AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿ ‘ಬಿಗ್ ಬಾಸ್’ ಮನೆಗೆ ತೆರಳಿದ ‘ಕಮಲಿ’ ಖ್ಯಾತಿಯ ಅಮೂಲ್ಯ ಗೌಡ

2018ರಲ್ಲಿ ‘ಕಮಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ ಬರೋಬ್ಬರಿ 1091 ಸಂಚಿಕೆ ಪ್ರಸಾರ ಕಂಡಿದೆ. ಅಮೂಲ್ಯ ಅವರು ಕಮಲಿ ಆಗಿ ಮಿಂಚಿದ್ದರು.

ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿ ‘ಬಿಗ್ ಬಾಸ್’ ಮನೆಗೆ ತೆರಳಿದ ‘ಕಮಲಿ’ ಖ್ಯಾತಿಯ ಅಮೂಲ್ಯ ಗೌಡ
ಅಮೂಲ್ಯ
TV9 Web
| Edited By: |

Updated on:Sep 24, 2022 | 9:02 PM

Share

‘ಕಮಲಿ’ ಧಾರಾವಾಹಿ (Kamali Serial) ಮೂಲಕ ಸಾಕಷ್ಟು ಖ್ಯಾತಿ ಪಡೆದ ನಟಿ ಅಮೂಲ್ಯ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಧಾರಾವಾಹಿ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಈಗ ಬಿಗ್ ಬಾಸ್​ನಲ್ಲಿ ಅವರು ಯಾವ ರೀತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಎಲ್ಲರೂ ನನ್ನ ಗುರುತಿಸಬೇಕು ಎಂಬ ಆಸೆ ಇತ್ತು. ನಾನು ಆಂಟಿ ಮನೆಯಲ್ಲಿದ್ದೇನೆ. ನನ್ನ ಫ್ಯಾಮಿಲಿ ಮೈಸೂರಿನಲ್ಲಿದೆ. ನಾನು ಯೋಚನೆ ಮಾಡಿಯೇ ಮಾತನಾಡೋದು. ಓಲ್ಡ್​ಸ್ಕೂಲ್ ಟೈಪ್​ ಎಂದರೆ ಇಷ್ಟ. ರಿಲೇಶನ್​ಶಿಪ್​ನಲ್ಲಿ ಲಾಯಲ್ಟಿ ಬೇಕು. ನನಗೆ ಟ್ರಾವೆಲಿಂಗ್ ಮಾಡಬೇಕು ಎಂಬ ಆಸೆ ಇದೆ. ಇವಳು ಮಾಡರ್ನ್ ಅಂತ ಎಲ್ಲರೂ ನಿರ್ಧಾರ ಮಾಡಿ ಬಿಡುತ್ತಿದ್ದರು. ಆದರೆ, ಕಮಲಿ ಧಾರಾವಾಹಿ ಬಳಿಕ ಅದು ಬದಲಾಯ್ತು’ ಎಂದಿದ್ದಾರೆ ಅಮೂಲ್ಯ ಗೌಡ.

ಬಾಯ್​ಫ್ರೆಂಡ್ ಬಗ್ಗೆಯೂ ಅಮೂಲ್ಯ ಗೌಡ ಮತನಾಡಿದ್ದಾರೆ. ‘ಸ್ಕೂಲ್​​ನಲ್ಲಿ ಬಾಯ್​​ಫ್ರೆಂಡ್ ಇರಲಿಲ್ಲ. ಕಾಲೇಜ್​​ನಲ್ಲಿ ಬಾಯ್​ಫ್ರೆಂಡ್​ ಇದ್ದ. ಈಗ ಇಲ್ಲ’ ಎಂದರು ಅಮೂಲ್ಯ ಗೌಡ. ಇದನ್ನು ಕೇಳಿ ಅವರ ಕುಟುಂಬದವರು ಅಚ್ಚರಿ ಹೊರಹಾಕಿದರು. ಅವರಿಗೆ ಆ ವಿಚಾರ ಗೊತ್ತಿಲ್ಲ ಎಂಬ ಮಾತನ್ನು ಅಮೂಲ್ಯ ಹೇಳಿದರು.

ಇದನ್ನೂ ಓದಿ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ರ ನಟ, ಉದ್ಯಮಿ ದರ್ಶ್ ಚಂದ್ರಪ್ಪ; ಲವ್ ಮಾಡೋದೆ ಇಲ್ಲ ಎಂದ ಸ್ಪರ್ಧಿ
Image
ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?
Image
ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ
Image
​BBK9 ಆರಂಭ: ಮನೆ ಒಳಗೆ ಹೋದ ಹಳೆಯ ಸ್ಪರ್ಧಿಗಳು ಇವರೇ: ಅರವಿಂದ್​​ಗಿಲ್ಲ ಅವಕಾಶ

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?

2018ರಲ್ಲಿ ‘ಕಮಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ ಬರೋಬ್ಬರಿ 1091 ಸಂಚಿಕೆ ಪ್ರಸಾರ ಕಂಡಿದೆ. ಅಮೂಲ್ಯ ಅವರು ಕಮಲಿ ಆಗಿ ಮಿಂಚಿದ್ದರು. ಈ ಧಾರಾವಾಹಿಯಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ರಾಮ್​ಜಿ ಅವರು ಇದನ್ನು ನಿರ್ದೇಶನ ಮಾಡಿದ್ದರು.

Published On - 8:54 pm, Sat, 24 September 22

Follow Us
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್