AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಗಟ್ಟಿಮೇಳ’; ಇಲ್ಲಿದೆ ಟಾಪ್ 3 ಸೀರಿಯಲ್ಸ್

ಜೀ ಕನ್ನಡ ಹಾಗೂ ಕಲರ್ಸ್​ ಕನ್ನಡ ಧಾರಾವಾಹಿಗಳು ಟಾಪ್ ಮೂರರಲ್ಲಿ ಸ್ಥಾನ ಪಡೆದುಕೊಂಡಿವೆ. ಆ ಧಾರಾವಾಹಿಗಳು ಯಾವವು? ಆ ಪೈಕಿ ಯಾವ ಧಾರಾವಾಹಿ ಯಾವ ಸ್ಥಾನದಲ್ಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ.

ಟಿಆರ್​ಪಿಯಲ್ಲಿ ಮತ್ತೆ ಮೊದಲ ಸ್ಥಾನಕ್ಕೇರಿದ ‘ಗಟ್ಟಿಮೇಳ’; ಇಲ್ಲಿದೆ ಟಾಪ್ 3 ಸೀರಿಯಲ್ಸ್
ಗಟ್ಟಿಮೇಳ
ರಾಜೇಶ್ ದುಗ್ಗುಮನೆ
|

Updated on:May 18, 2023 | 2:41 PM

Share

ಕಿರುತೆರೆ ಲೋಕವೂ ಕಲರ್​ಫುಲ್ ಆಗಿದೆ. ಸಿನಿಮಾ ಗುಣಮಟ್ಟದಲ್ಲೇ ಧಾರಾವಾಹಿಗಳನ್ನು ನಿರ್ಮಾಣ ಮಾಡುವ ಕೆಲಸ ಆಗುತ್ತಿದೆ. ಧಾರಾವಾಹಿಗಳ ಮಧ್ಯೆ ಸಖತ್ ಕಾಂಪಿಟೇಷನ್ ಇದೆ. ಜೀ ಕನ್ನಡ (Zee Kannada) ಹಾಗೂ ಕಲರ್ಸ್​ ಕನ್ನಡ ಧಾರಾವಾಹಿಗಳು ಟಾಪ್ 3ರಲ್ಲಿ ಸ್ಥಾನ ಪಡೆದುಕೊಂಡಿವೆ. ಆ ಧಾರಾವಾಹಿಗಳು ಯಾವವು? ಆ ಪೈಕಿ ಯಾವ ಧಾರಾವಾಹಿ ಯಾವ ಸ್ಥಾನದಲ್ಲಿದೆ? ಆ ಬಗ್ಗೆ ಇಲ್ಲಿದೆ ಮಾಹಿತಿ. ಅಷ್ಟೇ ಅಲ್ಲ. ಟಾಪ್ 3 ಅಲ್ಲಿರುವ ಧಾರಾವಾಹಿಗಳ ಬಗ್ಗೆಯೂ ಇಲ್ಲಿ ಮಾಹಿತಿ ಇದೆ.

ಮೊದಲ ಸ್ಥಾನದಲ್ಲಿ ‘ಗಟ್ಟಿಮೇಳ’

ರಕ್ಷಿತ್ ಗೌಡ, ನಿಶಾ ರವಿಕೃಷ್ಣನ್, ಸುಧಾ ನರಸಿಂಹರಾಜು ಮೊದಲಾದವರು ನಟಿಸಿರುವ ‘ಗಟ್ಟಿಮೇಳ’ ಧಾರಾವಾಹಿ ಕಳೆದವಾರ ಎರಡನೇ ಸ್ಥಾನದಲ್ಲಿತ್ತು. ಈವಾರ ಮೊದಲ ಸ್ಥಾನಕ್ಕೇರಿದೆ. ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ಈ ಧಾರಾವಾಹಿ ಜನಮನ್ನಣೆ ಪಡೆದಿದೆ. ಈಗಾಗಲೇ ಧಾರಾವಾಹಿ 1000+ ಎಪಿಸೋಡ್ ಪೂರೈಸಿದೆ. ಧ್ರುವ ಮತ್ತು ಅದಿತಿ ಮದುವೆ ಟಿಆರ್​ಪಿ ಹೆಚ್ಚಲು ಕಾರಣ ಆಗಿದೆ.

ಎರಡನೇ ಸ್ಥಾನಕ್ಕೆ ಪುಟ್ಟಕ್ಕ..

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ. ಈ ಧಾರಾವಾಹಿ ಕಳೆದ ವಾರ ಮೊದಲ ಸ್ಥಾನದಲ್ಲಿತ್ತು. ಈ ಧಾರಾವಾಹಿ ಎರಡನೇ ಸ್ಥಾನಕ್ಕೆ ಇಳಿದಿದೆ. ಉಮಾಶ್ರೀ ಅವರು ನಟನೆ ಮೂಲಕ ಗಮನ ಸೆಳೆದಿದ್ದಾರೆ. ಅವರ ಪಾತ್ರ ವೀಕ್ಷಕರಿಗೆ ಇಷ್ಟವಾಗಿದೆ.

ಇದನ್ನೂ ಓದಿ: ಟಿಆರ್​ಪಿ ರೇಸ್​ನಲ್ಲಿ ಮೊದಲ ಸ್ಥಾನ ಕಾಯ್ದುಕೊಂಡ ಉಮಾಶ್ರೀ ಧಾರಾವಾಹಿ; ಇಲ್ಲಿದೆ ಟಾಪ್ 10 ಸೀರಿಯಲ್ಸ್

ಮೂರನೇ ಸ್ಥಾನದಲ್ಲಿ ಅಕ್ಕ-ತಂಗಿ ಕಥೆ

ಕಲರ್ಸ್ ಕನ್ನಡದ ‘ಲಕ್ಷ್ಮೀ ಬಾರಮ್ಮ’ ಹಾಗೂ ‘ಭಾಗ್ಯಲಕ್ಷ್ಮೀ’ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಇದು ಅಕ್ಕ ತಂಗಿ ಕಥೆ. ಈ ಎರಡೂ ಧಾರಾವಾಹಿಗಳು ಒಂದೇ ಟಿಆರ್​ಪಿ ಪಡೆದು ಮೂರನೇ ಸ್ಥಾನದಲ್ಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:40 pm, Thu, 18 May 23

ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಆನ್‍ಲೈನ್ ಗೇಮ್‍ನಲ್ಲಿ ಹಣ ಕಳೆದುಕೊಂಡ:ವಿಡಿಯೋ ಮಾಡಿಟ್ಟು ನೇಣಿಗೆ ಶರಣಾದ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಅಮರನಾಥ ಯಾತ್ರೆ; ಕಾಲ್ನಡಿಗೆಯಲ್ಲೇ ಬೋಲೆನಾಥನ ದರ್ಶನ ಪಡೆದ ಶೋಭಾ ಕರಂದ್ಲಾಜೆ
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಸಿಎಂ ಬದಲಾವಣೆ ಟಿವಿ ಡಿಬೇಟ್​ಗಳನ್ನು ವೀಕ್ಷಿಸುತ್ತಿದ್ದೇನೆ: ಹರಿಪ್ರಸಾದ್
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಅಮರನಾಥ ಗುಹೆಯ ಹಿಮಲಿಂಗಕ್ಕೆ ಇಂದು ಮೊದಲ ಆರತಿ; ಭಕ್ತರ ಹರ್ಷೋದ್ಘಾರ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಜನರಿಗೆ ತಮ್ಮ ಮನೆಯಲ್ಲೇ ಭೂದಾಖಲೆಗಳು ಸಿಗುವಂತಾಗಬೇಕು: ಕೃಷ್ಣ ಭೈರೇಗೌಡ
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಆಸ್ಪತ್ರೆಯಲ್ಲಿ ಡೇಟಾ ಆಪರೇಟರ್ ಆಗಿದ್ದ ಹರೀಶ್​ಗೆ ಮದುವೆ ಇಷ್ಟವಿರಲಿಲ್ಲವೇ?
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಹಾಸನ ವ್ಯಕ್ತಿಯ ಮರಣೋತ್ತರ ಪರೀಕ್ಷೆಯಲ್ಲಿ ಸ್ಫೋಟಕ ಅಂಶ ಬಯಲು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಕೆಪಿಸಿಸಿಯಿಂದ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಯವರಿಗೆ ದೂರು
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್
ಸಿಎಂ ವಿರುದ್ಧ ಬರ್ಮಣಿ ದೂರು ಸಲ್ಲಿಸಿದ್ದರೆ ಚೆನ್ನಾಗಿರುತಿತ್ತು: ಯತ್ನಾಳ್