AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
‘ಮಹಾನಟಿ’ ಆಶಿಕಾರ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
ರಾಜೇಶ್ ದುಗ್ಗುಮನೆ
| Edited By: |

Updated on:Jun 03, 2024 | 11:54 AM

Share

ಜೀ ಕನ್ನಡದಲ್ಲಿ ‘ಮಹಾನಟಿ’ (Mahanati) ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಅನೇಕ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಶ್ರೀ ಅವರು ನಿರೂಪಣೆ ಮಾಡುತ್ತಿದ್ದಾರೆ. ಪ್ರೇಮಾ, ರಮೇಶ್ ಅರವಿಂದ್, ನಿಶ್ವಿಕಾ ನಾಯ್ಡು ಹಾಗೂ ತರುಣ್ ಸುಧೀರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಈ ವೇದಿಕೆ ಮೇಲೆ ಆಗಮಿಸಿರೋ ಆಶಿಕಾ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಆಲ್​ ದಿ ಬೆಸ್ಟ್ ಹೇಳಿದ್ದರು. ಅವರನ್ನು ಧ್ವನಿಯನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಈ ಆಡಿಯೋನ ಪ್ಲೇ ಮಾಡಲಾಗಿದೆ. ಇದರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಹೇಳಿದ್ದೇನು?

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ. ಇದನ್ನು ಕೇಳಿ ಆಶಿಕಾ ಭಾವುಕರಾದರು. ಅಂದಹಾಗೆ, ಆಶಿಕಾ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಬರೋ ಜಾಕ್ವೆಲಿನ್ ಪಾತ್ರಕ್ಕೆ ಧ್ವನಿ ಆಗಿದ್ದರು. ಆ ಮೂಲಕ ಫೇಮಸ್ ಆದರು.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ದರ್ಶನ್, ಸುದೀಪ್, ಯಶ್ ಯಾರೇ ಆಗ್ಲಿ, ಸಿನಿಮಾ ಇಂಡಸ್ಟ್ರಿನ ಮೇಲಕ್ಕೆ ತರಬೇಕು; ಸ್ಟಾರ್ ನಟನ ಹೇಳಿಕೆ

‘ನನಗೆ ಸುದೀಪ್ ಅಂದ್ರೆ ಬಹಳ ಇಷ್ಟ. ವಿಕ್ರಾಂತ್ ರೋಣ ಡಬ್ಬಿಂಗ್ ಆಯ್ತು. ಅವರನ್ನು ಭೇಟಿ ಮಾಡಬೇಕು ಎಂದುಕೊಂಡೆ. ಕೊನೆಗೂ ಭೇಟಿ ಮಾಡಿದೆ. ಅವರನ್ನು ನೋಡಿ ಕಾಲಿಗೆ ಬಿದ್ದೆ. ಹಾಗೆ ಕಾಲಿಗೆ ಬೀಳಬಾರದು ಎಂದರು. ಆ ಬಳಿಕ ಹಗ್ ಕೊಟ್ಟು, ಫೋಟೋ ಕೊಟ್ಟರು. ನಿಮ್ಮ ಜೊತೆ ಸಿನಿಮಾ ಮಾಡಬೇಕು ಎನ್ನುವ ಆಸೆ ಇದೆ’ ಎಂದರು ಆಶಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 3 June 24

Follow Us
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್
ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್