AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ.

‘ಮಹಾನಟಿ’ ಆಶಿಕಾ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
‘ಮಹಾನಟಿ’ ಆಶಿಕಾರ ಧ್ವನಿ ಮೆಚ್ಚಿದ ಸುದೀಪ್; ಇವರ ಹಿನ್ನೆಲೆ ಕೇಳಿದ್ರೆ ಅಚ್ಚರಿ ಪಡ್ತೀರಾ
ರಾಜೇಶ್ ದುಗ್ಗುಮನೆ
| Edited By: |

Updated on:Jun 03, 2024 | 11:54 AM

Share

ಜೀ ಕನ್ನಡದಲ್ಲಿ ‘ಮಹಾನಟಿ’ (Mahanati) ರಿಯಾಲಿಟಿ ಶೋ ಪ್ರಸಾರ ಕಾಣುತ್ತಿದೆ. ಅನೇಕ ಮಹಿಳೆಯರು ತಮ್ಮ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಈ ಕಾರ್ಯಕ್ರಮಕ್ಕೆ ಅನುಶ್ರೀ ಅವರು ನಿರೂಪಣೆ ಮಾಡುತ್ತಿದ್ದಾರೆ. ಪ್ರೇಮಾ, ರಮೇಶ್ ಅರವಿಂದ್, ನಿಶ್ವಿಕಾ ನಾಯ್ಡು ಹಾಗೂ ತರುಣ್ ಸುಧೀರ್ ಅವರು ಈ ಕಾರ್ಯಕ್ರಮದ ಜಡ್ಜ್​ ಆಗಿದ್ದಾರೆ. ಈ ವೇದಿಕೆ ಮೇಲೆ ಆಗಮಿಸಿರೋ ಆಶಿಕಾ ಅವರು ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಅವರಿಗೆ ಕಿಚ್ಚ ಸುದೀಪ್ ಆಲ್​ ದಿ ಬೆಸ್ಟ್ ಹೇಳಿದ್ದರು. ಅವರನ್ನು ಧ್ವನಿಯನ್ನು ಬಹುವಾಗಿ ಮೆಚ್ಚಿಕೊಂಡಿದ್ದರು. ಈ ಆಡಿಯೋನ ಪ್ಲೇ ಮಾಡಲಾಗಿದೆ. ಇದರ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

ಕಿಚ್ಚ ಸುದೀಪ್ ಹೇಳಿದ್ದೇನು?

‘ನಾನು ನಿಮ್ಮ ವಾಯ್ಸ್ ಕೇಳಿದ್ದೇನೆ, ಡಬ್ಬಿಂಗ್ ನೋಡಿದ್ದೇನೆ. ದಿಗ್ವಿಜಯ ಜೊತೆಗಿನ ಸಂದರ್ಶನವನ್ನು ನೋಡಿದ್ದೇನೆ. ಚೆನ್ನಾಗಿ ಮಾಡಿದ್ದೀರಿ. ಆಲ್​ ದಿ ಬೆಸ್ಟ್’ ಎಂದು ಕಿಚ್ಚ ಸುದೀಪ್ ಅವರು ಈ ಮೊದಲು ಆಶಿಕಾಗೆ ಹೇಳಿದ್ದರು. ಇದನ್ನು ವೇದಿಕೆ ಮೇಲೆ ಪ್ಲೇ ಮಾಡಲಾಗಿದೆ. ಇದನ್ನು ಕೇಳಿ ಆಶಿಕಾ ಭಾವುಕರಾದರು. ಅಂದಹಾಗೆ, ಆಶಿಕಾ ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಬರೋ ಜಾಕ್ವೆಲಿನ್ ಪಾತ್ರಕ್ಕೆ ಧ್ವನಿ ಆಗಿದ್ದರು. ಆ ಮೂಲಕ ಫೇಮಸ್ ಆದರು.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ದರ್ಶನ್, ಸುದೀಪ್, ಯಶ್ ಯಾರೇ ಆಗ್ಲಿ, ಸಿನಿಮಾ ಇಂಡಸ್ಟ್ರಿನ ಮೇಲಕ್ಕೆ ತರಬೇಕು; ಸ್ಟಾರ್ ನಟನ ಹೇಳಿಕೆ

‘ನನಗೆ ಸುದೀಪ್ ಅಂದ್ರೆ ಬಹಳ ಇಷ್ಟ. ವಿಕ್ರಾಂತ್ ರೋಣ ಡಬ್ಬಿಂಗ್ ಆಯ್ತು. ಅವರನ್ನು ಭೇಟಿ ಮಾಡಬೇಕು ಎಂದುಕೊಂಡೆ. ಕೊನೆಗೂ ಭೇಟಿ ಮಾಡಿದೆ. ಅವರನ್ನು ನೋಡಿ ಕಾಲಿಗೆ ಬಿದ್ದೆ. ಹಾಗೆ ಕಾಲಿಗೆ ಬೀಳಬಾರದು ಎಂದರು. ಆ ಬಳಿಕ ಹಗ್ ಕೊಟ್ಟು, ಫೋಟೋ ಕೊಟ್ಟರು. ನಿಮ್ಮ ಜೊತೆ ಸಿನಿಮಾ ಮಾಡಬೇಕು ಎನ್ನುವ ಆಸೆ ಇದೆ’ ಎಂದರು ಆಶಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:35 am, Mon, 3 June 24

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ