AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿ ‘ಬಿಗ್ ಬಾಸ್’ ಮನೆಗೆ ತೆರಳಿದ ‘ಕಮಲಿ’ ಖ್ಯಾತಿಯ ಅಮೂಲ್ಯ ಗೌಡ

2018ರಲ್ಲಿ ‘ಕಮಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ ಬರೋಬ್ಬರಿ 1091 ಸಂಚಿಕೆ ಪ್ರಸಾರ ಕಂಡಿದೆ. ಅಮೂಲ್ಯ ಅವರು ಕಮಲಿ ಆಗಿ ಮಿಂಚಿದ್ದರು.

ಬಾಯ್​ಫ್ರೆಂಡ್ ಬಗ್ಗೆ ಮಾತನಾಡಿ ‘ಬಿಗ್ ಬಾಸ್’ ಮನೆಗೆ ತೆರಳಿದ ‘ಕಮಲಿ’ ಖ್ಯಾತಿಯ ಅಮೂಲ್ಯ ಗೌಡ
ಅಮೂಲ್ಯ
TV9 Web
| Edited By: |

Updated on:Sep 24, 2022 | 9:02 PM

Share

‘ಕಮಲಿ’ ಧಾರಾವಾಹಿ (Kamali Serial) ಮೂಲಕ ಸಾಕಷ್ಟು ಖ್ಯಾತಿ ಪಡೆದ ನಟಿ ಅಮೂಲ್ಯ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಧಾರಾವಾಹಿ ಮೂಲಕ ಅವರು ಗುರುತಿಸಿಕೊಂಡಿದ್ದಾರೆ. ಈಗ ಬಿಗ್ ಬಾಸ್​ನಲ್ಲಿ ಅವರು ಯಾವ ರೀತಿಯಲ್ಲಿ ಕಾಣಿಸಿಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

‘ಎಲ್ಲರೂ ನನ್ನ ಗುರುತಿಸಬೇಕು ಎಂಬ ಆಸೆ ಇತ್ತು. ನಾನು ಆಂಟಿ ಮನೆಯಲ್ಲಿದ್ದೇನೆ. ನನ್ನ ಫ್ಯಾಮಿಲಿ ಮೈಸೂರಿನಲ್ಲಿದೆ. ನಾನು ಯೋಚನೆ ಮಾಡಿಯೇ ಮಾತನಾಡೋದು. ಓಲ್ಡ್​ಸ್ಕೂಲ್ ಟೈಪ್​ ಎಂದರೆ ಇಷ್ಟ. ರಿಲೇಶನ್​ಶಿಪ್​ನಲ್ಲಿ ಲಾಯಲ್ಟಿ ಬೇಕು. ನನಗೆ ಟ್ರಾವೆಲಿಂಗ್ ಮಾಡಬೇಕು ಎಂಬ ಆಸೆ ಇದೆ. ಇವಳು ಮಾಡರ್ನ್ ಅಂತ ಎಲ್ಲರೂ ನಿರ್ಧಾರ ಮಾಡಿ ಬಿಡುತ್ತಿದ್ದರು. ಆದರೆ, ಕಮಲಿ ಧಾರಾವಾಹಿ ಬಳಿಕ ಅದು ಬದಲಾಯ್ತು’ ಎಂದಿದ್ದಾರೆ ಅಮೂಲ್ಯ ಗೌಡ.

ಬಾಯ್​ಫ್ರೆಂಡ್ ಬಗ್ಗೆಯೂ ಅಮೂಲ್ಯ ಗೌಡ ಮತನಾಡಿದ್ದಾರೆ. ‘ಸ್ಕೂಲ್​​ನಲ್ಲಿ ಬಾಯ್​​ಫ್ರೆಂಡ್ ಇರಲಿಲ್ಲ. ಕಾಲೇಜ್​​ನಲ್ಲಿ ಬಾಯ್​ಫ್ರೆಂಡ್​ ಇದ್ದ. ಈಗ ಇಲ್ಲ’ ಎಂದರು ಅಮೂಲ್ಯ ಗೌಡ. ಇದನ್ನು ಕೇಳಿ ಅವರ ಕುಟುಂಬದವರು ಅಚ್ಚರಿ ಹೊರಹಾಕಿದರು. ಅವರಿಗೆ ಆ ವಿಚಾರ ಗೊತ್ತಿಲ್ಲ ಎಂಬ ಮಾತನ್ನು ಅಮೂಲ್ಯ ಹೇಳಿದರು.

ಇದನ್ನೂ ಓದಿ
Image
ಬಿಗ್ ಬಾಸ್​ಗೆ ಎಂಟ್ರಿ ಕೊಟ್ರ ನಟ, ಉದ್ಯಮಿ ದರ್ಶ್ ಚಂದ್ರಪ್ಪ; ಲವ್ ಮಾಡೋದೆ ಇಲ್ಲ ಎಂದ ಸ್ಪರ್ಧಿ
Image
ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?
Image
ಒಂದೂವರೆ ವರ್ಷದ ಮಗುವನ್ನು ಮನೆಯಲ್ಲಿ ಬಿಟ್ಟು ಬಿಗ್ ಬಾಸ್ ಮನೆಗೆ ಬಂದ ನಟಿ ಮಯೂರಿ
Image
​BBK9 ಆರಂಭ: ಮನೆ ಒಳಗೆ ಹೋದ ಹಳೆಯ ಸ್ಪರ್ಧಿಗಳು ಇವರೇ: ಅರವಿಂದ್​​ಗಿಲ್ಲ ಅವಕಾಶ

ಇದನ್ನೂ ಓದಿ: ಬಿಗ್ ಬಾಸ್ ಮನೆಗೆ ಬಂದ 19 ವರ್ಷದ ಸೈಕ್ ನವಾಜ್​; ಅವರ ವಿಶೇಷತೆಗಳೇನು?

2018ರಲ್ಲಿ ‘ಕಮಲಿ’ ಧಾರಾವಾಹಿ ಪ್ರಸಾರ ಆರಂಭಿಸಿತು. ಈ ಧಾರಾವಾಹಿ ಬರೋಬ್ಬರಿ 1091 ಸಂಚಿಕೆ ಪ್ರಸಾರ ಕಂಡಿದೆ. ಅಮೂಲ್ಯ ಅವರು ಕಮಲಿ ಆಗಿ ಮಿಂಚಿದ್ದರು. ಈ ಧಾರಾವಾಹಿಯಿಂದ ಅವರಿಗೆ ಸಾಕಷ್ಟು ಜನಪ್ರಿಯತೆ ಸಿಕ್ಕಿತ್ತು. ರಾಮ್​ಜಿ ಅವರು ಇದನ್ನು ನಿರ್ದೇಶನ ಮಾಡಿದ್ದರು.

Published On - 8:54 pm, Sat, 24 September 22

ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ