AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊರಗೆ ಹನುಮಂತನ ಬಗ್ಗೆ ಒಳ್ಳೆಯ ಟಾಕ್ ಇದೆ’; ಶಿಶಿರ್​ಗೆ ಹೊರಗಿನ ಮಾಹಿತಿ ಸಿಕ್ಕಿದ್ದು ಹೇಗೆ?

ಹನುಮಂತ ಅವರು ಹಂಗಾಮಿ ಕ್ಯಾಪ್ಟನ್ ಆಗಿದ್ದರು. ಆ ಬಳಿಕ ಅವರು ಪೂರ್ಣ ಪ್ರಮಾಣದ ಕ್ಯಾಪ್ಟನ್ ಆದರು. ಅಷ್ಟೇ ಅಲ್ಲ ಕಿಚ್ಚನ ಚಪ್ಪಾಳೆ ಕೂಡ ಪಡೆದರು. ಆರಂಭದಿಂದ ಇದ್ದವರು ಮಾಡಲಾಗದ ಸಾಧನೆಯನ್ನು ವೈಲ್ಡ್ ಕಾರ್ಡ್ ಮೂಲಕ ಬಂದ ಹನುಮಂತ ಅವರು ಮಾಡಿ ತೋರಿಸಿದ್ದರು.

‘ಹೊರಗೆ ಹನುಮಂತನ ಬಗ್ಗೆ ಒಳ್ಳೆಯ ಟಾಕ್ ಇದೆ’; ಶಿಶಿರ್​ಗೆ ಹೊರಗಿನ ಮಾಹಿತಿ ಸಿಕ್ಕಿದ್ದು ಹೇಗೆ?
ಹನುಮಂತ್
ರಾಜೇಶ್ ದುಗ್ಗುಮನೆ
|

Updated on: Nov 21, 2024 | 7:29 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಹನುಮಂತ ಅವರ ಆಟ ಎಲ್ಲರ ಗಮನ ಸೆಳೆಯುತ್ತಿದೆ. ಅವರ ಮುಗ್ಧತನ, ನ್ಯಾಯಯುತ ಆಟ ಗಮನ ಸೆಳೆಯುತ್ತಿದೆ. ಇತ್ತೀಚೆಗೆ ಚೈತ್ರಾ ಅವರು ಹೊರಗಿನ ವಿಚಾರಗಳನ್ನು ಒಳಗೆ ಹೇಳಿ ಸಾಕಷ್ಟು ಟೀಕೆಗೆ ಒಳಗಾದರು. ಸುದೀಪ್ ಅವರಿಂದ ಸಾಕಷ್ಟು ಪಾಠ ಹೇಳಿಸಿಕೊಂಡರು. ಹೀಗಿರುವಾಗಲೇ ಹನುಮಂತ ಅವರಿಗೆ ಹೊರಗಡೆ ಒಳ್ಳೆಯ ಟಾಕ್ ಇದೆ ಎಂಬ ವಿಚಾರ ಶಿಶಿರ್​ಗೆ ತಿಳಿದು ಹೋಗಿದೆ. ಅದು ಹೇಗೆ ಎನ್ನುವ ಪ್ರಶ್ನೆಗೆ ಇಲ್ಲದೆ ಉತ್ತರ.

ವೈಲ್ಡ್ ಕಾರ್ಡ್ ಮೂಲಕ ಬಂದ ಹನುಮಂತ ಅವರು ಹಂಗಾಮಿ ಕ್ಯಾಪ್ಟನ್ ಆಗಿದ್ದರು. ಆ ಬಳಿಕ ಅವರು ಪೂರ್ಣ ಪ್ರಮಾಣದ ಕ್ಯಾಪ್ಟನ್ ಆದರು. ಅಷ್ಟೇ ಅಲ್ಲ ಕಿಚ್ಚನ ಚಪ್ಪಾಳೆ ಕೂಡ ಪಡೆದರು. ಆರಂಭದಿಂದ ಇದ್ದವರು ಮಾಡಲಾಗದ ಸಾಧನೆಯನ್ನು ವೈಲ್ಡ್ ಕಾರ್ಡ್ ಮೂಲಕ ಬಂದ ಹನುಮಂತ ಅವರು ಮಾಡಿ ತೋರಿಸಿದ್ದರು. ಅವರ ಆಟ ದೊಡ್ಮನೆಯವರಿಗೆ ಮಾತ್ರವಲ್ಲ ಹೊರಗಿದ್ದವರಿಗೂ ಇಷ್ಟ ಆಗುತ್ತಿದೆ.

ಹನುಮಂತ ಅವರ ಆಟ ಇಷ್ಟ ಆಗಲು ಹಲವು ಕಾರಣಗಳು ಇವೆ. ಅವರು ಎಲ್ಲರನ್ನೂ ನಗಿಸುತ್ತಾರೆ, ಹಾಡು ಹೇಳುತ್ತಾರೆ. ಮನರಂಜನೆಯ ಜೊತೆಗೆ ಆಟದಲ್ಲಿ ಯಾವುದೇ ಹಿನ್ನಡೆ ಅನುಭವಿಸಿಲ್ಲ. ಅವರ ಅಭಿಮಾನಿ ಬಳಗ ಹೆಚ್ಚಿದೆ. ಅವರಿಗೆ ಹೊರಗೆ ಜನಪ್ರಿಯತೆ ಇದೆ ಎಂಬ ವಿಚಾರ ಶಿಶಿರ್​ಗೆ ಸ್ಪಷ್ಟವಾಗಿದೆ.

ಈ ವಾರ ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದ ಶೋಭಾ ಹಾಗೂ ರಜತ್ ಅವರು ಹನುಮಂತ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದಾರೆ. ಅದರಲ್ಲೂ ಶೋಭಾ ಅವರು ಹನುಮಂತನಿಗೆ ಎದುರುತ್ತರ ನೀಡದೇ ಅವರ ಫ್ರೆಂಡ್​ಶಿಪ್ ಬೆಳೆಸಿಕೊಂಡಿದ್ದಾರೆ. ಇದು ಶಿಶಿರ್ ಅನುಮಾನಕ್ಕೆ ಕಾರಣ ಆಗಿದೆ. ಈ ವಿಚಾರವನ್ನು ಐಶ್ವರ್ಯಾ ಜೊತೆ ಶಿಶಿರ್ ಚರ್ಚೆ ಮಾಡಿದ್ದಾರೆ.

ಇದನ್ನೂ ಓದಿ: ‘ನಾನು ಬರ್ತಾನೇ ಇರಲಿಲ್ಲ’; ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಸುಸ್ತಾದ ಹನುಮಂತ್

‘ಬಹುಶಃ ಹೊರಗೆ ಹನುಮಂತ್​ಗೆ ಒಳ್ಳೆಯ ಮಾತು ಇದೆ ಅನಿಸುತ್ತದೆ. ಅದಕ್ಕೆ ವೈಲ್ಡ್ ಕಾರ್ಡ್ ಮೂಲಕ ಬಂದ ಎಲ್ಲರೂ ಅವರ ಜೊತೆಯೇ ಸೇರುತ್ತಿದ್ದಾರೆ’ ಎಂದಿದ್ದಾರೆ. ಈ ಮೂಲಕ ಹನುಮಂತ ಅವರಿಗೆ ಹೊರಗೆ ಒಳ್ಳೆಯ ಅಭಿಪ್ರಾಯ ಮೂಡಿದೆ ಎಂಬುದು ಶಿಶಿರ್​ಗೆ ಸ್ಪಷ್ಟವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?