AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
‘ಮಹಾನಟಿ’ ಆಶಿಕಾರ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Jun 03, 2024 | 11:54 AM

Share

ಜೀ ಕನ್ನಡದಲ್ಲಿ ‘ಮಹಾನಟಿ’ (Mahanati) ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಅನೇಕ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಶ್ರೀ ಅವರು ನಿರೂಪಣೆ ಮಾಡುತ್ತಿದ್ದಾರೆ. ಪ್ರೇಮಾ, ರಮೇಶ್ ಅರವಿಂದ್, ನಿಶ್ವಿಕಾ ನಾಯ್ಡು ಹಾಗೂ ತರುಣ್ ಸುಧೀರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಈ ವೇದಿಕೆ ಮೇಲೆ ಆಗಮಿಸಿರೋ ಆಶಿಕಾ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಆಲ್​ ದಿ ಬೆಸ್ಟ್ ಹೇಳಿದ್ದರು. ಅವರನ್ನು ಧ್ವನಿಯನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಈ ಆಡಿಯೋನ ಪ್ಲೇ ಮಾಡಲಾಗಿದೆ. ಇದರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಹೇಳಿದ್ದೇನು?

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ. ಇದನ್ನು ಕೇಳಿ ಆಶಿಕಾ ಭಾವುಕರಾದರು. ಅಂದಹಾಗೆ, ಆಶಿಕಾ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಬರೋ ಜಾಕ್ವೆಲಿನ್ ಪಾತ್ರಕ್ಕೆ ಧ್ವನಿ ಆಗಿದ್ದರು. ಆ ಮೂಲಕ ಫೇಮಸ್ ಆದರು.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ದರ್ಶನ್, ಸುದೀಪ್, ಯಶ್ ಯಾರೇ ಆಗ್ಲಿ, ಸಿನಿಮಾ ಇಂಡಸ್ಟ್ರಿನ ಮೇಲಕ್ಕೆ ತರಬೇಕು; ಸ್ಟಾರ್ ನಟನ ಹೇಳಿಕೆ

‘ನನಗೆ ಸುದೀಪ್ ಅಂದ್ರೆ ಬಹಳ ಇಷ್ಟ. ವಿಕ್ರಾಂತ್ ರೋಣ ಡಬ್ಬಿಂಗ್ ಆಯ್ತು. ಅವರನ್ನು ಭೇಟಿ ಮಾಡಬೇಕು ಎಂದುಕೊಂಡೆ. ಕೊನೆಗೂ ಭೇಟಿ ಮಾಡಿದೆ. ಅವರನ್ನು ನೋಡಿ ಕಾಲಿಗೆ ಬಿದ್ದೆ. ಹಾಗೆ ಕಾಲಿಗೆ ಬೀಳಬಾರದು ಎಂದರು. ಆ ಬಳಿಕ ಹಗ್ ಕೊಟ್ಟು, ಫೋಟೋ ಕೊಟ್ಟರು. ನಿಮ್ಮ ಜೊತೆ ಸಿನಿಮಾ ಮಾಡಬೇಕು ಎನ್ನುವ ಆಸೆ ಇದೆ’ ಎಂದರು ಆಶಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 3 June 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!