AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ವೇದಿಕೆ ಮೇಲೆ ಪ್ರಿಯಾ ಸುದೀಪ್; ಪ್ಲೇ ಆಗಿತ್ತು ಕಿಚ್ಚನ ವಿಟಿ

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಶೋನ ನಡೆಸಿಕೊಡುತ್ತಿದ್ದಾರೆ. ಈ ಶೋ  ಯಶಸ್ವಿಯಾಗಿ ಸಾಗುತ್ತಿದೆ. ಈ ಮೊದಲು ಅವರು 10 ಟಿವಿ ಶೋಗಳು, ಒಂದು ಒಟಿಟಿ ಶೋ ಹಾಗೂ ಒಂದು ಮಿನಿ ಸೀಸನ್​ನ ನಡೆಸಿಕೊಟ್ಟಿದ್ದಾರೆ. ಕಿಚ್ಚ ಸುದೀಪ್ ಅವರು ಯಶಸ್ವಿಯಾಗಿ ನಡೆಸಿಕೊಟ್ಟ ಬಗ್ಗೆ ಅನೇಕರಿಗೆ ಖುಷಿ ಇದೆ.

ಬಿಗ್ ಬಾಸ್ ವೇದಿಕೆ ಮೇಲೆ ಪ್ರಿಯಾ ಸುದೀಪ್; ಪ್ಲೇ ಆಗಿತ್ತು ಕಿಚ್ಚನ ವಿಟಿ
ಸುದೀಪ್ ಕುಟುಂಬ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: Nov 28, 2024 | 6:30 AM

Share

ಸ್ಪರ್ಧಿಗಳ ಬಿಗ್ ಬಾಸ್ ಜರ್ನಿ ಪೂರ್ಣಗೊಂಡ ಬಳಿಕ ವಿಟಿ ಒಂದನ್ನು ಪ್ಲೇ ಮಾಡಲಾಗುತ್ತದೆ. ಈ ವಿಡಿಯೋದಲ್ಲಿ ಸ್ಪರ್ಧಿಗಳ ಜರ್ನಿ ಬಗ್ಗೆ, ಸ್ಪರ್ಧಿಗಳ ಅಳು ಹಾಗೂ ದುಃಖದ ಬಗ್ಗೆ ಇರುತ್ತದೆ. ಇದೇ ರೀತಿ ಕಿಚ್ಚ ಸುದೀಪ್ ಅವರ ವಿಟಿ ಒಂದು ಪ್ಲೇ ಮಾಡಲಾಗಿತ್ತು. ಇದನ್ನು ನೋಡಿ ಸುದೀಪ್ ಅವರ ಖುಷಿಪಟ್ಟಿದ್ದರು. ಈ ವೇದಿಕೆ ಮೇಲೆ ಸುದೀಪ್ ಜೊತೆ ಅವರ ಪತ್ನಿ ಪ್ರಿಯಾ ಹಾಗೂ ಮಗಳು ಸಾನ್ವಿ ಕೂಡ ಇದ್ದರು ಎಂಬುದು ಖುಷಿಯ ವಿಚಾರ ಆಗಿತ್ತು. ಆ ಬಗ್ಗೆ ಇಲ್ಲಿದೆ ಮಾಹಿತಿ.

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಶೋನ ನಡೆಸಿಕೊಡುತ್ತಿದ್ದಾರೆ. ಈ ಶೋ  ಯಶಸ್ವಿಯಾಗಿ ಸಾಗುತ್ತಿದೆ. ಈ ಮೊದಲು ಅವರು 10 ಟಿವಿ ಶೋಗಳು, ಒಂದು ಒಟಿಟಿ ಶೋ ಹಾಗೂ ಒಂದು ಮಿನಿ ಸೀಸನ್​ನ ನಡೆಸಿಕೊಟ್ಟಿದ್ದಾರೆ. ಕಿಚ್ಚ ಸುದೀಪ್ ಅವರು ಯಶಸ್ವಿಯಾಗಿ ನಡೆಸಿಕೊಟ್ಟ ಬಗ್ಗೆ ಅನೇಕರಿಗೆ ಖುಷಿ ಇದೆ.

ಈ ಮೊದಲು ಬಿಗ್ ಬಾಸ್ ವೇದಿಕೆ ಮೇಲೆ ಪ್ರಿಯಾ ಹಾಗೂ ಸಾನ್ವಿ ಒಟ್ಟಾಗಿ ಆಗಮಿಸಿದ್ದರು. ಈ ವೇಳೆ ಸಾನ್ವಿ ಅವರು ಚಿಕ್ಕದಾಗಿದ್ದರು. ವಿಟಿ ಪ್ಲೇ ಮಾಡುವಾಗ, ‘ನಾನು ಅಳೋ ಮೂಡ್​ನಲ್ಲಿ ಇಲ್ಲ’ ಎಂದು ಹೇಳಿದ್ದರು ಪ್ರಿಯಾ. ಹೀಗಾಗಿ, ಫನ್ ಆಗಿರೋ ವಿಡಿಯೋ ಹಂಚಿಕೊಂಡಿದ್ದರು. ಸುದೀಪ್ ಅವರು ಸಾಕಷ್ಟು ಬಾರಿ ರೀ ಟೇಕ್​ಗಳನ್ನು ತೆಗೆದುಕೊಳ್ಳೋ ಪರಿಸ್ಥಿತಿ ಬರುತ್ತದೆ. ಅದನ್ನು ತೋರಿಸಲಾಗಿದೆ.

ಆ ಬಳಿಕ ಮೊದಲ ಸೀಸನ್​ನಿಂದ ಇಲ್ಲಿಯವರೆಗೆ ಏನಾಯ್ತು ಎನ್ನುವ ಪ್ರೋಮೋನ ಹಂಚಿಕೊಳ್ಳಲಾಗಿತ್ತು. ಈ ವಿಡಿಯೋ ಮತ್ತೆ ವೈರಲ್ ಆಗುತ್ತಿದೆ. ಈ ಬಾರಿ ಸುದೀಪ್ ಅವರದ್ದು ಕೊನೆಯ ಸೀಸನ್ ಎನ್ನಲಾಗುತ್ತಿದೆ. ಹೀಗಾಗಿ, ಈ ಬಾರಿ ವಿಶೇಷ ವಿಡಿಯೋ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಕೊಟ್ಟ ಮಾತಿನಂತೆ ಉಡುಗೊರೆ ಕಳಿಸಿದ ಕಿಚ್ಚ ಸುದೀಪ್, ಭಾವುಕಗೊಂಡ ಹನುಮಂತ

ಕಿಚ್ಚ ಸುದೀಪ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 11’ರ ಮಧ್ಯೆಯೇ ಶೋ ತೊರೆಯುವ ಘೋಷಣೆ ಮಾಡಿದ್ದಾರೆ. ಇದು ಅವರ ಕೊನೆಯ ಸೀಸನ್ ಆಗಲಿದೆ. ಮುಂದೆ ಯಾರು ಈ ಶೋನ ನಿರೂಪಣೆ ಮಾಡುತ್ತರೆ ಎನ್ನುವ ಕುತೂಹಲ ಮೂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ