ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಗಟ್ಟಿಮೇಳ’; ಇಲ್ಲಿದೆ ಟಾಪ್ 3 ಸೀರಿಯಲ್ಸ್

ಜೀ ಕನ್ನಡ ಹಾಗೂ ಕಲರ್ಸ್​ ಕನ್ನಡ ಧಾರಾವಾಹಿಗಳು ಟಾಪ್ ಮೂರರಲ್ಲಿ ಸ್ಥಾನ ಪಡೆದುಕೊಂಡಿವೆ. ಆ ಧಾರಾವಾಹಿಗಳು ಯಾವವು? ಆ ಪೈಕಿ ಯಾವ ಧಾರಾವಾಹಿ ಯಾವ ಸ್ಥಾನದಲ್ಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ.

ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಗಟ್ಟಿಮೇಳ’; ಇಲ್ಲಿದೆ ಟಾಪ್ 3 ಸೀರಿಯಲ್ಸ್
ಗಟ್ಟಿಮೇಳ
Follow us
|

Updated on:May 18, 2023 | 2:41 PM

ಕಿರುತೆರೆ ಲೋಕವೂ ಕಲರ್​ಫುಲ್ ಆಗಿದೆ. ಸಿನಿಮಾ ಗುಣಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡುವ ಕೆಲಸ ಆಗುತ್ತಿದೆ. ಧಾರಾವಾಹಿಗಳ ಮಧ್ಯೆ ಸಖತ್ ಕಾಂಪಿಟೇಷನ್ ಇದೆ. ಜೀ ಕನ್ನಡ (Zee Kannada) ಹಾಗೂ ಕಲರ್ಸ್​ ಕನ್ನಡ ಧಾರಾವಾಹಿಗಳು ಟಾಪ್ 3ರಲ್ಲಿ ಸ್ಥಾನ ಪಡೆದುಕೊಂಡಿವೆ. ಆ ಧಾರಾವಾಹಿಗಳು ಯಾವವು? ಆ ಪೈಕಿ ಯಾವ ಧಾರಾವಾಹಿ ಯಾವ ಸ್ಥಾನದಲ್ಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ. ಅಷ್ಟೇ ಅಲ್ಲ. ಟಾಪ್ 3 ಅಲ್ಲಿರುವ ಧಾರಾವಾಹಿಗಳ ಬಗ್ಗೆಯೂ ಇಲ್ಲಿ ಮಾಹಿತಿ ಇದೆ.

ಮೊದಲ ಸ್ಥಾನದಲ್ಲಿ ‘ಗಟ್ಟಿಮೇಳ’

ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಕಳೆದವಾರ ಎರಡನೇ ಸ್ಥಾನದಲ್ಲಿತ್ತು. ಈವಾರ ಮೊದಲ ಸ್ಥಾನಕ್ಕೇರಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಜನಮನ್ನಣೆ ಪಡೆದಿದೆ. ಈಗಾಗಲೇ ಧಾರಾವಾಹಿ 1000+ ಎಪಿಸೋಡ್ ಪೂರೈಸಿದೆ. ಧ್ರುವ ಮತ್ತು ಅದಿತಿ ಮದುವೆ ಟಿಆರ್​ಪಿ ಹೆಚ್ಚಲು ಕಾರಣ ಆಗಿದೆ.

ಎರಡನೇ ಸ್ಥಾನಕ್ಕೆ ಪುಟ್ಟಕ್ಕ..

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಕಳೆದ ವಾರ ಮೊದಲ ಸ್ಥಾನದಲ್ಲಿತ್ತು. ಈ ಧಾರಾವಾಹಿ ಎರಡನೇ ಸ್ಥಾನಕ್ಕೆ ಇಳಿದಿದೆ. ಉಮಾಶ್ರೀ ಅವರು ನಟನೆ ಮೂಲಕ ಗಮನ ಸೆಳೆದಿದ್ದಾರೆ. ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ ಉಮಾಶ್ರೀ ಧಾರಾವಾಹಿ; ಇಲ್ಲಿದೆ ಟಾಪ್ 10 ಸೀರಿಯಲ್ಸ್

ಮೂರನೇ ಸ್ಥಾನದಲ್ಲಿ ಅಕ್ಕ-ತಂಗಿ ಕಥೆ

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯಲಕ್ಷ್ಮೀ’ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಇದು ಅಕ್ಕ ತಂಗಿ ಕಥೆ. ಈ ಎರಡೂ ಧಾರಾವಾಹಿಗಳು ಒಂದೇ ಟಿಆರ್​ಪಿ ಪಡೆದು ಮೂರನೇ ಸ್ಥಾನದಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:40 pm, Thu, 18 May 23

ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​