AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ಇನ್ನೂ ಕೆಲವು ಧಾರಾವಾಹಿಗಳು ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದಿವೆ.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ
ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
ರಾಜೇಶ್ ದುಗ್ಗುಮನೆ
|

Updated on: Jun 27, 2024 | 1:05 PM

Share

25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರ ನಟನೆ ಗಮನ ಸೆಳೆದಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಎರಡನೇ ಸ್ಥಾನ ಪಡೆದಿದೆ. ಕೂಡು ಕುಟುಂಬದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಕಳೆದ ವಾರಗಳ ಕಾಲ ಮೊದಲ ಸ್ಥಾನದಲ್ಲಿ ಇತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಇದು ಹೊಸ ಧಾರಾವಾಹಿ. ಈ ಧಾರಾವಾಹಿಗೆ ಭರ್ಜರಿ ಟಿಆಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಟಿಆಆರ್​ಪಿಯಲ್ಲಿ ಮೂರನೇ ಸ್ಥಾನದಲ್ಲಿ ಪಡೆದಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ಇದನ್ನೂ ಓದಿ: ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?

ಐದನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮಿ ಬಾರಮ್ಮ’ ಅನ್ನೋದು ವಿಶೇಷ. ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು