AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೀತಿಸಿದ ಹುಡುಗಿಯ ಹೆಸರನ್ನು ಬಿಗ್ ಬಾಸ್​ನಲ್ಲಿ ರಿವೀಲ್ ಮಾಡಿದ ಹನುಮಂತ?

ಹನುಮಂತ ಅವರು ಬಿಗ್ ಬಾಸ್​ನಲ್ಲಿ ಎಲ್ಲರ ಜೊತೆ ಬೆರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಗೌತಮಿ ಜೊತೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಗೌತಮಿ ಹಾಗೂ ಹನುಮಂತ ಅನೇಕ ವಿಚಾರಗಳ ಬಗ್ಗೆ ಮಾತನಾಡುತ್ತಾ ಇರುತ್ತಾರೆ. ಈಗ ಅವರು ಹನುಮಂತನ ಪ್ರೀತಿ ಬಗ್ಗೆ ಕೇಳಿದ್ದಾರೆ.

ಪ್ರೀತಿಸಿದ ಹುಡುಗಿಯ ಹೆಸರನ್ನು ಬಿಗ್ ಬಾಸ್​ನಲ್ಲಿ ರಿವೀಲ್ ಮಾಡಿದ ಹನುಮಂತ?
ಹನುಮಂತ್
ರಾಜೇಶ್ ದುಗ್ಗುಮನೆ
|

Updated on:Nov 04, 2024 | 10:32 PM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ಕ್ಕೆ ಹನುಮಂತ ಅವರು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಪಡೆದಿದ್ದಾರೆ. ಬಿಗ್ ಬಾಸ್​ಗೆ ಬಂದ ವಾರವೇ ಅವರು ಹಂಗಾಮಿ ಕ್ಯಾಪ್ಟನ್ ಆಗಿದ್ದರು. ಆ ಬಳಿಕ ಅವರು ತಮ್ಮ ಸ್ವಂತ ಪರಿಶ್ರಮದಿಂದ ಕ್ಯಾಪ್ಟನ್ ಆದರು. ಅವರಿಗೆ ಕಿಚ್ಚನ ಚಪ್ಪಾಳೆ ಕೂಡ ಸಿಕ್ಕಿದೆ. ಈಗ ಅವರು ತಮ್ಮ ಹುಡುಗಿಯ ಹೆಸರನ್ನು ಪರೋಕ್ಷವಾಗಿ ರಿವೀಲ್ ಮಾಡಿದ್ದಾರೆ.

ಹನುಮಂತ ಅವರು ಬಿಗ್ ಬಾಸ್​ನಲ್ಲಿ ಎಲ್ಲರ ಜೊತೆ ಬೆರೆಯುವ ಪ್ರಯತ್ನ ಮಾಡುತ್ತಿದ್ದಾರೆ. ಅವರು ಕ್ಯಾಪ್ಟನ್ ಆಗಿರುವ ಕಾರಣಕ್ಕೆ ಎಲ್ಲರ ಜೊತೆಯೂ ಮಾತನಾಡುವ ಅನಿವಾರ್ಯತೆ ಇದೆ. ಅವರಿಗೆ ಗೌತಮಿ ಜೊತೆ ಒಳ್ಳೆಯ ಬಾಂಡಿಂಗ್ ಬೆಳೆದಿದೆ. ಗೌತಮಿ ಹಾಗೂ ಹನುಮಂತ ಅನೇಕ ವಿಚಾರಗಳ ಬಗ್ಗೆ ಮಾತನಾಡುತ್ತಾ ಇರುತ್ತಾರೆ. ಈಗ ಅವರು ಹನುಮಂತನ ಪ್ರೀತಿ ಬಗ್ಗೆ ಕೇಳಿದ್ದಾರೆ.

‘ನಿಮ್ಮ ಹುಡುಗಿ ಹೆಸರು ಏನು? ಅವಳ ಹೆಸರನ್ನು ಹೇಳಿ. ಅವಳಿಗಾಗಿ ಹಾಡನ್ನು ಹೇಳಿ’ ಎಂದು ಹನುಮಂತ ಬಳಿ ಕೇಳಿದರು ಗೌತಮಿ. ‘ನನ್ನ ಹುಡುಗಿಯ ಹೆಸರು ಸರಸ್ವತಿ ಅಲ್ಲವೇ’ ಎಂದು ಧನರಾಜ್ ಬಳಿ ಕೇಳಿದ್ದಾರೆ ಹನುಮಂತ. ‘ನಿಮ್ಮ ಹುಡುಗಿಯ ಹೆಸರು ಸರಸ್ವತಿಯೇ’ ಎಂದು ಗೌತಮಿ ಕೇಳಿದರು. ಇಲ್ಲ ಎನ್ನುವ ಉತ್ತರ ಅವರ ಕಡೆಯಿಂದ ಬಂತು.

ಇದಾದ ಬಳಿಕ ಪ್ರೀತಿಸಿದ ಹುಡುಗಿಯ ಬಗ್ಗೆ ಹಾಡನ್ನು ಹೇಳಬೇಕು ಎಂಬುದು ಬಂದಾಗ ಹನುಮಂತ ಅವರು ‘ಪವಿತ್ರಾ’ ಎನ್ನುವ ಶಬ್ದವನ್ನು ಒತ್ತಿ ಒತ್ತಿ ಹೇಳಿದ್ದಾರೆ. ಹೀಗಾಗಿ, ಹನುಮಂತ ಅವರು ಪ್ರೀತಿಸಿದ ಹುಡುಗಿಯ ಹೆಸರು ಪವಿತ್ರಾ ಎಂದು ಅನೇಕರು ಊಹಿಸಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಆಟವನ್ನು ಎಲ್ಲರಿಗಿಂತ ಚೆನ್ನಾಗಿ ಅರ್ಥ ಮಾಡಿಕೊಂಡ ಹನುಮಂತ

ಮದುವೆ ಯಾವಾಗ ಎನ್ನುವ ಪ್ರಶ್ನೆಯೂ ಅವರಿಗೆ ಎದುರಾಗಿದೆ. ‘ಬಿಗ್ ಬಾಸ್​ನಿಂದ ಹೊರ ಹೋಗುತ್ತಿದ್ದಂತೆ ನಾನು ಮದುವೆ ಆಗುತ್ತೇನೆ’ ಎಂದು ಹನುಮಂತ ಹೇಳಿದ್ದಾರೆ. ಆದರೆ, ಇದನ್ನು ಯಾರೂ ಗಂಭೀರವಾಗಿ ಸ್ವೀಕರಿಸಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:15 pm, Mon, 4 November 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ