AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಎಕ್ಸ್​​ಪೋಸ್ ಮಾಡ್ತೀನಿ ಎಂದು ಹೋದವರ ಕಥೆ ಹೀಗಾಗಬಾರದಿತ್ತು..

‘ಬಿಗ್ ಬಾಸ್’ನ ಎಕ್ಸ್​ಪೋಸ್ ಮಾಡ್ತೀನಿ, ಬಿಗ್ ಬಾಸ್​ ಅನ್ನೇ ಕೊಂಡುಕೊಳ್ಳುತ್ತೇನೆ ಎಂದೆಲ್ಲ ಬಿಲ್ಡಪ್ ಕೊಟ್ಟಿದ್ದರು ಜಗದೀಶ್. ಮೊದಲ ವಾರ ಸುದೀಪ್ ಅವರಿಂದ ಜಗದೀಶ್​ಗೆ ಕಿವಿಮಾತು ಸಿಕ್ಕಿತ್ತು. ಈ ಕಿವಿಮಾತಿನಿಂದ ಅವರು ಬದಲಾದಂತೆ ಇದೆ.

ಬಿಗ್ ಬಾಸ್ ಎಕ್ಸ್​​ಪೋಸ್ ಮಾಡ್ತೀನಿ ಎಂದು ಹೋದವರ ಕಥೆ ಹೀಗಾಗಬಾರದಿತ್ತು..
ಜಗದೀಶ್​-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Oct 12, 2024 | 7:35 AM

Share

‘ಬಿಗ್ ಬಾಸ್ ಕನ್ನಡ ಸಿಸನ್ 11’ರಲ್ಲಿ ಜಗದೀಶ್ ಅವರು ದೊಡ್ಡ ಮಟ್ಟದಲ್ಲಿ ಸುದ್ದಿ ಆಗಿದ್ದರು. ಬಿಗ್ ಬಾಸ್​ನ ಎಕ್ಸ್​ಪೋಸ್ ಮಾಡ್ತೀನಿ ಎಂದು ಸವಾಲನ್ನು ಕೂಡ ಹಾಕಿದ್ದರು. ಆದರೆ, ಈಗ ಅವರು ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ. ‘ಬಿಗ್ ಬಾಸ್’ ಬಗ್ಗೆ ಅವರು ತಮ್ಮ ಮನದಾಳದ ಮಾತನ್ನು ಹೇಳಿಕೊಂಡಿದ್ದಾರೆ. ‘ಬಿಗ್ ಬಾಸ್​ ಎಕ್ಸ್​ಪೋಸ್ ಮಾಡ್ತೀನಿ ಎಂದು ಹೋದವರಿಗೆ ಈ ರೀತಿ ಆಗಬಾರದಿತ್ತು’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಬಿಗ್ ಬಾಸ್’ನ ಎಕ್ಸ್​ಪೋಸ್ ಮಾಡ್ತೀನಿ, ಬಿಗ್ ಬಾಸ್​ ಅನ್ನೇ ಕೊಂಡುಕೊಳ್ಳುತ್ತೇನೆ ಎಂದೆಲ್ಲ ಬಿಲ್ಡಪ್ ಕೊಟ್ಟಿದ್ದರು ಜಗದೀಶ್. ಮೊದಲ ವಾರ ಸುದೀಪ್ ಅವರಿಂದ ಜಗದೀಶ್​ಗೆ ಕಿವಿಮಾತು ಸಿಕ್ಕಿತ್ತು. ಈ ಕಿವಿಮಾತಿನಿಂದ ಅವರು ಬದಲಾದಂತೆ ಇದೆ. ಎಲ್ಲರಿಗೂ ಕಿರಿಕಿರಿ ಮಾಡಿದ್ದನ್ನು ಅವರು ಮುಂದುವರಿಸಿದ್ದಾರೆ ನಿಜ. ಆದರೆ, ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ಅವರು ಕೊಂಚ ಬದಲಾಗಿದ್ದಾರೆ. ಅವರ ಆಲೋಚನೆಗಳು ಕೂಡ ಬದಲಾಗಿವೆ.

ಈ ಬಗ್ಗೆ ಜಗದೀಶ್ ಅವರು ಕ್ಯಾಮೆರಾ ಮುಂದೆ ಹೇಳಿಕೊಂಡಿದ್ದಾರೆ. ‘ಬಿಗ್ ಬಾಸ್​ನ ನಾನು ಇಷ್ಟಪಡುತ್ತಿದ್ದೇನೆ. ಇದೊಂದು ಸ್ಕ್ರಿಪ್ಟೆಡ್​ ಶೋ ಎಂದುಕೊಂಡಿದ್ದೆ. ಅದು ಸುಳ್ಳಾಯಿತು. ಎಲ್ಲಾ ಸೆಟಪ್ ಇರುತ್ತದೆ ಎಂದುಕೊಂಡಿದ್ದೆ. ಅದು ಕೂಡ ಸುಳ್ಳಾಗಿದೆ. ಒಟ್ಟಾರೆ ಎಲ್ಲವೂ ಸುಳ್ಳಾಯಿತು’ ಎಂದು ಜಗದೀಶ್ ಅವರು ಕ್ಯಾಮೆರಾ ಎದುರು ಬಂದು ಹೇಳಿಕೊಂಡಿದ್ದಾರೆ.

ಜಗದೀಶ್ ಅವರು ಈ ಮೊದಲು ವಕೀಲರಾಗಿದ್ದರು. ಆದರೆ, ಈಗ ಅವರು ವಕೀಲ ವೃತ್ತಿ ನಡೆಸುವಂತಿಲ್ಲ ಎನ್ನುವ ಆದೇಶ ಬಂದಿದೆ. ಈ ಕಾರಣಕ್ಕೆ ಅವರನ್ನು ವಕೀಲರು ಎಂದು ಕರೆಯಬಾರದು ಎಂದು ಬೆಂಗಳೂರು ವಕೀಲರ ಸಂಘ ಕಲರ್ಸ್ ಕನ್ನಡಕ್ಕೆ ಮನವಿ ಮಾಡಿತ್ತು.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿ ಈ ವಾರ ಇರಲ್ಲ ಯಾವುದೇ ಎಲಿಮಿನೇಷನ್; ಕಾರಣ ಏನು?

‘ಬಿಗ್ ಬಾಸ್ ಕನ್ನಡ ಸೀಸನ್​ 11’ರಲ್ಲಿ ಎರಡು ವಾರ ಪೂರ್ಣಗೊಳ್ಳುತ್ತಾ ಬಂದಿದೆ. ಈ ವಾರ ಯಾವುದೇ ಎಲಿಮಿನೇಷನ್ ಪ್ರಕ್ರಿಯೆ ಇರೋದಿಲ್ಲ ಎಂದು ಹೇಳಲಾಗುತ್ತಿದೆ. ಭವ್ಯಾ ಗೌಡ, ಧನರಾಜ್, ಧರ್ಮ, ರಂಜಿತ್, ತ್ರಿವಿಕ್ರಂ, ಮಾನಸಾ, ಐಶ್ವರ್ಯಾ, ಗೋಲ್ಡ್ ಸುರೇಶ್, ಹಂಸ, ಜಗದೀಶ್, ಅನುಷಾ ರೈ ನಾಮಿನೇಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ