AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಒಳಗೆ ಬಂದು ಯಾರಿಗೂ ಗೊತ್ತಾಗದ ರೀತಿ ಅಡುಗೆ ಮಾಡಿ ಹೋಗಿದ್ದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 6’ ಅನ್ನು ಸುದೀಪ್ ಅವರು ನಡೆಸಿಕೊಟ್ಟಿದ್ದರು. ಈ ಸೀಸನ್ ಗಮನ ಸೆಳೆದಿತ್ತು. ಅನುಪಮಾ ಗೌಡ, ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ದಿವಾಕರ್ ಮೊದಲಾದವರು ಈ ಸೀಸನ್​ನಲ್ಲಿ ಇದ್ದರು. ಈ ಸೀಸನ್​ನಲ್ಲಿ ಸರ್​ಪ್ರೈಸ್ ಕೊಟ್ಟಿದ್ದರು ಸುದೀಪ್.

ದೊಡ್ಮನೆ ಒಳಗೆ ಬಂದು ಯಾರಿಗೂ ಗೊತ್ತಾಗದ ರೀತಿ ಅಡುಗೆ ಮಾಡಿ ಹೋಗಿದ್ದ ಸುದೀಪ್
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 03, 2024 | 7:31 AM

Share

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್’ನ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುದೀಪ್ ಬಿಗ್ ಬಾಸ್ ನಡೆಸಿಕೊಡ್ತಾರೆ ಎಂದರೆ ಟಿಆರ್​ಪಿ ಬರೋದು ಪಕ್ಕಾ. ಈ ಮೊದಲು ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವಾಗ ದೊಡ್ಮನೆ ಒಳಗೆ ಬಂದು ಅಡುಗೆ ಮಾಡಿ ಹೋಗಿದ್ದರು. ಇದು ವೀಕ್ಷಕರಿಗೆ ಸರ್​ಪ್ರೈಸ್ ಆಗಿತ್ತು. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಬಿಗ್ ಬಾಸ್ ಕನ್ನಡ ಸೀಸನ್ 6’ ಅನ್ನು ಸುದೀಪ್ ಅವರು ನಡೆಸಿಕೊಟ್ಟಿದ್ದರು. ಈ ಸೀಸನ್ ಗಮನ ಸೆಳೆದಿತ್ತು. ಅನುಪಮಾ ಗೌಡ, ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ದಿವಾಕರ್ ಮೊದಲಾದವರು ಈ ಸೀಸನ್​ನಲ್ಲಿ ಇದ್ದರು. ಈ ಸೀಸನ್​ನಲ್ಲಿ ಸರ್​ಪ್ರೈಸ್ ಕೊಟ್ಟಿದ್ದರು ಸುದೀಪ್.

ಅಡುಗೆ ಮನೆಗೆ ಬಂದು ಕೆಲವರು ಅಡುಗೆ ಮಾಡಿ ಹೋಗಿದ್ದರು. ಅಲ್ಲಿ ಮುಖ ರಿವೀಲ್ ಆಗಿರಲಿಲ್ಲ. ಎಲ್ಲರೂ ಮುಖಕ್ಕೆ ಏನನ್ನೂ ಹಾಕಿಕೊಂಡು ಬಂದು ಅಡುಗೆ ಮಾಡಿದ್ದರು. ಅಲ್ಲಿ ಅಡುಗೆ ಮಾಡಿದವರು ಯಾರು ಎಂಬುದು ಯಾರಿಗೂ ತಿಳಿದಿರಲಿಲ್ಲ. ಆ ಬಳಿಕ ಹೊರ ಬಂದು ಮುಖವನ್ನು ರಿವೀಲ್ ಮಾಡಲಾಯಿತು.

ಈ ವೇಳೆ ಒಬ್ಬೊಬ್ಬರಾಗಿಯೇ ಮುಖ ರಿವೀಲ್ ಮಾಡುತ್ತಾ ಹೋದರು. ಮೊದಲು ಚಂದನ್ ಕುಮಾರ್ ಅವರು ತಮ್ಮ ಮುಖ ತೋರಿಸಿದರು. ಹೀಗೆ, ಹಲವರು ಮುಖ ರಿವೀಲ್ ಮಾಡಿದರು. ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ತಮ್ಮ ಮುಖವನ್ನು ತೋರಿಸಿದರು. ಆಗ ಎಲ್ಲರಿಗೂ ಶಾಕ್ ಆಯಿತು. ಅದು ಸುದೀಪ್ ಎನ್ನುವ ವಿಚಾರ ತಿಳಿದು ಅಚ್ಚರಿ ಆಯಿತು. ಆ ಸೀಸನ್​ನಲ್ಲಿ ಚಂದನ್ ಶೆಟ್ಟಿ ಅವರು ಗೆದ್ದಿದ್ದರು.

ಇದನ್ನೂ ಓದಿ: ಬಿಗ್​ಬಾಸ್​ನಿಂದ ಬಂದು ಕಿಚ್ಚ ಸುದೀಪ್​ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ

ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ನಡೆಸಿಕೊಡುವಾಗ ಅನೇಕ ಬಾರಿ ಮನೆಯಿಂದ ಅಡುಗೆ ಮಾಡಿ ಕಳುಹಿಸಿದ್ದು ಇದೆ. ಈ ಬಾರಿಯೂ ಅದನ್ನು ಮುಂದುವರಿಸೋ ಸಾಧ್ಯತೆ ಇದೆ. ಈ ಬಾರಿಯೂ ಕಳೆದ ಸೀಸನ್ ರೀತಿಯೇ ಮನೆ ಒಳಗೆ ಬಂದು ಅಡುಗೆ ಮಾಡಿ ಹೋಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಇದು ನಿಜವಾಗಲಿ ಎಂಬುದು ಫ್ಯಾನ್ಸ್ ಕೋರಿಕೆ. ಇನ್ನುಮುಂದೆ ಸುದೀಪ್ ಬಿಗ್ ಬಾಸ್​ನಲ್ಲಿ ಇರುವುದಿಲ್ಲ ಎಂಬ ವಿಚಾರವೇ ಬೇಸರ ಮೂಡಿಸುವಂತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್