AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ

ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿತ್ತು. ಈಗ ಅವರನ್ನು ಮಂಡ್ಯಕ್ಕೆ ಕರೆದೊಯ್ಯಲಾಗುತ್ತಿದೆ.

‘ನನ್ನ ಮಗ ನಿಧನ ಹೊಂದಿಲ್ಲ, ಆರೋಗ್ಯ ಸ್ಥಿತಿ ತುಂಬಾನೇ ಗಂಭೀರವಾಗಿದೆ’; ಮಂಡ್ಯ ರವಿ ತಂದೆಯ ಸ್ಪಷ್ಟನೆ
ಮಂಡ್ಯ ರವಿ
TV9 Web
| Edited By: |

Updated on:Sep 14, 2022 | 7:48 PM

Share

‘ನನ್ನ ಮಗ ಸತ್ತಿಲ್ಲ. ಅವನ ಸ್ಥಿತಿ ತುಂಬಾನೇ ಗಂಭೀರವಾಗಿದೆ’ ಎಂದು ಮಂಡ್ಯ ರವಿ ತಂದೆ ಅವರು ಟಿವಿ9 ಕನ್ನಡಕ್ಕೆ ಸ್ಪಷ್ಟನೆ ನೀಡಿದ್ದಾರೆ. ಮಂಡ್ಯ ರವಿ (Mandya Ravi) ಜಾಂಡೀಸ್​​ನಿಂದ ಬಳಲುತ್ತಿದ್ದಾರೆ. ಜೊತೆಗೆ ಕಿಡ್ನಿ ಸಮಸ್ಯೆ ಕಾಡುತ್ತಿದೆ. ಅವರ ಸ್ಥಿತಿ ಗಂಭೀರ ಆಗಿರುವ ಕಾರಣ ಬೆಂಗಳೂರಿನಿಂದ ಮಂಡ್ಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ.

ಇದನ್ನೂ ಓದಿ: ಕೊನೆಗೂ ಈಡೇರಲಿಲ್ಲ ಪ್ರಾರ್ಥನೆ: 42ನೇ ವಯಸ್ಸಿಗೆ ಕಿರುತೆರೆ ನಟ ಮಂಡ್ಯ ರವಿ ನಿಧನ

ಮಂಡ್ಯ ರವಿ ಅವರಿಗೆ ಕಾಮಾಲೆ ರೋಗ ಇತ್ತು. ಇದರ ಜೊತೆಗೆ ಕಿಡ್ನಿ ಸಮಸ್ಯೆ ಕಾಡಿತ್ತು. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿತ್ತು.

Published On - 4:59 pm, Wed, 14 September 22

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?