AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ವೈಯಾಲಿಕಾವಲ್​ ಠಾಣೆಯಲ್ಲಿ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಅರವಿಂದ್​ ಕೌಶಿಕ್​ ವಿರುದ್ಧ ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ
ಅರವಿಂದ್ ಕೌಶಿಕ್
TV9 Web
| Edited By: |

Updated on:Apr 29, 2022 | 7:59 AM

Share

ಕನ್ನಡದ ಸಿನಿಮಾ ಹಾಗೂ ಧಾರಾವಾಹಿ ನಿರ್ದೇಶಕ ಅರವಿಂದ್​ ಕೌಶಿಕ್ (Director Aravind Kaushik) ಅವರನ್ನು ಬಂಧಿಸಲಾಗಿದೆ. ವಂಚನೆ (Cheating Case) ಆರೋಪದ ಅಡಿಯಲ್ಲಿ ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರಾವಾಹಿ ನಿರ್ಮಾಪಕನಿಂದ ಹಣ ಪಡೆದು ವಂಚನೆ ಮಾಡಿದ ಆರೋಪ ಅರವಿಂದ್​ ಕೌಶಿಕ್​ ಅವರ ಮೇಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲೂ ನಿರ್ದೇಶನ ಮಾಡಿದ್ದ ಅರವಿಂದ ಕೌಶಿಕ್​ ಈಗ ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ಹುಲಿರಾಯ’, ‘ಶಾರ್ದೂಲ’, ‘ತುಘಲಕ್’ ಮುಂತಾದ​ ಸಿನಿಮಾಗಳನ್ನು ಅವರು​ ನಿರ್ದೇಶನ ಮಾಡಿದ್ದಾರೆ. ‘ಕಮಲಿ’ (Kamali Serial) ಧಾರಾವಾಹಿಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು, ರೋಹಿತ್ ಅವರಿಂದ ಧಾರಾವಾಹಿ ನಿರ್ಮಿಸಲು 73 ಲಕ್ಷ ರೂಪಾಯಿ ಹಣ ಪಡೆದಿದ್ದರು. ಆದರೆ ಆ ಹಣ ವಾಪಸ್​ ನೀಡಿದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅರವಿಂದ್​ ಕೌಶಿಕ್​ ಈಗ ಪೊಲೀಸರ ಅತಿಥಿ ಆಗಿದ್ದಾರೆ.

2018ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ರೋಹಿತ್​ ಅವರು ಹಣ ಹೂಡಿದ್ದರು. ಈವರೆಗೂ ಹಣ ಹಿಂದಿರುಗಿಸದೆ, ಲಾಭಾಂಶ ಕೂಡ ನೀಡದೇ ಅರವಿಂದ್​ ಕೌಶಿಕ್​ ವಂಚಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈಯಾಲಿಕಾವಲ್​ ಠಾಣೆಗೆ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ..

ಇದನ್ನೂ ಓದಿ:

ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

Published On - 7:56 am, Fri, 29 April 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು