AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು

ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಕಾವೇರಿಯ ಪಾತ್ರದ ಅಂತ್ಯವು ಅವಳ ಅಹಂಕಾರ ಮತ್ತು ಕೆಟ್ಟ ಕಾರ್ಯಗಳಿಗೆ ಶಿಕ್ಷೆಯಾಗಿದೆ. ಮಗ ವೈಷ್ಣವನಿಗೆ ತನ್ನ ತಾಯಿಯ ನಿಜ ಸ್ವರೂಪ ತಿಳಿದ ನಂತರ, ಅವಳು ಗುಡ್ಡದಿಂದ ಬಿದ್ದು ಸಾಯುತ್ತಾಳೆ. ಇದು ಲಕ್ಷ್ಮೀ ಹೇಳಿದ ರೀತಿಯೇ ನಡೆದಿದೆ .

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು
ಲಕ್ಷ್ಮೀ ಬಾರಮ್ಮ
ರಾಜೇಶ್ ದುಗ್ಗುಮನೆ
|

Updated on:Apr 11, 2025 | 11:45 AM

Share

‘ಲಕ್ಷ್ಮೀ ಬಾರಮ್ಮ’ (Lakshmi Baramma Serial) ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರ ಮಾಡಿರೋ ಕಾವೇರಿಗೆ ಎಲ್ಲಿಲ್ಲದ ಅಹಂ. ಈಕೆ ಕೇವಲ ಮೋಸವನ್ನೇ ಮಾಡೋದು ಎಂಬುದು ಮಗ ವೈಷ್ಣವ್​ಗೆ ಖಾತ್ರಿ ಆಗಿದೆ. ಬೆಟ್ಟದ ಮೇಲೆ ನಿಂತು ಈ ಬಗ್ಗೆ ಚರ್ಚೆ ನಡೆದಿದೆ. ಮಹಾಲಕ್ಷ್ಮೀ ಮುಗ್ಧೆ ಎಂಬುದು ವೈಷ್ಣವ್​ಗೆ ಗೊತ್ತಾಗಿದೆ. ತಾಯಿಯ ಕೆಟ್ಟ ಕೆಲಸಗಳೆಲ್ಲವೂ ಗೊತ್ತಾದ ಬಳಿಕ ಅದನ್ನು ನೇರವಾಗಿ ತಾಯಿ ಬಳಿಯೇ ಹೇಳಿದ್ದಾನೆ ವೈಷ್ಣವ್. ಇದನ್ನು ಕೇಳಿ ಕಾವೇರಿಗೆ ತಡೆದುಕೊಳ್ಳಲಾಗದೆ ಗುಡ್ಡದಿಂದ ಬಿದ್ದು ಸತ್ತೇ ಹೋಗಿದ್ದಾಳೆ. ಈ ಮೂಲಕ ಕಾವೇರಿ ಭವಿಷ್ಯ ಲಕ್ಷ್ಮೀ ಹೇಳಿದಂತೆ ಆಗಿದೆ. ವೈಷ್ಣವ್​​ಗೆ ಎರಡನೇ ಮದುವೆ ಮಾಡಬೇಕು ಎಂದು ಕಾವೇರಿ ಪ್ಲ್ಯಾನ್ ಮಾಡಿದ್ದಳು. ಆದರೆ, ಈ ಪ್ಲ್ಯಾನ್ ವರ್ಕೌಟ್ ಆಗಿಲ್ಲ. ಮೊದಲು ವೈಷ್ಣವ್​ಗೆ ಕೀರ್ತಿ ಜೊತೆ ಮದುವೆ ಫಿಕ್ಸ್ ಮಾಡಿದ್ದಳು ಕಾವೇರಿ. ಆದರೆ, ದಿನ ಕಳೆದಂತೆ ಕೀರ್ತಿ ಬದಲಾದಳು. ತನಗೆ ಅಪಾಯ ಇದೆ ಎಂದು ಅರಿತ ಕಾವೇರಿಯು, ಕೀರ್ತಿಯನ್ನು ಬೆಟ್ಟದಿಂದ ತಳ್ಳಿ ಆಕೆಗೆ ನೆನಪು ಹೋಗುವಂತೆ ಮಾಡಿದಳು. ಲಕ್ಷ್ಮೀನ ಸಾಯಿಸುವ ಪ್ರಯತ್ನ ನಡೆಯಿತು. ಇದೆಲ್ಲ ವಿಚಾರ ಗೊತ್ತಾದ ಬಳಿಕ ‘ಮುಖವಾಡ ಹಾಕಿಕೊಂಡು ಬದುಕಿದ್ದು ಸಾಕು’ ಎಂದು ತಾಯಿಗೆ ನೇರವಾಗಿ ಹೇಳಿದ್ದಾನೆ ವೈಷ್ಣವ್. ಇದನ್ನೂ ಓದಿ ‘ಅಪ್ಪು’ ನಿರ್ದೇಶಕನ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು ...

Published On - 11:44 am, Fri, 11 April 25

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ