AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು

ಲಕ್ಷ್ಮೀ ಬಾರಮ್ಮ ಧಾರಾವಾಹಿಯಲ್ಲಿ ಕಾವೇರಿಯ ಪಾತ್ರದ ಅಂತ್ಯವು ಅವಳ ಅಹಂಕಾರ ಮತ್ತು ಕೆಟ್ಟ ಕಾರ್ಯಗಳಿಗೆ ಶಿಕ್ಷೆಯಾಗಿದೆ. ಮಗ ವೈಷ್ಣವನಿಗೆ ತನ್ನ ತಾಯಿಯ ನಿಜ ಸ್ವರೂಪ ತಿಳಿದ ನಂತರ, ಅವಳು ಗುಡ್ಡದಿಂದ ಬಿದ್ದು ಸಾಯುತ್ತಾಳೆ. ಇದು ಲಕ್ಷ್ಮೀ ಹೇಳಿದ ರೀತಿಯೇ ನಡೆದಿದೆ .

‘ಸತ್ತರೆ ಮಣ್ಣು ಹಾಕಲು ಯಾರೂ ಇರಲ್ಲ’; ಕಾವೇರಿ ಅಂತ್ಯ ಲಕ್ಷ್ಮೀ ಹೇಳಿದಂತೆ ಆಯ್ತು
ಲಕ್ಷ್ಮೀ ಬಾರಮ್ಮ
ರಾಜೇಶ್ ದುಗ್ಗುಮನೆ
|

Updated on:Apr 11, 2025 | 11:45 AM

Share

‘ಲಕ್ಷ್ಮೀ ಬಾರಮ್ಮ’ (Lakshmi Baramma Serial) ಧಾರಾವಾಹಿಯಲ್ಲಿ ನೆಗೆಟಿವ್ ಪಾತ್ರ ಮಾಡಿರೋ ಕಾವೇರಿಗೆ ಎಲ್ಲಿಲ್ಲದ ಅಹಂ. ಈಕೆ ಕೇವಲ ಮೋಸವನ್ನೇ ಮಾಡೋದು ಎಂಬುದು ಮಗ ವೈಷ್ಣವ್​ಗೆ ಖಾತ್ರಿ ಆಗಿದೆ. ಬೆಟ್ಟದ ಮೇಲೆ ನಿಂತು ಈ ಬಗ್ಗೆ ಚರ್ಚೆ ನಡೆದಿದೆ. ಮಹಾಲಕ್ಷ್ಮೀ ಮುಗ್ಧೆ ಎಂಬುದು ವೈಷ್ಣವ್​ಗೆ ಗೊತ್ತಾಗಿದೆ. ತಾಯಿಯ ಕೆಟ್ಟ ಕೆಲಸಗಳೆಲ್ಲವೂ ಗೊತ್ತಾದ ಬಳಿಕ ಅದನ್ನು ನೇರವಾಗಿ ತಾಯಿ ಬಳಿಯೇ ಹೇಳಿದ್ದಾನೆ ವೈಷ್ಣವ್. ಇದನ್ನು ಕೇಳಿ ಕಾವೇರಿಗೆ ತಡೆದುಕೊಳ್ಳಲಾಗದೆ ಗುಡ್ಡದಿಂದ ಬಿದ್ದು ಸತ್ತೇ ಹೋಗಿದ್ದಾಳೆ. ಈ ಮೂಲಕ ಕಾವೇರಿ ಭವಿಷ್ಯ ಲಕ್ಷ್ಮೀ ಹೇಳಿದಂತೆ ಆಗಿದೆ. ವೈಷ್ಣವ್​​ಗೆ ಎರಡನೇ ಮದುವೆ ಮಾಡಬೇಕು ಎಂದು ಕಾವೇರಿ ಪ್ಲ್ಯಾನ್ ಮಾಡಿದ್ದಳು. ಆದರೆ, ಈ ಪ್ಲ್ಯಾನ್ ವರ್ಕೌಟ್ ಆಗಿಲ್ಲ. ಮೊದಲು ವೈಷ್ಣವ್​ಗೆ ಕೀರ್ತಿ ಜೊತೆ ಮದುವೆ ಫಿಕ್ಸ್ ಮಾಡಿದ್ದಳು ಕಾವೇರಿ. ಆದರೆ, ದಿನ ಕಳೆದಂತೆ ಕೀರ್ತಿ ಬದಲಾದಳು. ತನಗೆ ಅಪಾಯ ಇದೆ ಎಂದು ಅರಿತ ಕಾವೇರಿಯು, ಕೀರ್ತಿಯನ್ನು ಬೆಟ್ಟದಿಂದ ತಳ್ಳಿ ಆಕೆಗೆ ನೆನಪು ಹೋಗುವಂತೆ ಮಾಡಿದಳು. ಲಕ್ಷ್ಮೀನ ಸಾಯಿಸುವ ಪ್ರಯತ್ನ ನಡೆಯಿತು. ಇದೆಲ್ಲ ವಿಚಾರ ಗೊತ್ತಾದ ಬಳಿಕ ‘ಮುಖವಾಡ ಹಾಕಿಕೊಂಡು ಬದುಕಿದ್ದು ಸಾಕು’ ಎಂದು ತಾಯಿಗೆ ನೇರವಾಗಿ ಹೇಳಿದ್ದಾನೆ ವೈಷ್ಣವ್. ಇದನ್ನೂ ಓದಿ ‘ಅಪ್ಪು’ ನಿರ್ದೇಶಕನ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು ...

Published On - 11:44 am, Fri, 11 April 25

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ