AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು

ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಕಾವೇರಿಯ ಪಾತ್ರದ ಅಂತ್ಯವು ಅವಳ ಅಹಂಕಾರ ಮತ್ತು ಕೆಟ್ಟ ಕಾರ್ಯಗಳಿಗೆ ಶಿಕ್ಷೆಯಾಗಿದೆ. ಮಗ ವೈಷ್ಣವನಿಗೆ ತನ್ನ ತಾಯಿಯ ನಿಜ ಸ್ವರೂಪ ತಿಳಿದ ನಂತರ, ಅವಳು ಗುಡ್ಡದಿಂದ ಬಿದ್ದು ಸಾಯುತ್ತಾಳೆ. ಇದು ಲಕ್ಷ್ಮೀ ಹೇಳಿದ ರೀತಿಯೇ ನಡೆದಿದೆ .

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು
ಲಕ್ಷ್ಮೀ ಬಾರಮ್ಮ
Follow us
ರಾಜೇಶ್ ದುಗ್ಗುಮನೆ
|

Updated on:Apr 11, 2025 | 11:45 AM

‘ಲಕ್ಷ್ಮೀ ಬಾರಮ್ಮ’ (Lakshmi Baramma Serial) ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರ ಮಾಡಿರೋ ಕಾವೇರಿಗೆ ಎಲ್ಲಿಲ್ಲದ ಅಹಂ. ಈಕೆ ಕೇವಲ ಮೋಸವನ್ನೇ ಮಾಡೋದು ಎಂಬುದು ಮಗ ವೈಷ್ಣವ್​ಗೆ ಖಾತ್ರಿ ಆಗಿದೆ. ಬೆಟ್ಟದ ಮೇಲೆ ನಿಂತು ಈ ಬಗ್ಗೆ ಚರ್ಚೆ ನಡೆದಿದೆ. ಮಹಾಲಕ್ಷ್ಮೀ ಮುಗ್ಧೆ ಎಂಬುದು ವೈಷ್ಣವ್​ಗೆ ಗೊತ್ತಾಗಿದೆ. ತಾಯಿಯ ಕೆಟ್ಟ ಕೆಲಸಗಳೆಲ್ಲವೂ ಗೊತ್ತಾದ ಬಳಿಕ ಅದನ್ನು ನೇರವಾಗಿ ತಾಯಿ ಬಳಿಯೇ ಹೇಳಿದ್ದಾನೆ ವೈಷ್ಣವ್. ಇದನ್ನು ಕೇಳಿ ಕಾವೇರಿಗೆ ತಡೆದುಕೊಳ್ಳಲಾಗದೆ ಗುಡ್ಡದಿಂದ ಬಿದ್ದು ಸತ್ತೇ ಹೋಗಿದ್ದಾಳೆ. ಈ ಮೂಲಕ ಕಾವೇರಿ ಭವಿಷ್ಯ ಲಕ್ಷ್ಮೀ ಹೇಳಿದಂತೆ ಆಗಿದೆ. ವೈಷ್ಣವ್​​ಗೆ ಎರಡನೇ ಮದುವೆ ಮಾಡಬೇಕು ಎಂದು ಕಾವೇರಿ ಪ್ಲ್ಯಾನ್ ಮಾಡಿದ್ದಳು. ಆದರೆ, ಈ ಪ್ಲ್ಯಾನ್ ವರ್ಕೌಟ್ ಆಗಿಲ್ಲ. ಮೊದಲು ವೈಷ್ಣವ್​ಗೆ ಕೀರ್ತಿ ಜೊತೆ ಮದುವೆ ಫಿಕ್ಸ್ ಮಾಡಿದ್ದಳು ಕಾವೇರಿ. ಆದರೆ, ದಿನ ಕಳೆದಂತೆ ಕೀರ್ತಿ ಬದಲಾದಳು. ತನಗೆ ಅಪಾಯ ಇದೆ ಎಂದು ಅರಿತ ಕಾವೇರಿಯು, ಕೀರ್ತಿಯನ್ನು ಬೆಟ್ಟದಿಂದ ತಳ್ಳಿ ಆಕೆಗೆ ನೆನಪು ಹೋಗುವಂತೆ ಮಾಡಿದಳು. ಲಕ್ಷ್ಮೀನ ಸಾಯಿಸುವ ಪ್ರಯತ್ನ ನಡೆಯಿತು. ಇದೆಲ್ಲ ವಿಚಾರ ಗೊತ್ತಾದ ಬಳಿಕ ‘ಮುಖವಾಡ ಹಾಕಿಕೊಂಡು ಬದುಕಿದ್ದು ಸಾಕು’ ಎಂದು ತಾಯಿಗೆ ನೇರವಾಗಿ ಹೇಳಿದ್ದಾನೆ ವೈಷ್ಣವ್. ಇದನ್ನೂ ಓದಿ ‘ಅಪ್ಪು’ ನಿರ್ದೇಶಕನ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು ...

Published On - 11:44 am, Fri, 11 April 25

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್