AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾಪ್​ ಐದರಲ್ಲಿ ಸ್ಥಾನ ಪಡೆದ ಹೊಸ ಧಾರಾವಾಹಿಗಳು; ಇಲ್ಲಿದೆ ಟಿಆರ್​ಪಿ ವಿವರ

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಲಕ್ಷ್ಮಿ ನಿವಾಸ’ ಧಾರಾವಾಹಿಯಲ್ಲಿ ಶ್ವೇತಾ, ಅಶೋಕ್ ಜಂಬೆ, ಲಕ್ಷ್ಮಿ ಹೆಗಡೆ, ದಿವ್ಯಶ್ರೀ, ಚಂದನಾ, ದಿಶಾ ಮದನ್ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ.

ಟಾಪ್​ ಐದರಲ್ಲಿ ಸ್ಥಾನ ಪಡೆದ ಹೊಸ ಧಾರಾವಾಹಿಗಳು; ಇಲ್ಲಿದೆ ಟಿಆರ್​ಪಿ ವಿವರ
ಕನ್ನಡ ಸೀರಿಯಲ್
ರಾಜೇಶ್ ದುಗ್ಗುಮನೆ
|

Updated on: Apr 12, 2024 | 2:27 PM

Share

ಕನ್ನಡ ಧಾರಾವಾಹಿಗಳ 14ನೇ ವಾರದ ಟಿಆರ್​ಪಿ ಹೊರ ಬಿದ್ದಿದೆ. ಇತ್ತೀಚೆಗೆ ಆರಂಭ ಆಧ ಧಾರಾವಾಹಿಗಳು ಟಾಪ್​ ಐದರಲ್ಲಿ ಸ್ಥಾನ ಪಡೆದುಕೊಂಡಿವೆ ಅನ್ನೋದು ವಿಶೇಷ. ಟಿಆರ್​ಪಿ ರೇಸ್​ನಲ್ಲಿ ಏರಿಳಿತ ಉಂಟಾಗೋದು ಕಾಮನ್. ಆದರೆ, ಕಳೆದ ಕೆಲವು ವಾರಗಳಿಂದ ‘ಲಕ್ಷ್ಮಿ ನಿವಾಸ’ (Lakshmi Nivasa) ಧಾರಾವಾಹಿ ಮೊದಲ ಸ್ಥಾನದಲ್ಲಿದ್ದು ಗಮನ ಸೆಳೆಯುತ್ತಿದೆ. ಕಿರುತೆರೆ ಪ್ರೇಕ್ಷಕರಿಗೆ ಈ ಧಾರವಾಹಿ ಇಷ್ಟ ಆಗುತ್ತಿದೆ.

ಜೀ ಕನ್ನಡದಲ್ಲಿ ಪ್ರಸಾರ ಆಗುತ್ತಿರುವ ‘ಲಕ್ಷ್ಮಿ ನಿವಾಸ’ ಧಾರಾವಾಹಿಯಲ್ಲಿ ಶ್ವೇತಾ, ಅಶೋಕ್ ಜಂಬೆ, ಲಕ್ಷ್ಮಿ ಹೆಗಡೆ, ದಿವ್ಯಶ್ರೀ, ಚಂದನಾ, ದಿಶಾ ಮದನ್ ಮೊದಲಾದವರು ನಟಿಸುತ್ತಿದ್ದಾರೆ. ಈ ಧಾರಾವಾಹಿ ಎಲ್ಲರ ಮೆಚ್ಚುಗೆ ಪಡೆದಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ದೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಮಧ್ಯಮ ವರ್ಗದ ಕಥೆಯನ್ನು ಈ ಧಾರಾವಾಹಿ ಹೊಂದಿದೆ. ಇತ್ತೀಚೆಗೆ ಈ ಧಾರಾವಾಹಿ ಪ್ರಸಾರ ಆರಂಭಿಸಿದೆ.

ಎರಡನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಇದೆ. ಉಮಾಶ್ರೀ ಮೊದಲಾದವರು ನಟಿಸುತ್ತಿರುವ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿ ಉತ್ತಮ ಟಿಆರ್​ಪಿ ಪಡೆದು ಎರಡನೇ ಸ್ಥಾನದಲ್ಲಿ ಇದೆ. ‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಸದ್ಯ ಅಶೋಕ್ ಹಾಗೂ ಆಕೆಯ ಗೆಳೆತಿಯ ಜೊತೆ ಮದುವೆ ನಡೆಯುತ್ತಿದೆ. ಇದರಿಂದ ಟಿಆರ್​ಪಿ ಮತ್ತಷ್ಟು ಹೆಚ್ಚೋ ಸಾಧ್ಯತೆ ಇದೆ.

ಇದನ್ನೂ ಓದಿ: ಕಲರ್ಸ್ ಕನ್ನಡ ಧಾರಾವಾಹಿಗೆ ಎಂಟ್ರಿಕೊಟ್ಟ ವಿನಯ್ ಗೌಡ; ಇಲ್ಲಿದೆ ವಿವರ

ಇತ್ತೀಚೆಗೆ ಆರಂಭ ಆದ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ನಾಲ್ಕನೇ ಸ್ಥಾನದಲ್ಲಿದೆ. ಈ ಧಾರಾವಾಹಿ ಜನರಿಂದ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಜೀ ಕನ್ನಡದಲ್ಲಿ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಐದನೇ ಸ್ಥಾನದಲ್ಲಿ ಇದೆ. ‘ಅಮೃತಧಾರೆ’ ಧಾರಾವಾಹಿ ಐದನೇ ಸ್ಥಾನದಲ್ಲಿ ಇದೆ. ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ