AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಪ್​ ಐದರಲ್ಲಿ ಸ್ಥಾನ ಪಡೆದ ಹೊಸ ಧಾರಾವಾಹಿಗಳು; ಇಲ್ಲಿದೆ ಟಿಆರ್​ಪಿ ವಿವರ

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಲಕ್ಷ್ಮಿ ನಿವಾಸ’ ಧಾರಾವಾಹಿಯಲ್ಲಿ ಶ್ವೇತಾ, ಅಶೋಕ್ ಜಂಬೆ, ಲಕ್ಷ್ಮಿ ಹೆಗಡೆ, ದಿವ್ಯಶ್ರೀ, ಚಂದನಾ, ದಿಶಾ ಮದನ್ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಟಾಪ್​ ಐದರಲ್ಲಿ ಸ್ಥಾನ ಪಡೆದ ಹೊಸ ಧಾರಾವಾಹಿಗಳು; ಇಲ್ಲಿದೆ ಟಿಆರ್​ಪಿ ವಿವರ
ಕನ್ನಡ ಸೀರಿಯಲ್
ರಾಜೇಶ್ ದುಗ್ಗುಮನೆ
|

Updated on: Apr 12, 2024 | 2:27 PM

Share

ಕನ್ನಡ ಧಾರಾವಾಹಿಗಳ 14ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಇತ್ತೀಚೆಗೆ ಆರಂಭ ಆಧ ಧಾರಾವಾಹಿಗಳು ಟಾಪ್​ ಐದರಲ್ಲಿ ಸ್ಥಾನ ಪಡೆದುಕೊಂಡಿವೆ ಅನ್ನೋದು ವಿಶೇಷ. ಟಿಆರ್​ಪಿ ರೇಸ್​ನಲ್ಲಿ ಏರಿಳಿತ ಉಂಟಾಗೋದು ಕಾಮನ್. ಆದರೆ, ಕಳೆದ ಕೆಲವು ವಾರಗಳಿಂದ ‘ಲಕ್ಷ್ಮಿ ನಿವಾಸ’ (Lakshmi Nivasa) ಧಾರಾವಾಹಿ ಮೊದಲ ಸ್ಥಾನದಲ್ಲಿದ್ದು ಗಮನ ಸೆಳೆಯುತ್ತಿದೆ. ಕಿರುತೆರೆ ಪ್ರೇಕ್ಷಕರಿಗೆ ಈ ಧಾರವಾಹಿ ಇಷ್ಟ ಆಗುತ್ತಿದೆ.

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಲಕ್ಷ್ಮಿ ನಿವಾಸ’ ಧಾರಾವಾಹಿಯಲ್ಲಿ ಶ್ವೇತಾ, ಅಶೋಕ್ ಜಂಬೆ, ಲಕ್ಷ್ಮಿ ಹೆಗಡೆ, ದಿವ್ಯಶ್ರೀ, ಚಂದನಾ, ದಿಶಾ ಮದನ್ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಮಧ್ಯಮ ವರ್ಗದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಇತ್ತೀಚೆಗೆ ಈ ಧಾರಾವಾಹಿ ಪ್ರಸಾರ ಆರಂಭಿಸಿದೆ.

ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಉಮಾಶ್ರೀ ಮೊದಲಾದವರು ನಟಿಸುತ್ತಿರುವ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ. ‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಅಶೋಕ್ ಹಾಗೂ ಆಕೆಯ ಗೆಳೆತಿಯ ಜೊತೆ ಮದುವೆ ನಡೆಯುತ್ತಿದೆ. ಇದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚೋ ಸಾಧ್ಯತೆ ಇದೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಇತ್ತೀಚೆಗೆ ಆರಂಭ ಆದ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಜನರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಐದನೇ ಸ್ಥಾನದಲ್ಲಿ ಇದೆ. ‘ಅಮೃತಧಾರೆ’ ಧಾರಾವಾಹಿ ಐದನೇ ಸ್ಥಾನದಲ್ಲಿ ಇದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ