AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ಇನ್ನೂ ಕೆಲವು ಧಾರಾವಾಹಿಗಳು ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದಿವೆ.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ
ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ರಾಜೇಶ್ ದುಗ್ಗುಮನೆ
|

Updated on: Jun 27, 2024 | 1:05 PM

Share

25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರ ನಟನೆ ಗಮನ ಸೆಳೆದಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಎರಡನೇ ಸ್ಥಾನ ಪಡೆದಿದೆ. ಕೂಡು ಕುಟುಂಬದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಕಳೆದ ವಾರಗಳ ಕಾಲ ಮೊದಲ ಸ್ಥಾನದಲ್ಲಿ ಇತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಇದು ಹೊಸ ಧಾರಾವಾಹಿ. ಈ ಧಾರಾವಾಹಿಗೆ ಭರ್ಜರಿ ಟಿಆಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಟಿಆಆರ್​ಪಿಯಲ್ಲಿ ಮೂರನೇ ಸ್ಥಾನದಲ್ಲಿ ಪಡೆದಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ಇದನ್ನೂ ಓದಿ: ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?

ಐದನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮಿ ಬಾರಮ್ಮ’ ಅನ್ನೋದು ವಿಶೇಷ. ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ