‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ

ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಎರಡಂಕಿಯ ಟಿಆರ್ಪಿ ಪಡೆದಿತ್ತು. ಈಗಲೂ ಧಾರಾವಾಹಿಗೆ ಮತ್ತೆ ಅದೇ ರೀತಿಯ ಬೇಡಿಕೆ ಸೃಷ್ಟಿ ಆಗಿದೆ. ಈ ಧಾರಾವಾಹಿಗೆ ಹಲವು ಟ್ವಿಸ್ಟ್ಗಳು ಸಿಕ್ಕಿರುವುದರಿಂದ ಧಾರಾವಾಹಿಯನ್ನು ಜನರು ಹೆಚ್ಚೆಚ್ಚು ವೀಕ್ಷಿಸುತ್ತಿದ್ದಾರೆ. ಇನ್ನೂ ಕೆಲವು ಧಾರಾವಾಹಿಗಳು ಟಿಆರ್​ಪಿ ರೇಸ್​ನಲ್ಲಿ ಸ್ಥಾನ ಪಡೆದಿವೆ.

‘ಪುಟ್ಟಕ್ಕ’ನೇ ನಂಬರ್ 1: ಯಾರೂ ಊಹಿಸದ ಟಿಆರ್​ಪಿ ಪಡೆದ ಹೊಸ ಧಾರಾವಾಹಿ
ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?
Follow us
|

Updated on: Jun 27, 2024 | 1:05 PM

25ನೇ ವಾರದ ಟಿಆರ್​ಪಿ ಬಂದಿದೆ. ಟಿಆರ್​ಪಿಯಲ್ಲಿ (TRP) ಏರಿಳಿತ ಆಗುತ್ತಲೇ ಇರುತ್ತದೆ. ಅದೇ ರೀತಿ ಟಿಆರ್​ಪಿ ವಿವರ ಸಿಕ್ಕಿದೆ. ಈ ಪೈಕಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಮೊದಲ ಸ್ಥಾನ ಪಡೆದಿದೆ. ಈ ಧಾರಾವಾಹಿ ಬೆಂಗಳೂರು ನಗರ ಹಾಗೂ ರಾಜ್ಯದಲ್ಲಿ ಮೊದಲ ಸ್ಥಾನ ಕಾಪಾಡಿಕೊಂಡಿದೆ. ಕಳೆದ ಕೆಲ ವಾರಗಳಿಂದ ಈ ಧಾರಾವಾಹಿ ಮೊದಲ ಸ್ಥಾನದಲ್ಲಿ ಮುಂದುವರಿಯುತ್ತಿದೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಉಮಾಶ್ರೀ, ಸಂಜನಾ ಬುರ್ಲಿ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಉಮಾಶ್ರೀ ಮೊದಲಾದವರ ನಟನೆ ಗಮನ ಸೆಳೆದಿದೆ. ಈ ಧಾರಾವಾಹಿ ಕಳೆದ ಕೆಲವು ವಾರಗಳಿಂದ ಮೊದಲ ಸ್ಥಾನ ಕಾಪಾಡಿಕೊಂಡು ಬರುತ್ತಿದೆ. ‘ಲಕ್ಷ್ಮೀ ನಿವಾಸ’ ಧಾರಾವಾಹಿ ಎರಡನೇ ಸ್ಥಾನ ಪಡೆದಿದೆ. ಕೂಡು ಕುಟುಂಬದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಈ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಕಳೆದ ವಾರಗಳ ಕಾಲ ಮೊದಲ ಸ್ಥಾನದಲ್ಲಿ ಇತ್ತು.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಇದು ಹೊಸ ಧಾರಾವಾಹಿ. ಈ ಧಾರಾವಾಹಿಗೆ ಭರ್ಜರಿ ಟಿಆಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಟಿಆಆರ್​ಪಿಯಲ್ಲಿ ಮೂರನೇ ಸ್ಥಾನದಲ್ಲಿ ಪಡೆದಿದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ ಹಾಗೂ ವೈಷ್ಣವಿ ಗೌಡ ನಟಿಸಿದ್ದಾರೆ.

ಇದನ್ನೂ ಓದಿ: ಎರಡಂಕಿ ಸಮೀಪಿಸಿತು ಈ ಧಾರಾವಾಹಿಯ ಟಿಆರ್​ಪಿ; ‘ನಿನಗಾಗಿ’ ಸೀರಿಯಲ್​ಗೆ ಎಷ್ಟನೇ ಸ್ಥಾನ?

ಐದನೇ ಸ್ಥಾನದಲ್ಲಿ ‘ಲಕ್ಷ್ಮಿ ಬಾರಮ್ಮ’ ಧಾರಾವಾಹಿ ಇದೆ. ಟಾಪ್​ ಐದರಲ್ಲಿ ಸ್ಥಾನ ಪಡೆದ ಕಲರ್ಸ್​ ಕನ್ನಡದ ಏಕೈಕ ಧಾರಾವಾಹಿ ಎಂದರೆ ಅದು ‘ಲಕ್ಷ್ಮಿ ಬಾರಮ್ಮ’ ಅನ್ನೋದು ವಿಶೇಷ. ಆರನೇ ಸ್ಥಾನದಲ್ಲಿ ‘ಅಮೃತಧಾರೆ ಧಾರಾವಾಹಿ’ ಇದೆ. ಕಳೆದ ವಾರಗಳಲ್ಲಿ ಈ ಧಾರಾವಾಹಿ ನಾಲ್ಕು ಅಥವಾ ಐದನೇ ಸ್ಥಾನದಲ್ಲಿ ಇರುತ್ತಿದ್ದವು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡರ ಜಾಮೀನು ಪ್ರಕ್ರಿಯೆಯ ಬಗ್ಗೆ ವಕೀಲ ಹೇಳಿದ್ದಿಷ್ಟು?
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಪವಿತ್ರಾ ಗೌಡ ಭೇಟಿಯಾಗಲು ಜೈಲಿಗೆ ಬಂದ ವಕೀಲ ಮಾಧ್ಯಮಕ್ಕೆ ಉಪನ್ಯಾಸ ನೀಡಿದರು!
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ