AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಜತೆ ರೂಪೇಶ್ ಶೆಟ್ಟಿ ಕ್ಲೋಸ್ ಆಗಿದ್ದಾರೆ. ಒಟಿಟಿ ಸೀಸನ್​ನಿಂದ ಇವರ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಜೋಡಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ.

ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್
ಸಾನ್ಯಾ-ರೂಪೇಶ್-ಸುದೀಪ್
TV9 Web
| Edited By: |

Updated on:Oct 08, 2022 | 10:39 PM

Share

ರೂಪೇಶ್ ಶೆಟ್ಟಿ (Roopesh Shetty) ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲಾ ಸ್ಪರ್ಧಿಗಳ ಜತೆ ಮಿಂಗಲ್ ಆಗುತ್ತಾರೆ. ಅದರಲ್ಲೂ ಮಹಿಳಾ ಸ್ಪರ್ಧಿಗಳ ಜತೆ ಅವರು ಹೆಚ್ಚು ಕ್ಲೋಸ್ ಆಗಿದ್ದಾರೆ. ಈ ವಿಚಾರ ಪ್ರತಿ ಬಾರಿ ವೀಕೆಂಡ್​ನಲ್ಲಿ ಹೈಲೈಟ್ ಆಗುತ್ತದೆ. ಕಿಚ್ಚ ಸುದೀಪ್ (Kichcha Sudeep) ಅವರು ಈ ವಿಚಾರದಲ್ಲಿ ಸದಾ ಕಾಲೆಳೆಯುತ್ತಲೇ ಬರುತ್ತಿದ್ದಾರೆ. ಈ ವಾರ ಸುದೀಪ್ ಒಂದು ಹೆಜ್ಜೆ ಮುಂದೆ ಹೋಗಿದ್ದಾರೆ. ರೂಪೇಶ್ ಶೆಟ್ಟಿಗೆ ಸುದೀಪ್ ಅವರು ಫನ್ನಿ ಆಗಿಯೇ ಕಾಲೆಳೆದಿದ್ದಾರೆ. ಇದನ್ನು ಕೇಳಿ ಮನೆ ಮಂದಿ ನಕ್ಕಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಸಾನ್ಯಾ ಐಯ್ಯರ್ ಜತೆ ರೂಪೇಶ್ ಶೆಟ್ಟಿ ಕ್ಲೋಸ್ ಆಗಿದ್ದಾರೆ. ಒಟಿಟಿ ಸೀಸನ್​ನಿಂದ ಇವರ ಕೆಮಿಸ್ಟ್ರಿ ಸಖತ್ ಆಗಿ ವರ್ಕೌಟ್ ಆಗಿದೆ. ಈ ಜೋಡಿಗೆ ರಾಜ್ಯಾದ್ಯಂತ ಅಭಿಮಾನಿಗಳು ಹುಟ್ಟಿಕೊಂಡಿದ್ದಾರೆ. ‘ನಮ್ಮ ಮಧ್ಯೆ ಇರೋದು ಫ್ರೆಂಡ್​ಶಿಪ್ ಮಾತ್ರ’ ಎಂದು ರೂಪೇಶ್ ಶೆಟ್ಟಿ ಆಗಾಗ ಸ್ಪಷ್ಟನೆ ನೀಡುತ್ತಲೇ ಇರುತ್ತಾರೆ. ಟಿವಿ ಸೀಸನ್​ನಲ್ಲಿ ರೂಪೇಶ್ ಶೆಟ್ಟಿ ಅವರು ಸಾನ್ಯಾ ಜತೆಗೆ ಅನೇಕ ಮಹಿಳಾ ಸ್ಪರ್ಧಿಗಳ ಜತೆ ಕ್ಲೋಸ್ ಆಗಿದ್ದಾರೆ. ಈ ವಿಚಾರದಲ್ಲಿ ಸುದೀಪ್ ಅವರು ಕಾಲೆಳೆದಿದ್ದಾರೆ.

‘ರೂಪೇಶ್ ಅವರೇ ನೀವು ಬಿಗ್ ಬಾಸ್ ಮನೆಯ ಯೂನಿವರ್ಸಿಟಿ’ ಎಂದರು ಸುದೀಪ್. ಇದು ಏಕೆ ಎಂದು ರೂಪೇಶ್ ಶೆಟ್ಟಿ ಪ್ರಶ್ನೆ ಮಾಡಿದರು. ಅದಕ್ಕೆ ಸುದೀಪ್ ನಗುತ್ತಲೇ ಉತ್ತರ ನೀಡಿದರು. ‘ರೂಪೇಶ್ ಅವರು ಈ ಬಾರಿ ಎಲ್ಲರ ಜತೆ ಕ್ಲೋಸ್ ಆಗಿದ್ದಾರೆ. ಅಡುಗೆ ಮನೆಯಲ್ಲಿ ಯಾರ ಜತೆ ಮಾತನಾಡಬೇಕು, ಬಾತ್​ರೂಂನಲ್ಲಿದ್ದಾಗ ಯಾರ ಜತೆ ಮಾತನಾಡಬೇಕು, ಲೈಟ್ ಆಫ್ ಆದಾಗ ಯಾರ ಜತೆ ಮಾತನಾಡಬೇಕು ಎಂಬುದು ಅವರಿಗೆ ಗೊತ್ತಿದೆ’ ಎಂದು ಸುದೀಪ್ ಹೇಳಿದರು. ಇದನ್ನು ಕೇಳಿದ ರೂಪೇಶ್ ಆ ರೀತಿ ಇಲ್ಲ ಎಂದು ನಕ್ಕರು.

ಇದನ್ನೂ ಓದಿ: ‘ಬಿಗ್ ಬಾಸ್ ಶುರುವಾದಾಗ ನಾನು ಬಂದು ಪ್ರೀತಿ ಮಾಡಿ ಅಂತ ಹೇಳಿದ್ನಾ?’; ಸುದೀಪ್ ಪ್ರಶ್ನೆಗೆ ಕಂಗಾಲಾದ ರೂಪೇಶ್

‘ನಾನು ಎಲ್ಲರ ಜತೆ ಕ್ಲೋಸ್ ಇದ್ದೀನಿ. ಎಲ್ಲರ ಜತೆಯೂ ಫ್ರೆಂಡ್​ಶಿಪ್ ಅಷ್ಟೇ ಇರೋದು’ ಎಂದು ರೂಪೇಶ್​ ಹೇಳಿದರು. ‘ನೀವು ಫ್ರೆಂಡ್​ಶಿಪ್​ನೇ ಮಾಡಿಕೊಂಡಿರೋದು’ ಎಂದು ಸುದೀಪ್ ಹೇಳಿದ್ದಾರೆ.

Published On - 10:18 pm, Sat, 8 October 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?