AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
‘ಮಹಾನಟಿ’ ಆಶಿಕಾರ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
ರಾಜೇಶ್ ದುಗ್ಗುಮನೆ
| Edited By: |

Updated on:Jun 03, 2024 | 11:54 AM

Share

ಜೀ ಕನ್ನಡದಲ್ಲಿ ‘ಮಹಾನಟಿ’ (Mahanati) ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಅನೇಕ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಶ್ರೀ ಅವರು ನಿರೂಪಣೆ ಮಾಡುತ್ತಿದ್ದಾರೆ. ಪ್ರೇಮಾ, ರಮೇಶ್ ಅರವಿಂದ್, ನಿಶ್ವಿಕಾ ನಾಯ್ಡು ಹಾಗೂ ತರುಣ್ ಸುಧೀರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಈ ವೇದಿಕೆ ಮೇಲೆ ಆಗಮಿಸಿರೋ ಆಶಿಕಾ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಆಲ್​ ದಿ ಬೆಸ್ಟ್ ಹೇಳಿದ್ದರು. ಅವರನ್ನು ಧ್ವನಿಯನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಈ ಆಡಿಯೋನ ಪ್ಲೇ ಮಾಡಲಾಗಿದೆ. ಇದರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಹೇಳಿದ್ದೇನು?

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ. ಇದನ್ನು ಕೇಳಿ ಆಶಿಕಾ ಭಾವುಕರಾದರು. ಅಂದಹಾಗೆ, ಆಶಿಕಾ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಬರೋ ಜಾಕ್ವೆಲಿನ್ ಪಾತ್ರಕ್ಕೆ ಧ್ವನಿ ಆಗಿದ್ದರು. ಆ ಮೂಲಕ ಫೇಮಸ್ ಆದರು.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ದರ್ಶನ್, ಸುದೀಪ್, ಯಶ್ ಯಾರೇ ಆಗ್ಲಿ, ಸಿನಿಮಾ ಇಂಡಸ್ಟ್ರಿನ ಮೇಲಕ್ಕೆ ತರಬೇಕು; ಸ್ಟಾರ್ ನಟನ ಹೇಳಿಕೆ

‘ನನಗೆ ಸುದೀಪ್ ಅಂದ್ರೆ ಬಹಳ ಇಷ್ಟ. ವಿಕ್ರಾಂತ್ ರೋಣ ಡಬ್ಬಿಂಗ್ ಆಯ್ತು. ಅವರನ್ನು ಭೇಟಿ ಮಾಡಬೇಕು ಎಂದುಕೊಂಡೆ. ಕೊನೆಗೂ ಭೇಟಿ ಮಾಡಿದೆ. ಅವರನ್ನು ನೋಡಿ ಕಾಲಿಗೆ ಬಿದ್ದೆ. ಹಾಗೆ ಕಾಲಿಗೆ ಬೀಳಬಾರದು ಎಂದರು. ಆ ಬಳಿಕ ಹಗ್ ಕೊಟ್ಟು, ಫೋಟೋ ಕೊಟ್ಟರು. ನಿಮ್ಮ ಜೊತೆ ಸಿನಿಮಾ ಮಾಡಬೇಕು ಎನ್ನುವ ಆಸೆ ಇದೆ’ ಎಂದರು ಆಶಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 3 June 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು