AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿಗೆ ಪ್ರಪೋಸ್ ಮಾಡಿಯೇ ಬಿಟ್ಟ ಕರ್ಣ; ಮಗುವಿನಂತೆ ಮಲಗಿಬಿಟ್ಟ ಕಥಾ ನಾಯಕ

Karna Kannada Serial: ಕರ್ಣ ಧಾರಾವಾಹಿಯಲ್ಲಿ ನಿಧಿಗೆ ಮೊದಲಿಗೆ ಕರ್ಣನ ಮೇಲೆ ಪ್ರೀತಿ ಮೂಡಿತು ಮತ್ತು ಅದನ್ನು ಕರ್ಣನ ಎದುರು ಹಂಚಿಕೊಂಡಳು. ಆದರೆ, ಕರ್ಣ ಇದಕ್ಕೆ ಮೊದಲು ಒಪ್ಪಿಕೊಂಡೇ ಇರಲಿಲ್ಲ. ಆ ಬಳಿಕ ಕರ್ಣನಿಗೂ ನಿಧಾನವಾಗಿ ನಿಧಿಯ ಮೇಲೆ ಪ್ರೀತಿ ಮೂಡುವಂತೆ ಆಯಿತು. ಈಗ ಇಬ್ಬರ ಮಧ್ಯೆ ಸಂಪೂರ್ಣವಾಗಿ ಪ್ರೀತಿ ಮೂಡಿದೆ. ಟೀಚರ್ ಹಾಗೂ ಶಿಷ್ಯೆ ಮಧ್ಯೆ ಪ್ರೀತಿ ಅರಳಿದೆ.

ನಿಧಿಗೆ ಪ್ರಪೋಸ್ ಮಾಡಿಯೇ ಬಿಟ್ಟ ಕರ್ಣ; ಮಗುವಿನಂತೆ ಮಲಗಿಬಿಟ್ಟ ಕಥಾ ನಾಯಕ
Karna (2)
 ಶ್ರೀಲಕ್ಷ್ಮೀ ಎಚ್
| Edited By: |

Updated on: Sep 14, 2025 | 5:18 PM

Share

‘ಕರ್ಣ’ ಧಾರಾವಾಹಿಯಲ್ಲಿ ಒಂದು ಮಹತ್ವದ ತಿರುವು ಬಂದಿದೆ. ಈ ಧಾರಾವಾಹಿಯಲ್ಲಿ ಕರ್ಣ ಹಾಗೂ ನಿಧಿ ಮಧ್ಯೆ ಪ್ರೀತಿ ಮೂಡಿತ್ತು. ಆದರೆ, ಇದನ್ನು ಯಾರೂ ಹೇಳಿಕೊಂಡಿರಲಿಲ್ಲ. ಕೊನೆಗೂ ಧಾರಾವಾಹಿ  ದೊಡ್ಡ ತಿರುವು ಪಡೆದುಕೊಂಡಿದೆ. ಕರ್ಣನು ನಿಧಿಗೆ ಪ್ರಪೋಸ್ ಮಾಡಿಯೇ ಬಿಟ್ಟಿದ್ದಾನೆ. ಅದೂ ನದಿಯ ಮಧ್ಯೆ ಎಂಬುದು ವಿಶೇಷ. ಈ ಸಂದರ್ಭದ ಪ್ರೋಮೋವನ್ನು ಜೀ ಕನ್ನಡ ವಾಹಿನಿಯು ಹಂಚಿಕೊಂಡಿದೆ. ಈ ಪ್ರೋಮೋ ಅನೇಕರಿಗೆ ಇಷ್ಟ ಆಗಿದೆ.

ನಿಧಿಗೆ ಮೊದಲಿಗೆ ಕರ್ಣನ ಮೇಲೆ ಪ್ರೀತಿ ಮೂಡಿತು ಮತ್ತು ಅದನ್ನು ಕರ್ಣನ ಎದುರು ಹಂಚಿಕೊಂಡಳು. ಆದರೆ, ಕರ್ಣ ಇದಕ್ಕೆ ಮೊದಲು ಒಪ್ಪಿಕೊಂಡೇ ಇರಲಿಲ್ಲ. ಆ ಬಳಿಕ ಕರ್ಣನಿಗೂ ನಿಧಾನವಾಗಿ ನಿಧಿಯ ಮೇಲೆ ಪ್ರೀತಿ ಮೂಡುವಂತೆ ಆಯಿತು. ಈಗ ಇಬ್ಬರ ಮಧ್ಯೆ ಸಂಪೂರ್ಣವಾಗಿ ಪ್ರೀತಿ ಮೂಡಿದೆ. ಟೀಚರ್ ಹಾಗೂ ಶಿಷ್ಯೆ ಮಧ್ಯೆ ಪ್ರೀತಿ ಅರಳಿದೆ.

ನಿಧಿ, ಕರ್ಣ ಸೇರಿದಂತೆ ಇಡೀ ಫ್ಯಾಮಿಲಿ ಮಾರಿಗುಡಿಗೆ ತೆರಳಿದೆ. ಅಲ್ಲಿ, ಕರ್ಣ ಹಾಗೂ ನಿಧಿ ಮತ್ತಷ್ಟು ಆಪ್ತರಾದರು. ಕರ್ಣನೇ ಬಂದು ನಿಧಿಗೆ ಪ್ರಪೋಸ್ ಮಾಡಿದ್ದಾನೆ. ಕರ್ಣನು ತೆಪ್ಪದ ಮೇಲೆ ಕುಳಿತು, ‘ಇವನು ಕಳ್ಳ. ಮೊದಲು ಹಾರ್ಟ್ ನನಗೋಸ್ಕರ ಮಾತ್ರ ಲಬ್​ಡಬ್ ಅಂತಿದ್ದ, ಈಗ ನಿಗೂ ಸೇರಿ ಲಬ್​​ಡಬ್ ಅಂತಿದಾನೆ. ಐ ಲವ್​ ಯೂ ನಿಧಿ’ ಎಂದು ಕರ್ಣ ಹೇಳಿದ್ದಾನೆ. ಆ ಬಳಿಕ ಮಗುವಿನಂತೆ ನಿಧಿ ಮಡಿಲಲ್ಲಿ ಕರ್ಣ ಮಲಗಿದ್ದಾನೆ.

View this post on Instagram

A post shared by Zee Kannada (@zeekannada)

ನಿಧಿ ಹಾಗೂ ಕರ್ಣ ಮಧ್ಯೆ ಪ್ರೀತಿ ಮೂಡಿದೆ ನಿಜ. ಆದರೆ, ಆತ ಅಸಲಿಗೆ ಯಾರನ್ನು ಮದುವೆ ಆಗುತ್ತಾನೆ ಎಂಬುದೇ ಸದ್ಯದ ಕುತೂಹಲ. ಏಕೆಂದರೆ ನಿಧಿ ಅಕ್ಕ ನಿತ್ಯಾ ಪಾತ್ರ ಕೂಡ ಧಾರಾವಾಹಿಯಲ್ಲಿ ಹೈಲೈಟ್ ಆಗಿದೆ. ಆಕೆ ಕೂಡ ಕರ್ಣನ ಮದುವೆ ಆಗುತ್ತಾಳೆ ಎಂದು ಹೇಳಲಾಗುತ್ತಿದೆ. ಆದರೆ, ಈ ವಿಚಾರ ಇನ್ನೂ ಅಧಿಕೃತ ಆಗಿಲ್ಲ.

ಸದ್ಯ ಮಾರಿಗುಡಿ ಕಥೆಯನ್ನು ಧಾರಾವಾಹಿಯಲ್ಲಿ ಹೈಲೈಟ್ ಮಾಡಲಾಗುತ್ತಿದೆ. ಈ ಊರಿಗೂ ಕರ್ಣನಿಗೆ, ನಿಧಿ ಹಾಗೂ ನಿತ್ಯಾಗೆ ಕನೆಕ್ಷನ್ ಇದೆ. ಅದು ಏನು ಎಂಬುದು ಮುಂದಿನ ದಿನಗಳಲ್ಲಿ ರಿವೀಲ್ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್