‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
‘ಮಹಾನಟಿ’ ಆಶಿಕಾರ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
Follow us
| Updated By: Digi Tech Desk

Updated on:Jun 03, 2024 | 11:54 AM

ಜೀ ಕನ್ನಡದಲ್ಲಿ ‘ಮಹಾನಟಿ’ (Mahanati) ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಅನೇಕ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಶ್ರೀ ಅವರು ನಿರೂಪಣೆ ಮಾಡುತ್ತಿದ್ದಾರೆ. ಪ್ರೇಮಾ, ರಮೇಶ್ ಅರವಿಂದ್, ನಿಶ್ವಿಕಾ ನಾಯ್ಡು ಹಾಗೂ ತರುಣ್ ಸುಧೀರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಈ ವೇದಿಕೆ ಮೇಲೆ ಆಗಮಿಸಿರೋ ಆಶಿಕಾ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಆಲ್​ ದಿ ಬೆಸ್ಟ್ ಹೇಳಿದ್ದರು. ಅವರನ್ನು ಧ್ವನಿಯನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಈ ಆಡಿಯೋನ ಪ್ಲೇ ಮಾಡಲಾಗಿದೆ. ಇದರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಹೇಳಿದ್ದೇನು?

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ. ಇದನ್ನು ಕೇಳಿ ಆಶಿಕಾ ಭಾವುಕರಾದರು. ಅಂದಹಾಗೆ, ಆಶಿಕಾ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಬರೋ ಜಾಕ್ವೆಲಿನ್ ಪಾತ್ರಕ್ಕೆ ಧ್ವನಿ ಆಗಿದ್ದರು. ಆ ಮೂಲಕ ಫೇಮಸ್ ಆದರು.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ದರ್ಶನ್, ಸುದೀಪ್, ಯಶ್ ಯಾರೇ ಆಗ್ಲಿ, ಸಿನಿಮಾ ಇಂಡಸ್ಟ್ರಿನ ಮೇಲಕ್ಕೆ ತರಬೇಕು; ಸ್ಟಾರ್ ನಟನ ಹೇಳಿಕೆ

‘ನನಗೆ ಸುದೀಪ್ ಅಂದ್ರೆ ಬಹಳ ಇಷ್ಟ. ವಿಕ್ರಾಂತ್ ರೋಣ ಡಬ್ಬಿಂಗ್ ಆಯ್ತು. ಅವರನ್ನು ಭೇಟಿ ಮಾಡಬೇಕು ಎಂದುಕೊಂಡೆ. ಕೊನೆಗೂ ಭೇಟಿ ಮಾಡಿದೆ. ಅವರನ್ನು ನೋಡಿ ಕಾಲಿಗೆ ಬಿದ್ದೆ. ಹಾಗೆ ಕಾಲಿಗೆ ಬೀಳಬಾರದು ಎಂದರು. ಆ ಬಳಿಕ ಹಗ್ ಕೊಟ್ಟು, ಫೋಟೋ ಕೊಟ್ಟರು. ನಿಮ್ಮ ಜೊತೆ ಸಿನಿಮಾ ಮಾಡಬೇಕು ಎನ್ನುವ ಆಸೆ ಇದೆ’ ಎಂದರು ಆಶಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 3 June 24

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್