AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಗಟ್ಟಿಮೇಳ’; ಇಲ್ಲಿದೆ ಟಾಪ್ 3 ಸೀರಿಯಲ್ಸ್

ಜೀ ಕನ್ನಡ ಹಾಗೂ ಕಲರ್ಸ್​ ಕನ್ನಡ ಧಾರಾವಾಹಿಗಳು ಟಾಪ್ ಮೂರರಲ್ಲಿ ಸ್ಥಾನ ಪಡೆದುಕೊಂಡಿವೆ. ಆ ಧಾರಾವಾಹಿಗಳು ಯಾವವು? ಆ ಪೈಕಿ ಯಾವ ಧಾರಾವಾಹಿ ಯಾವ ಸ್ಥಾನದಲ್ಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ.

ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಗಟ್ಟಿಮೇಳ’; ಇಲ್ಲಿದೆ ಟಾಪ್ 3 ಸೀರಿಯಲ್ಸ್
ಗಟ್ಟಿಮೇಳ
ರಾಜೇಶ್ ದುಗ್ಗುಮನೆ
|

Updated on:May 18, 2023 | 2:41 PM

Share

ಕಿರುತೆರೆ ಲೋಕವೂ ಕಲರ್​ಫುಲ್ ಆಗಿದೆ. ಸಿನಿಮಾ ಗುಣಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡುವ ಕೆಲಸ ಆಗುತ್ತಿದೆ. ಧಾರಾವಾಹಿಗಳ ಮಧ್ಯೆ ಸಖತ್ ಕಾಂಪಿಟೇಷನ್ ಇದೆ. ಜೀ ಕನ್ನಡ (Zee Kannada) ಹಾಗೂ ಕಲರ್ಸ್​ ಕನ್ನಡ ಧಾರಾವಾಹಿಗಳು ಟಾಪ್ 3ರಲ್ಲಿ ಸ್ಥಾನ ಪಡೆದುಕೊಂಡಿವೆ. ಆ ಧಾರಾವಾಹಿಗಳು ಯಾವವು? ಆ ಪೈಕಿ ಯಾವ ಧಾರಾವಾಹಿ ಯಾವ ಸ್ಥಾನದಲ್ಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ. ಅಷ್ಟೇ ಅಲ್ಲ. ಟಾಪ್ 3 ಅಲ್ಲಿರುವ ಧಾರಾವಾಹಿಗಳ ಬಗ್ಗೆಯೂ ಇಲ್ಲಿ ಮಾಹಿತಿ ಇದೆ.

ಮೊದಲ ಸ್ಥಾನದಲ್ಲಿ ‘ಗಟ್ಟಿಮೇಳ’

ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಕಳೆದವಾರ ಎರಡನೇ ಸ್ಥಾನದಲ್ಲಿತ್ತು. ಈವಾರ ಮೊದಲ ಸ್ಥಾನಕ್ಕೇರಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಜನಮನ್ನಣೆ ಪಡೆದಿದೆ. ಈಗಾಗಲೇ ಧಾರಾವಾಹಿ 1000+ ಎಪಿಸೋಡ್ ಪೂರೈಸಿದೆ. ಧ್ರುವ ಮತ್ತು ಅದಿತಿ ಮದುವೆ ಟಿಆರ್​ಪಿ ಹೆಚ್ಚಲು ಕಾರಣ ಆಗಿದೆ.

ಎರಡನೇ ಸ್ಥಾನಕ್ಕೆ ಪುಟ್ಟಕ್ಕ..

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಕಳೆದ ವಾರ ಮೊದಲ ಸ್ಥಾನದಲ್ಲಿತ್ತು. ಈ ಧಾರಾವಾಹಿ ಎರಡನೇ ಸ್ಥಾನಕ್ಕೆ ಇಳಿದಿದೆ. ಉಮಾಶ್ರೀ ಅವರು ನಟನೆ ಮೂಲಕ ಗಮನ ಸೆಳೆದಿದ್ದಾರೆ. ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ ಉಮಾಶ್ರೀ ಧಾರಾವಾಹಿ; ಇಲ್ಲಿದೆ ಟಾಪ್ 10 ಸೀರಿಯಲ್ಸ್

ಮೂರನೇ ಸ್ಥಾನದಲ್ಲಿ ಅಕ್ಕ-ತಂಗಿ ಕಥೆ

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯಲಕ್ಷ್ಮೀ’ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಇದು ಅಕ್ಕ ತಂಗಿ ಕಥೆ. ಈ ಎರಡೂ ಧಾರಾವಾಹಿಗಳು ಒಂದೇ ಟಿಆರ್​ಪಿ ಪಡೆದು ಮೂರನೇ ಸ್ಥಾನದಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:40 pm, Thu, 18 May 23

Follow Us
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ