AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಮನೆ ಒಳಗೆ ಬಂದು ಯಾರಿಗೂ ಗೊತ್ತಾಗದ ರೀತಿ ಅಡುಗೆ ಮಾಡಿ ಹೋಗಿದ್ದ ಸುದೀಪ್

‘ಬಿಗ್ ಬಾಸ್ ಕನ್ನಡ ಸೀಸನ್ 6’ ಅನ್ನು ಸುದೀಪ್ ಅವರು ನಡೆಸಿಕೊಟ್ಟಿದ್ದರು. ಈ ಸೀಸನ್ ಗಮನ ಸೆಳೆದಿತ್ತು. ಅನುಪಮಾ ಗೌಡ, ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ದಿವಾಕರ್ ಮೊದಲಾದವರು ಈ ಸೀಸನ್​ನಲ್ಲಿ ಇದ್ದರು. ಈ ಸೀಸನ್​ನಲ್ಲಿ ಸರ್​ಪ್ರೈಸ್ ಕೊಟ್ಟಿದ್ದರು ಸುದೀಪ್.

ದೊಡ್ಮನೆ ಒಳಗೆ ಬಂದು ಯಾರಿಗೂ ಗೊತ್ತಾಗದ ರೀತಿ ಅಡುಗೆ ಮಾಡಿ ಹೋಗಿದ್ದ ಸುದೀಪ್
ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 03, 2024 | 7:31 AM

Share

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್’ನ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುದೀಪ್ ಬಿಗ್ ಬಾಸ್ ನಡೆಸಿಕೊಡ್ತಾರೆ ಎಂದರೆ ಟಿಆರ್​ಪಿ ಬರೋದು ಪಕ್ಕಾ. ಈ ಮೊದಲು ಸುದೀಪ್ ಅವರು ಬಿಗ್ ಬಾಸ್ ನಡೆಸಿಕೊಡುವಾಗ ದೊಡ್ಮನೆ ಒಳಗೆ ಬಂದು ಅಡುಗೆ ಮಾಡಿ ಹೋಗಿದ್ದರು. ಇದು ವೀಕ್ಷಕರಿಗೆ ಸರ್​ಪ್ರೈಸ್ ಆಗಿತ್ತು. ಆ ಬಗ್ಗೆ ಇಲ್ಲಿದೆ ಮಾಹಿತಿ.

‘ಬಿಗ್ ಬಾಸ್ ಕನ್ನಡ ಸೀಸನ್ 6’ ಅನ್ನು ಸುದೀಪ್ ಅವರು ನಡೆಸಿಕೊಟ್ಟಿದ್ದರು. ಈ ಸೀಸನ್ ಗಮನ ಸೆಳೆದಿತ್ತು. ಅನುಪಮಾ ಗೌಡ, ನಿವೇದಿತಾ ಗೌಡ, ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್, ದಿವಾಕರ್ ಮೊದಲಾದವರು ಈ ಸೀಸನ್​ನಲ್ಲಿ ಇದ್ದರು. ಈ ಸೀಸನ್​ನಲ್ಲಿ ಸರ್​ಪ್ರೈಸ್ ಕೊಟ್ಟಿದ್ದರು ಸುದೀಪ್.

ಅಡುಗೆ ಮನೆಗೆ ಬಂದು ಕೆಲವರು ಅಡುಗೆ ಮಾಡಿ ಹೋಗಿದ್ದರು. ಅಲ್ಲಿ ಮುಖ ರಿವೀಲ್ ಆಗಿರಲಿಲ್ಲ. ಎಲ್ಲರೂ ಮುಖಕ್ಕೆ ಏನನ್ನೂ ಹಾಕಿಕೊಂಡು ಬಂದು ಅಡುಗೆ ಮಾಡಿದ್ದರು. ಅಲ್ಲಿ ಅಡುಗೆ ಮಾಡಿದವರು ಯಾರು ಎಂಬುದು ಯಾರಿಗೂ ತಿಳಿದಿರಲಿಲ್ಲ. ಆ ಬಳಿಕ ಹೊರ ಬಂದು ಮುಖವನ್ನು ರಿವೀಲ್ ಮಾಡಲಾಯಿತು.

ಈ ವೇಳೆ ಒಬ್ಬೊಬ್ಬರಾಗಿಯೇ ಮುಖ ರಿವೀಲ್ ಮಾಡುತ್ತಾ ಹೋದರು. ಮೊದಲು ಚಂದನ್ ಕುಮಾರ್ ಅವರು ತಮ್ಮ ಮುಖ ತೋರಿಸಿದರು. ಹೀಗೆ, ಹಲವರು ಮುಖ ರಿವೀಲ್ ಮಾಡಿದರು. ಕೊನೆಯಲ್ಲಿ ಕಿಚ್ಚ ಸುದೀಪ್ ಅವರು ತಮ್ಮ ಮುಖವನ್ನು ತೋರಿಸಿದರು. ಆಗ ಎಲ್ಲರಿಗೂ ಶಾಕ್ ಆಯಿತು. ಅದು ಸುದೀಪ್ ಎನ್ನುವ ವಿಚಾರ ತಿಳಿದು ಅಚ್ಚರಿ ಆಯಿತು. ಆ ಸೀಸನ್​ನಲ್ಲಿ ಚಂದನ್ ಶೆಟ್ಟಿ ಅವರು ಗೆದ್ದಿದ್ದರು.

ಇದನ್ನೂ ಓದಿ: ಬಿಗ್​ಬಾಸ್​ನಿಂದ ಬಂದು ಕಿಚ್ಚ ಸುದೀಪ್​ ಉದ್ದೇಶಿಸಿ ಪೋಸ್ಟ್ ಹಾಕಿದ ಶೋಭಾ ಶೆಟ್ಟಿ

ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ’ ನಡೆಸಿಕೊಡುವಾಗ ಅನೇಕ ಬಾರಿ ಮನೆಯಿಂದ ಅಡುಗೆ ಮಾಡಿ ಕಳುಹಿಸಿದ್ದು ಇದೆ. ಈ ಬಾರಿಯೂ ಅದನ್ನು ಮುಂದುವರಿಸೋ ಸಾಧ್ಯತೆ ಇದೆ. ಈ ಬಾರಿಯೂ ಕಳೆದ ಸೀಸನ್ ರೀತಿಯೇ ಮನೆ ಒಳಗೆ ಬಂದು ಅಡುಗೆ ಮಾಡಿ ಹೋಗಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಇದು ನಿಜವಾಗಲಿ ಎಂಬುದು ಫ್ಯಾನ್ಸ್ ಕೋರಿಕೆ. ಇನ್ನುಮುಂದೆ ಸುದೀಪ್ ಬಿಗ್ ಬಾಸ್​ನಲ್ಲಿ ಇರುವುದಿಲ್ಲ ಎಂಬ ವಿಚಾರವೇ ಬೇಸರ ಮೂಡಿಸುವಂತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​
ಹರಿಪ್ರಸಾದ್​​ ಅಮಾನತಿಗೆ ಬಿಜೆಪಿ ಪಟ್ಟು: ರಣಾಂಗಣವಾದ ವಿಧಾನ ಪರಿಷತ್​