AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೌನ್ ಬನೇಗಾ ಕರೋಡ್​ಪತಿ’ ಕಾರ್ಯಕ್ರಮಕ್ಕೆ ಜಯಾ ಬಚ್ಚನ್ ಎಂಟ್ರಿ; ಕಣ್ಣೀರು ಹಾಕಿದ ಅಮಿತಾಭ್  

ಈ ಬಾರಿಯ ‘ಕೆಬಿಸಿ’ ಶೋನಲ್ಲಿ ಅಮಿತಾಭ್ ಬಚ್ಚನ್ ಕುಟುಂಬ ಕಾಣಿಸಿಕೊಂಡಿದೆ. ಅಭಿಷೇಕ್ ಬಚ್ಚನ್, ಜಯಾ ಬಚ್ಚನ್ ವೇದಿಕೆ ಏರಿದ್ದಾರೆ. ಜಯಾ ಬಚ್ಚನ್ ಹೇಳಿದ ಮಾತಿಗೆ ಅಮಿತಾಭ್ ಕಣ್ಣೀರು ಹಾಕಿದ್ದಾರೆ.

‘ಕೌನ್ ಬನೇಗಾ ಕರೋಡ್​ಪತಿ’ ಕಾರ್ಯಕ್ರಮಕ್ಕೆ ಜಯಾ ಬಚ್ಚನ್ ಎಂಟ್ರಿ; ಕಣ್ಣೀರು ಹಾಕಿದ ಅಮಿತಾಭ್  
ಜಯಾ-ಅಮಿತಾಭ್
TV9 Web
| Edited By: |

Updated on: Oct 08, 2022 | 5:09 PM

Share

ನಟ ಅಮಿತಾಭ್ ಬಚ್ಚನ್ (Amitabh Bachchan) ವಯಸ್ಸು 80ರ ಸಮೀಪದಲ್ಲಿದೆ. ಈ ವಯಸ್ಸಿನಲ್ಲೂ ಅವರು ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಆರೋಗ್ಯದ ಕಡೆ ಗಮನ ಹರಿಸುತ್ತಾ, ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು, ಕಿರುತೆರೆಯಲ್ಲಿ ಪ್ರಸಾರವಾಗುವ ‘ಕೌನ್ ಬನೇಗಾ ಕರೋಡ್​ಪತಿ’ (KBC) ಶೋನ ನಡೆಸಿಕೊಡುವ ಜವಾಬ್ದಾರಿಯೂ ಅಮಿತಾಭ್ ಬಚ್ಚನ್ ಮೇಲಿದೆ. ಸದ್ಯ, 14ನೇ ಸೀಸನ್ ನಡೆಯುತ್ತಿದೆ. ಈ ಬಾರಿಯ ವೇದಿಕೆ ಮೇಲೆ ಅಮಿತಾಭ್ ಪತ್ನಿ ಜಯಾ ಬಚ್ಚನ್ ಕಾಣಿಸಿಕೊಂಡಿದ್ದಾರೆ. ಅವರು ಹೇಳಿದ ಮಾತಿಗೆ ಅಮಿತಾಭ್ ಭಾವುಕರಾಗಿದ್ದಾರೆ.

ಈ ಬಾರಿಯ ‘ಕೆಬಿಸಿ’ ಶೋನಲ್ಲಿ ಅಮಿತಾಭ್ ಬಚ್ಚನ್ ಕುಟುಂಬ ಕಾಣಿಸಿಕೊಂಡಿದೆ. ಅಭಿಷೇಕ್ ಬಚ್ಚನ್, ಜಯಾ ಬಚ್ಚನ್ ವೇದಿಕೆ ಏರಿದ್ದಾರೆ. ಜಯಾ ಬಚ್ಚನ್ ಹೇಳಿದ ಮಾತಿಗೆ ಅಮಿತಾಭ್ ಕಣ್ಣೀರು ಹಾಕಿದ್ದಾರೆ. ಅವರು ಹೇಳಿದ ವಿಚಾರ ಏನು ಎಂಬುದನ್ನು ರಿವೀಲ್ ಮಾಡಿಲ್ಲ. ಅದು ಏನು ಎಂಬುದು ಅಕ್ಟೋಬರ್ 11ರ ಎಪಿಸೋಡ್​ನಲ್ಲಿ ತಿಳಿಯಲಿದೆ.

ಇದನ್ನೂ ಓದಿ
Image
Rashmika Mandanna: ಎದೆ ಮೇಲೆ ಆಟೋಗ್ರಾಫ್​ ಹಾಕಿ ಅಂತ ಹಠ ಹಿಡಿದ ರಶ್ಮಿಕಾ ಮಂದಣ್ಣ ಅಭಿಮಾನಿ; ಮುಂದೇನಾಯ್ತು?
Image
Rashmika Mandanna: ‘ಇಂದು ನಾನೇ ಗೋಲ್ಡನ್​ ಗರ್ಲ್​’ ಅಂತ ಪೋಸ್​ ನೀಡಿದ ರಶ್ಮಿಕಾ ಮಂದಣ್ಣ; ಆದ್ರೆ ಜನ ಹೇಳಿದ್ದೇನು?
Image
Rashmika Mandanna: ಬಾಲಿವುಡ್​ ಸೇರಿದ ರಶ್ಮಿಕಾ ಮಂದಣ್ಣ ಹೊಸ ಅವತಾರ ಹೇಗಿದೆ ನೋಡಿ; ಫೋಟೋ ವೈರಲ್​
Image
Rashmika Mandanna: ಸೆಲ್ಫಿ ಕೇಳಿದ ಅಭಿಮಾನಿಗಳ ಜತೆ ರಶ್ಮಿಕಾ ಮಂದಣ್ಣ ನಡೆದುಕೊಂಡಿದ್ದು ಹೇಗೆ? ವಿಡಿಯೋ ವೈರಲ್​

ಅಮಿತಾಭ್ ಲವ್ ಸ್ಟೋರಿ

ವಿಶೇಷ ಎಂದರೆ ಅಮಿತಾಭ್​ ಹಾಗೂ ಜಯಾ ಅವರದ್ದು ಪ್ರೇಮ ವಿವಾಹ. ಇಬ್ಬರೂ ಪರಸ್ಪರ ಪ್ರೀತಿಸಿ, ಕುಟುಂಬದವರ ಒಪ್ಪಿಗೆ ಪಡೆದು 1973ರ ಜೂನ್​ 3ರಂದು ಮದುವೆ ಆದರು. ಅಮಿತಾಭ್​ ಹಾಗೂ ಜಯಾ ಮೊದಲ ಬಾರಿಗೆ ಭೇಟಿ ಮಾಡಿದ್ದು ಬನ್ಸಿ ಬಿರ್ಜು (1972) ಚಿತ್ರದ ಸೆಟ್​ನಲ್ಲಿ. ಈ ಸಿನಿಮಾದಲ್ಲಿ ಇಬ್ಬರೂ ಮೊದಲ ಬಾರಿಗೆ ಒಟ್ಟಾಗಿ ನಟಿಸಿದ್ದರು. ಈ ಚಿತ್ರ ತೆರೆಕಂಡ ಮರುವರ್ಷವೆ ‘ಜಂಜೀರ್’​ ಚಿತ್ರದಲ್ಲೂ ಇಬ್ಬರೂ ಒಟ್ಟಾಗಿ ಕೆಲಸ ಮಾಡಿದರು.

ಜಂಜೀರ್​ ಸಿನಿಮಾದಲ್ಲಿ ಅಮಿತಾಭ್​ ಹಾಗೂ ಜಯಾ ಹತ್ತಿರವಾದರು. ಈ ಚಿತ್ರ ಹಿಟ್​ ಆದರೆ ಜಯಾ ಅವರನ್ನು ಲಂಡನ್​ಗೆ ಕರೆದುಕೊಂಡು ಹೋಗಿ ಸೆಲೆಬ್ರೇಟ್​ ಮಾಡಬೇಕು ಎನ್ನುವ ಕನಸನ್ನು ಅಮಿತಾಭ್​ ಕಂಡಿದ್ದರು. ಈ ವಿಚಾರ ಅಮಿತಾಭ್​ ತಂದೆ ಹರಿವಂಶ್​ ರೈ ಬಚನ್​ಗೆ ತಿಳಿಯಿತು. ಆಗ ಅವರು ಹೇಳಿದ್ದು ಒಂದೇ ಮಾತು. ‘ನೀವು ವಿದೇಶಕ್ಕೆ ಹೋಗುವುದಾದರೆ ಮೊದಲು ಮದುವೆ ಆಗಿ. ಆ ನಂತರ ವಿದೇಶಕ್ಕೆ ಹೋಗೋಕೆ ನನ್ನ ಅಭ್ಯಂತರವಿಲ್ಲ’ ಎಂದಿದ್ದರು. ಅಂತೆಯೇ 1973ರಲ್ಲಿ ಅಮಿತಾಭ್​-ಜಯಾ ಮದುವೆ ಆದರು. ನಂತರ ಜಯಾ ಹಾಗೂ ಅಮಿತಾಭ್​ ಅಭಿಮಾನ್​, ಚುಪ್​ಚುಪ್​ಕೆ, ಶೋಲೆ, ಕಭಿ ಖುಷಿ ಕಭಿ ಗಂ ಸಿನಿಮಾಗಳಲ್ಲಿ ಇಬ್ಬರೂ ಒಟ್ಟಾಗಿ ನಟಿಸಿದ್ದರು.

Follow Us
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಚಂದ್ರ ಗ್ರಹಣದ ವೇಳೆ ಚಂದ್ರನು ಈ ಬಣ್ಣದಲ್ಲಿ ಗೋಚರಿಸುವುದು ಯಾಕೆ?
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಹೊರ ಓಡಿದ ವಕೀಲರು 
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಬಜೆಟ್ ಮಧ್ಯೆ ಡಿಕೆ ಶಿವಕುಮಾರ್ ಡಿನ್ನರ್ ಪಾಲಿಟಿಕ್ಸ್: ಸಂಚಲನ ಮೂಡಿಸಿದ ನಡೆ
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಮರಿಗಳ ಜೊತೆ ಕಾಫಿ ತೋಟದಲ್ಲಿ ಕಾಡಾನೆಗಳ ಜಾಲಿ ರೌಂಡ್ಸ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್
ಚಂದ್ರ ಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳು ನಿತ್ಯ ಪೂಜೆಯ ಬಳಿಕ ಬಂದ್