AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿ ‘ಬಿಗ್ ಬಾಸ್’ ಮನೆಗೆ ತೆರಳಿದ ‘ಕಮಲಿ’ ಖ್ಯಾತಿಯ ಅಮೂಲ್ಯ ಗೌಡ

2018ರಲ್ಲಿ ‘ಕಮಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ ಬರೋಬ್ಬರಿ 1091 ಸಂಚಿಕೆ ಪ್ರಸಾರ ಕಂಡಿದೆ. ಅಮೂಲ್ಯ ಅವರು ಕಮಲಿ ಆಗಿ ಮಿಂಚಿದ್ದರು.

ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿ ‘ಬಿಗ್ ಬಾಸ್’ ಮನೆಗೆ ತೆರಳಿದ ‘ಕಮಲಿ’ ಖ್ಯಾತಿಯ ಅಮೂಲ್ಯ ಗೌಡ
ಅಮೂಲ್ಯ
TV9 Web
| Edited By: |

Updated on:Sep 24, 2022 | 9:02 PM

Share

‘ಕಮಲಿ’ ಧಾರಾವಾಹಿ (Kamali Serial) ಮೂಲಕ ಸಾಕಷ್ಟು ಖ್ಯಾತಿ ಪಡೆದ ನಟಿ ಅಮೂಲ್ಯ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಧಾರಾವಾಹಿ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಈಗ ಬಿಗ್ ಬಾಸ್​ನಲ್ಲಿ ಅವರು ಯಾವ ರೀತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಎಲ್ಲರೂ ನನ್ನ ಗುರುತಿಸಬೇಕು ಎಂಬ ಆಸೆ ಇತ್ತು. ನಾನು ಆಂಟಿ ಮನೆಯಲ್ಲಿದ್ದೇನೆ. ನನ್ನ ಫ್ಯಾಮಿಲಿ ಮೈಸೂರಿನಲ್ಲಿದೆ. ನಾನು ಯೋಚನೆ ಮಾಡಿಯೇ ಮಾತನಾಡೋದು. ಓಲ್ಡ್​ಸ್ಕೂಲ್ ಟೈಪ್​ ಎಂದರೆ ಇಷ್ಟ. ರಿಲೇಶನ್​ಶಿಪ್​ನಲ್ಲಿ ಲಾಯಲ್ಟಿ ಬೇಕು. ನನಗೆ ಟ್ರಾವೆಲಿಂಗ್ ಮಾಡಬೇಕು ಎಂಬ ಆಸೆ ಇದೆ. ಇವಳು ಮಾಡರ್ನ್ ಅಂತ ಎಲ್ಲರೂ ನಿರ್ಧಾರ ಮಾಡಿ ಬಿಡುತ್ತಿದ್ದರು. ಆದರೆ, ಕಮಲಿ ಧಾರಾವಾಹಿ ಬಳಿಕ ಅದು ಬದಲಾಯ್ತು’ ಎಂದಿದ್ದಾರೆ ಅಮೂಲ್ಯ ಗೌಡ.

ಬಾಯ್​ಫ್ರೆಂಡ್ ಬಗ್ಗೆಯೂ ಅಮೂಲ್ಯ ಗೌಡ ಮತನಾಡಿದ್ದಾರೆ. ‘ಸ್ಕೂಲ್​​ನಲ್ಲಿ ಬಾಯ್​​ಫ್ರೆಂಡ್ ಇರಲಿಲ್ಲ. ಕಾಲೇಜ್​​ನಲ್ಲಿ ಬಾಯ್​ಫ್ರೆಂಡ್​ ಇದ್ದ. ಈಗ ಇಲ್ಲ’ ಎಂದರು ಅಮೂಲ್ಯ ಗೌಡ. ಇದನ್ನು ಕೇಳಿ ಅವರ ಕುಟುಂಬದವರು ಅಚ್ಚರಿ ಹೊರಹಾಕಿದರು. ಅವರಿಗೆ ಆ ವಿಚಾರ ಗೊತ್ತಿಲ್ಲ ಎಂಬ ಮಾತನ್ನು ಅಮೂಲ್ಯ ಹೇಳಿದರು.

ಇದನ್ನೂ ಓದಿ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ರ ನಟ, ಉದ್ಯಮಿ ದರ್ಶ್ ಚಂದ್ರಪ್ಪ; ಲವ್ ಮಾಡೋದೆ ಇಲ್ಲ ಎಂದ ಸ್ಪರ್ಧಿ
Image
ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?
Image
ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ
Image
​BBK9 ಆರಂಭ: ಮನೆ ಒಳಗೆ ಹೋದ ಹಳೆಯ ಸ್ಪರ್ಧಿಗಳು ಇವರೇ: ಅರವಿಂದ್​​ಗಿಲ್ಲ ಅವಕಾಶ

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?

2018ರಲ್ಲಿ ‘ಕಮಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ ಬರೋಬ್ಬರಿ 1091 ಸಂಚಿಕೆ ಪ್ರಸಾರ ಕಂಡಿದೆ. ಅಮೂಲ್ಯ ಅವರು ಕಮಲಿ ಆಗಿ ಮಿಂಚಿದ್ದರು. ಈ ಧಾರಾವಾಹಿಯಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ರಾಮ್​ಜಿ ಅವರು ಇದನ್ನು ನಿರ್ದೇಶನ ಮಾಡಿದ್ದರು.

Published On - 8:54 pm, Sat, 24 September 22

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್