AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಈಗ ಅವರನ್ನು ಮಂಡ್ಯಕ್ಕೆ ಕರೆದೊಯ್ಯಲಾಗುತ್ತಿದೆ.

‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ
ಮಂಡ್ಯ ರವಿ
TV9 Web
| Edited By: |

Updated on:Sep 14, 2022 | 7:48 PM

Share

‘ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ’ ಎಂದು ಮಂಡ್ಯ ರವಿ ತಂದೆ ಅವರು ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ರವಿ (Mandya Ravi) ಜಾಂಡೀಸ್​​ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ.

ಇದನ್ನೂ ಓದಿ: ಕೊನೆಗೂ ಈಡೇರಲಿಲ್ಲ ಪ್ರಾರ್ಥನೆ: 42ನೇ ವಯಸ್ಸಿಗೆ ಕಿರುತೆರೆ ನಟ ಮಂಡ್ಯ ರವಿ ನಿಧನ

ಮಂಡ್ಯ ರವಿ ಅವರಿಗೆ ಕಾಮಾಲೆ ರೋಗ ಇತ್ತು. ಇದರ ಜೊತೆಗೆ ಕಿಡ್ನಿ ಸಮಸ್ಯೆ ಕಾಡಿತ್ತು. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

Published On - 4:59 pm, Wed, 14 September 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ