AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್

ಬಿಗ್ ಬಾಸ್ ಮನೆಯಲ್ಲಿ ಕೊನೆಯ ದಿನಗಳಲ್ಲಿ ಕಾರ್ತಿಕ್ ಹಾಗೂ ಸಂಗೀತಾ ಮಧ್ಯೆ ಜಗಳ ಏರ್ಪಟ್ಟಿತ್ತು. ಇದನ್ನು ಅವರು ಮುಂದುವರಿಸಿಲ್ಲ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಕಾರ್ತಿಕ್ -ನಮ್ರತಾ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿದೆ.

ಲೈವ್​ನಲ್ಲಿ ನಮ್ರತಾ ಗೌಡ ಅಂದ ಹೊಗಳಿದ ಕಾರ್ತಿಕ್ ಮಹೇಶ್; ವಿಡಿಯೋ ವೈರಲ್
ಕಾರ್ತಿಕ್-ನಮ್ರತಾ
ರಾಜೇಶ್ ದುಗ್ಗುಮನೆ
|

Updated on: Feb 05, 2024 | 10:31 AM

Share

‘ಬಿಗ್ ಬಾಸ್’ (Bigg Boss) ಮನೆಯಲ್ಲಿ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಗೌಡ ಮಧ್ಯೆ ಒಳ್ಳೆಯ ಬಾಂಡಿಂಗ್ ಬೆಳೆದಿತ್ತು. ಇಬ್ಬರೂ ಕೈ ಕೈ ಹಿಡಿದು ಸುತ್ತಾಡಿಕೊಂಡಿದ್ದರು. ಈಗ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಕಾರ್ತಿಕ್ ಮಹೇಶ್ ಹಾಗೂ ನಮ್ರತಾ ಮಧ್ಯೆ ಇದ್ದ ಬಾಂಡಿಂಗ್ ಮುಂದುವರಿದಿದೆ. ಇತ್ತೀಚೆಗೆ ಇನ್​ಸ್ಟಾಗ್ರಾಮ್ ಲೈವ್ ಬಂದಿದ್ದರು ಕಾರ್ತಿಕ್. ಈ ವೇಳೆ ಕಾರ್ತಿಕ್ ಅವರು ನಮ್ರತಾನ ಅಂದ ಹೊಗಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕಾರ್ತಿಕ್ ಮಹೇಶ್ ಅವರು ನಮ್ರತಾ ಜೊತೆ ಒಳ್ಳೆಯ ಫ್ರೆಂಡ್​ಶಿಪ್ ಬೆಳೆಸಿಕೊಂಡಿದ್ದಾರೆ. ಬಿಗ್ ಬಾಸ್ ವೀಕ್ಷಕರಿಗೆ ಇದು ಗೊತ್ತಾಗಿತ್ತು. ಕೊನೆಯ ದಿನಗಳಲ್ಲಿ ಇಬ್ಬರ ಮಧ್ಯೆ ಜಗಳ ಏರ್ಪಟ್ಟಿತ್ತು. ಆದರೆ, ಇದನ್ನು ಅವರು ಮುಂದುವರಿಸಿಲ್ಲ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಕಾರ್ತಿಕ್ ಹಾಗೂ ನಮ್ರತಾ ಫ್ರೆಂಡ್​ಶಿಪ್ ಮುಂದುವರಿಸಿದ್ದಾರೆ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ.

ಇತ್ತೀಚೆಗೆ ಕಾರ್ತಿಕ್ ಮಹೇಶ್ ಅವರು ಇನ್​ಸ್ಟಾಗ್ರಾಮ್​ನಲ್ಲಿ ಲೈವ್ ಬಂದಿದ್ದರು. ಈ ವೇಳೆ ಅವರು ನಮ್ರತಾನಾ ಸೇರ್ಪಡೆ ಮಾಡಿದ್ದಾರೆ. ಈ ಸಂದರ್ಭದಲ್ಲಿ ನಮ್ರತಾ ಡ್ಯಾನ್ಸ್ ಕ್ಲಾಸ್​ನಲ್ಲಿ ಇದ್ದರು. ಆದರೂ ಅವರು ಕಾರ್ತಿಕ್​ಗೋಸ್ಕರ ಸಮಯ ಮಾಡಿಕೊಂಡಿದ್ದಾರೆ. ‘ಡ್ಯಾನ್ಸ್ ಕ್ಲಾಸ್​ನಲ್ಲಿ ಇದ್ದರೂ ಚೆನ್ನಾಗಿ ಕಾಣುತ್ತಾ ಇದೀರಾ. ಸೈಡ್​ಗೆ ತಿರುಗಿದ್ರಲ್ಲ ಆಗ ನಿಮ್ಮ ಮೂಗುಬೊಟ್ಟು ಚೆನ್ನಾಗಿ ಕಾಣುತ್ತಿತ್ತು’ ಎಂದರು ಕಾರ್ತಿಕ್. ‘ಇದನ್ನು ನಿಲ್ಲಿಸಿ’ ಎಂದರು ನಮ್ರತಾ.

ವೈರಲ್ ಆದ ವಿಡಿಯೋ

ಈ ವಿಡಿಯೋ ವೈರಲ್ ಆಗಿದೆ. ಕೆಲವರು ಸ್ನೇಹಿತ್ ಅವರನ್ನು ಎಳೆದು ತಂದಿದ್ದಾರೆ. ಬಿಗ್ ಬಾಸ್​ ಮನೆಯಲ್ಲಿ ಸ್ನೇಹಿತ್ ಹಾಗೂ ನಮ್ರತಾ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಈ ಗೆಳೆತನ ಉಳಿದುಕೊಂಡಿಲ್ಲ. ಹೀಗಾಗಿ, ಈ ವಿಡಿಯೋ ಕೊನೆಯಲ್ಲಿ ಸ್ನೇಹಿತ್ ಫೋಟೋ ಹಾಕಿ ‘ಕರಿಮಣಿ ಮಾಲೀಕ ನೀನಲ್ಲ’ ಸಾಂಗ್ ಹಾಕಲಾಗಿದೆ.

ಇದನ್ನೂ ಓದಿ: ಶೀಘ್ರವೇ ಬರಲಿದೆ ‘ಬಿಗ್ ಬಾಸ್ ಕನ್ನಡ’ ಒಟಿಟಿ ಸೀಸನ್? ಹುಟ್ಟಿದೆ ಹೀಗೊಂದು ಸುದ್ದಿ

‘ಬಿಗ್ ಬಾಸ್ ಕನ್ನಡ ಸೀಸನ್ 10’ ಮುಗಿದು ವಾರ ಕಳೆದರೂ ಅದರ ಬಗ್ಗೆ ಆಗುತ್ತಿರುವ ಚರ್ಚೆ ನಿಂತಿಲ್ಲ. ಹೀಗಿರುವಾಗಲೇ ‘ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ 2’ ಬರಲಿದೆ ಎನ್ನುವ ಸುದ್ದಿ ಹರಿದಾಡಿದೆ. ಈ ಬಗ್ಗೆ ಭರ್ಜರಿ ಚರ್ಚೆಗಳು ನಡೆಯುತ್ತಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ