AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಈಗ ಅವರನ್ನು ಮಂಡ್ಯಕ್ಕೆ ಕರೆದೊಯ್ಯಲಾಗುತ್ತಿದೆ.

‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ
ಮಂಡ್ಯ ರವಿ
TV9 Web
| Edited By: |

Updated on:Sep 14, 2022 | 7:48 PM

Share

‘ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ’ ಎಂದು ಮಂಡ್ಯ ರವಿ ತಂದೆ ಅವರು ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ರವಿ (Mandya Ravi) ಜಾಂಡೀಸ್​​ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ.

ಇದನ್ನೂ ಓದಿ: ಕೊನೆಗೂ ಈಡೇರಲಿಲ್ಲ ಪ್ರಾರ್ಥನೆ: 42ನೇ ವಯಸ್ಸಿಗೆ ಕಿರುತೆರೆ ನಟ ಮಂಡ್ಯ ರವಿ ನಿಧನ

ಮಂಡ್ಯ ರವಿ ಅವರಿಗೆ ಕಾಮಾಲೆ ರೋಗ ಇತ್ತು. ಇದರ ಜೊತೆಗೆ ಕಿಡ್ನಿ ಸಮಸ್ಯೆ ಕಾಡಿತ್ತು. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

Published On - 4:59 pm, Wed, 14 September 22

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
'ವಿದೇಶಿ ಕಂಪನಿಗೆ ಹೆದರಿ ಯುಪಿಐ ತೆರಿಗೆ ಜಾರಿ ಮಾಡಿದ್ದಲ್ಲ'; ಜೋಶಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಇಟಲಿ ಪ್ರಧಾನಿ ಮೆಲೋನಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ