AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ

ವೈಯಾಲಿಕಾವಲ್​ ಠಾಣೆಯಲ್ಲಿ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಅರವಿಂದ್​ ಕೌಶಿಕ್​ ವಿರುದ್ಧ ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಕಿರುತೆರೆ ಸೀರಿಯಲ್ ನಿರ್ದೇಶಕ ಅರವಿಂದ್​ ಕೌಶಿಕ್​ ಬಂಧನ: ನಿರ್ಮಾಪಕರಿಗೆ 73 ಲಕ್ಷ ರೂ. ವಂಚಿಸಿದ ಆರೋಪ
ಅರವಿಂದ್ ಕೌಶಿಕ್
TV9 Web
| Edited By: |

Updated on:Apr 29, 2022 | 7:59 AM

Share

ಕನ್ನಡದ ಸಿನಿಮಾ ಹಾಗೂ ಧಾರಾವಾಹಿ ನಿರ್ದೇಶಕ ಅರವಿಂದ್​ ಕೌಶಿಕ್ (Director Aravind Kaushik) ಅವರನ್ನು ಬಂಧಿಸಲಾಗಿದೆ. ವಂಚನೆ (Cheating Case) ಆರೋಪದ ಅಡಿಯಲ್ಲಿ ಬೆಂಗಳೂರಿನ ವೈಯಾಲಿಕಾವಲ್​ ಠಾಣೆ ಪೊಲೀಸರು ಬಂಧಿಸಿದ್ದಾರೆ. ಧಾರಾವಾಹಿ ನಿರ್ಮಾಪಕನಿಂದ ಹಣ ಪಡೆದು ವಂಚನೆ ಮಾಡಿದ ಆರೋಪ ಅರವಿಂದ್​ ಕೌಶಿಕ್​ ಅವರ ಮೇಲಿದೆ. ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲೂ ನಿರ್ದೇಶನ ಮಾಡಿದ್ದ ಅರವಿಂದ ಕೌಶಿಕ್​ ಈಗ ಈ ಪ್ರಕರಣದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ‘ನಮ್ ಏರಿಯಾಲ್ ಒಂದಿನ’, ‘ಹುಲಿರಾಯ’, ‘ಶಾರ್ದೂಲ’, ‘ತುಘಲಕ್’ ಮುಂತಾದ​ ಸಿನಿಮಾಗಳನ್ನು ಅವರು​ ನಿರ್ದೇಶನ ಮಾಡಿದ್ದಾರೆ. ‘ಕಮಲಿ’ (Kamali Serial) ಧಾರಾವಾಹಿಗೆ ಆ್ಯಕ್ಷನ್​-ಕಟ್​ ಹೇಳಿದ್ದ ಅವರು, ರೋಹಿತ್ ಅವರಿಂದ ಧಾರಾವಾಹಿ ನಿರ್ಮಿಸಲು 73 ಲಕ್ಷ ರೂಪಾಯಿ ಹಣ ಪಡೆದಿದ್ದರು. ಆದರೆ ಆ ಹಣ ವಾಪಸ್​ ನೀಡಿದೇ ವಂಚನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಅರವಿಂದ್​ ಕೌಶಿಕ್​ ಈಗ ಪೊಲೀಸರ ಅತಿಥಿ ಆಗಿದ್ದಾರೆ.

2018ರಲ್ಲಿ ಧಾರಾವಾಹಿ ನಿರ್ಮಾಣಕ್ಕೆ ರೋಹಿತ್​ ಅವರು ಹಣ ಹೂಡಿದ್ದರು. ಈವರೆಗೂ ಹಣ ಹಿಂದಿರುಗಿಸದೆ, ಲಾಭಾಂಶ ಕೂಡ ನೀಡದೇ ಅರವಿಂದ್​ ಕೌಶಿಕ್​ ವಂಚಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವೈಯಾಲಿಕಾವಲ್​ ಠಾಣೆಗೆ ನಿರ್ಮಾಪಕ ರೋಹಿತ್​ ದೂರು ನೀಡಿದ್ದರು. ಐಪಿಸಿ ಸೆಕ್ಷನ್ 506, 420ರಡಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ..

ಇದನ್ನೂ ಓದಿ:

ಧಾರಾವಾಹಿ ಮುಗಿದು ಮೂರು ವರ್ಷವಾದರೂ ಬಂದಿಲ್ಲ ಸಂಭಾವನೆ; ಕಿರುತೆರೆ ನಟಿಯ ಅಸಮಾಧಾನ

ಕಿರುತೆರೆ ನಟನ ಜತೆ ನಿಶ್ಚಿತಾರ್ಥ ಮಾಡಿಕೊಂಡ ಖ್ಯಾತ ಆ್ಯಂಕರ್; ವೈರಲ್ ಆಯ್ತು ಫೋಟೋ

Published On - 7:56 am, Fri, 29 April 22

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!