್ ಮಾಡುತ್ತಿದ್ದರು. ಆಗ ಅಲ್ಲಿಗೆ ಬಂದ ಹಂಸಾ ಅವರು ರಂಜಿತ್ ಅವರ ವುಲ್ಲನ್ ಕ್ಯಾಪ್​ನ ತೆಗೆದುಕೊಂಡರು. ಚಳಿ ಆಗುವ ಸಂದರ್ಭದಲ್ಲಿ ಈ ಕ್ಯಾಪ್​ನ ರಂಜಿತ್ ಧರಿಸುತ್ತಿದ್ದರು. ಹೊರ ಬಂದ ಬಳಿಕ ಈ ಕ್ಯಾಪ್​ನ ಕೊಡೋದಾಗಿ ಅವರು ಹೇಳಿದ್ದಾರೆ. ಅಷ್ಟೇ ಅಲ್ಲ ರಂಜಿತ್ ಮೇಲಿನ ವಿಶೇಷ ಪ್ರೀತಿಗೆ ಅವರು ಕ್ಯಾಪ್​ನ ಸದಾ ಧರಿಸಿರುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:50 am, Sat, 19 October 24

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ