AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ಇನ್ನೂ ಕೆಲವು ಧಾರಾವಾಹಿಗಳು ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದಿವೆ.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ
ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ರಾಜೇಶ್ ದುಗ್ಗುಮನೆ
|

Updated on: Jun 27, 2024 | 1:05 PM

Share

25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರ ನಟನೆ ಗಮನ ಸೆಳೆದಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಎರಡನೇ ಸ್ಥಾನ ಪಡೆದಿದೆ. ಕೂಡು ಕುಟುಂಬದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಕಳೆದ ವಾರಗಳ ಕಾಲ ಮೊದಲ ಸ್ಥಾನದಲ್ಲಿ ಇತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಇದು ಹೊಸ ಧಾರಾವಾಹಿ. ಈ ಧಾರಾವಾಹಿಗೆ ಭರ್ಜರಿ ಟಿಆಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಟಿಆಆರ್​ಪಿಯಲ್ಲಿ ಮೂರನೇ ಸ್ಥಾನದಲ್ಲಿ ಪಡೆದಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ಇದನ್ನೂ ಓದಿ: ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?

ಐದನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮಿ ಬಾರಮ್ಮ’ ಅನ್ನೋದು ವಿಶೇಷ. ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ