Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು

ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಕಾವೇರಿಯ ಪಾತ್ರದ ಅಂತ್ಯವು ಅವಳ ಅಹಂಕಾರ ಮತ್ತು ಕೆಟ್ಟ ಕಾರ್ಯಗಳಿಗೆ ಶಿಕ್ಷೆಯಾಗಿದೆ. ಮಗ ವೈಷ್ಣವನಿಗೆ ತನ್ನ ತಾಯಿಯ ನಿಜ ಸ್ವರೂಪ ತಿಳಿದ ನಂತರ, ಅವಳು ಗುಡ್ಡದಿಂದ ಬಿದ್ದು ಸಾಯುತ್ತಾಳೆ. ಇದು ಲಕ್ಷ್ಮೀ ಹೇಳಿದ ರೀತಿಯೇ ನಡೆದಿದೆ .

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು
ಲಕ್ಷ್ಮೀ ಬಾರಮ್ಮ
Follow us
ರಾಜೇಶ್ ದುಗ್ಗುಮನೆ
|

Updated on:Apr 11, 2025 | 11:45 AM

‘ಲಕ್ಷ್ಮೀ ಬಾರಮ್ಮ’ (Lakshmi Baramma Serial) ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರ ಮಾಡಿರೋ ಕಾವೇರಿಗೆ ಎಲ್ಲಿಲ್ಲದ ಅಹಂ. ಈಕೆ ಕೇವಲ ಮೋಸವನ್ನೇ ಮಾಡೋದು ಎಂಬುದು ಮಗ ವೈಷ್ಣವ್​ಗೆ ಖಾತ್ರಿ ಆಗಿದೆ. ಬೆಟ್ಟದ ಮೇಲೆ ನಿಂತು ಈ ಬಗ್ಗೆ ಚರ್ಚೆ ನಡೆದಿದೆ. ಮಹಾಲಕ್ಷ್ಮೀ ಮುಗ್ಧೆ ಎಂಬುದು ವೈಷ್ಣವ್​ಗೆ ಗೊತ್ತಾಗಿದೆ. ತಾಯಿಯ ಕೆಟ್ಟ ಕೆಲಸಗಳೆಲ್ಲವೂ ಗೊತ್ತಾದ ಬಳಿಕ ಅದನ್ನು ನೇರವಾಗಿ ತಾಯಿ ಬಳಿಯೇ ಹೇಳಿದ್ದಾನೆ ವೈಷ್ಣವ್. ಇದನ್ನು ಕೇಳಿ ಕಾವೇರಿಗೆ ತಡೆದುಕೊಳ್ಳಲಾಗದೆ ಗುಡ್ಡದಿಂದ ಬಿದ್ದು ಸತ್ತೇ ಹೋಗಿದ್ದಾಳೆ. ಈ ಮೂಲಕ ಕಾವೇರಿ ಭವಿಷ್ಯ ಲಕ್ಷ್ಮೀ ಹೇಳಿದಂತೆ ಆಗಿದೆ. ವೈಷ್ಣವ್​​ಗೆ ಎರಡನೇ ಮದುವೆ ಮಾಡಬೇಕು ಎಂದು ಕಾವೇರಿ ಪ್ಲ್ಯಾನ್ ಮಾಡಿದ್ದಳು. ಆದರೆ, ಈ ಪ್ಲ್ಯಾನ್ ವರ್ಕೌಟ್ ಆಗಿಲ್ಲ. ಮೊದಲು ವೈಷ್ಣವ್​ಗೆ ಕೀರ್ತಿ ಜೊತೆ ಮದುವೆ ಫಿಕ್ಸ್ ಮಾಡಿದ್ದಳು ಕಾವೇರಿ. ಆದರೆ, ದಿನ ಕಳೆದಂತೆ ಕೀರ್ತಿ ಬದಲಾದಳು. ತನಗೆ ಅಪಾಯ ಇದೆ ಎಂದು ಅರಿತ ಕಾವೇರಿಯು, ಕೀರ್ತಿಯನ್ನು ಬೆಟ್ಟದಿಂದ ತಳ್ಳಿ ಆಕೆಗೆ ನೆನಪು ಹೋಗುವಂತೆ ಮಾಡಿದಳು. ಲಕ್ಷ್ಮೀನ ಸಾಯಿಸುವ ಪ್ರಯತ್ನ ನಡೆಯಿತು. ಇದೆಲ್ಲ ವಿಚಾರ ಗೊತ್ತಾದ ಬಳಿಕ ‘ಮುಖವಾಡ ಹಾಕಿಕೊಂಡು ಬದುಕಿದ್ದು ಸಾಕು’ ಎಂದು ತಾಯಿಗೆ ನೇರವಾಗಿ ಹೇಳಿದ್ದಾನೆ ವೈಷ್ಣವ್. ಇದನ್ನೂ ಓದಿ ‘ಅಪ್ಪು’ ನಿರ್ದೇಶಕನ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು ...

Published On - 11:44 am, Fri, 11 April 25

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಡುಗೆ ಅನಿಲ ಸಿಲಿಂಡರ್ ಬೆಲೆಯೇರಿಕೆ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ಅಧಿಕಾರದಲ್ಲಿ ಉಳಿಯಲು ಸಿದ್ದರಾಮಯ್ಯ ವ್ಯರ್ಥ ಪ್ರಯತ್ನ ನಡೆಸಿದ್ದಾರೆ: ಕೃಷ್ಣ
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ವೇದಿಕೆ ಮೇಲಿದ್ದ ಸಿಲಿಂಡರ್​ಗೆ ಹಣೆಹಚ್ಚಿ ನಮಸ್ಕರಿಸಿದ ಶಿವಕುಮಾರ್
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್